Skip to main content

History 100 key points in kannada for kpsc exams ಇತಿಹಾಸದ 100 ಮಾಹಿತಿ

ಭಾರತದ ಹಾಗೂ ಕರ್ನಾಟಕದ ಇತಿಹಾಸಕ್ಕೆ ಸಂಬಂಧಪಟ್ಟ 100 ಕೀ ಪಾಯಿಂಟ್ ಗಳನ್ನು ಕೆ.ಪಿ.ಎಸ್. ಸಿ. ಪರೀಕ್ಷೆಗೆ ಉಪಯುಕ್ತವಾಗುವಂತಹ ರೀತಿಯಲ್ಲಿ ಸಂಪಾದಿಸಲಾಗಿದೆ.
ಇದರ ಸಹಾಯದಿಂದ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಉತ್ತಮ ಅಂಕಗಳನ್ನು ಪಡೆಯಬಹುದು.

1)ಹೈದರಾಲಿ ಯ ಬಿರುದು - - - ಫತೆ ಹೈದರ್ ಬಹದ್ದೂರ್.

2)ಒಂದನೇ ಆಂಗ್ಲೋ ಮೈಸೂರು ಯುದ್ಧ ಯಾವ ಒಪ್ಪಂದದೊಂದಿಗೆ ಅಂತ್ಯಗೊಂಡಿತು? - - - ಮದ್ರಾಸ್ ಒಪ್ಪಂದ. 1769.

3)2 ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿದ್ದ ಬ್ರಿಟಿಷ್ ಗವರ್ನರ್ ಜನರಲ್ - - - ವಾರನ್ ಹೇಸ್ಟಿಂಗ್ಸ್.

4)  3ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿ ಇದ್ದ ಬ್ರಿಟಿಷ್ ಗವರ್ನರ್ ಜನರಲ್ - - - ಕಾರ್ನವಾಲೀಸ್.

5) 4ನೇ ಆಂಗ್ಲೋ ಮೈಸೂರು ಯುದ್ಧದ ಸಮಯದಲ್ಲಿ ಇದ್ದ ಬ್ರಿಟಿಷ್ ಗವರ್ನರ್ ಜನರಲ್ - - - - -ಲಾರ್ಡ್ ವೆಲ್ಲೆಸ್ಲಿ.

6) ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವರು - - - - ಲಾರ್ಡ್ ವೆಲ್ಲೆಸ್ಲಿ.

7) ಸಹಾಯಕ ಸೈನ್ಯ ಪದ್ಧತಿಗೆ ಸೇರಿದ ಮೊದಲ ದೇಶೀಯ ರಾಜ - - - ಹೈದರಾಬಾದ್ ನಿಜಾಮ.

10)ಅಭಿನವ ಕಾಳಿದಾಸ - - - ಬಸಪ್ಪ ಶಾಸ್ತ್ರಿ.

11) ಮೈಸೂರಿನ ಪ್ರಥಮ ಬ್ರಿಟಿಷ್ ರೆಸಿಡೆಂಟ್ - - - ಸರ್ ಬ್ಯಾರಿಕ್ಲೋಸ್.

12)ಮೈಸೂರು ಸಂಸ್ಥಾನದಲ್ಲಿ ಕಮಿಷನರ್ ಆಳ್ವಿಕೆ ಪ್ರಾರಂಭವಾಗಿದ್ದು- - - - 1831.

13)ರಾಜಧಾನಿಯನ್ನು ಮೈಸೂರಿನಿಂದ ಬೆಂಗಳೂರಿಗೆ ವರ್ಗಾಯಿಸಿದವರು - - - - ಮಾರ್ಕ ಕಬ್ಬನ್.

14)ಅಠಾರ ಕಛೇರಿಯನ್ನು ರದ್ದು ಮಾಡಿದವರು - - - ಮಾರ್ಕ ಕಬ್ಬನ್.

15)ಮೈಸೂರಿನಲ್ಲಿ ಕಮಿಷನರ್ ಆಳ್ವಿಕೆ ಆರಂಭಿಸಿದ ಗವರ್ನರ್ ಜನರಲ್ - - - - ಲಾರ್ಡ್ ವಿಲಿಯಂ ಬೆಂಟಿಂಕ್.

16)ಮೈಸೂರು ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿದವರು - - - ದಿವಾನ್ ರಂಗಾಚಾರ್ಲು.

17)ಮೈಸೂರು ಸಿವಿಲ್ ಸರ್ವಿಸಸ್ ಪರೀಕ್ಷೆ ಆರಂಭಿಸಿದ ದಿವಾನ್ - - - - ಕೆ.ಶೇಷಾದ್ರಿ ಅಯ್ಯರ್.

18)ಜೀವವಿಮಾ ಯೋಜನೆ ಜಾರಿಗೆ ತಂದ ದಿವಾನ್ - - - ಕೆ.ಶೇಷಾದ್ರಿ ಅಯ್ಯರ್.

19)ಭಾರತದಲ್ಲಿ ಮೊದಲು ವಿದ್ಯುತ್ ಸೌಲಭ್ಯ ಪಡೆದ ನಗರ - - - ಬೆಂಗಳೂರು.

20) ಒಕ್ಕಲಿಗರ ಸಂಘಘ ಸ್ಥಾಪನೆಗೆ ಶ್ರಮಿಸಿದ ದಿವಾನರು- - - - ಮಾಧವರಾವ್.
21)ಮಿರ್ಜಾ ಇಸ್ಮಾಯಿಲ್ ಅವರ ಬಿರುದು - - - - ಅಮೀನ್ - ಉಲ್ - ಮುಲ್ಕ್.

22)ರಾಜರ್ಷಿ ಎಂಬ  ಬಿರುದು ಪಡೆದ ಮೈಸೂರಿನ ಒಡೆಯರ್ - - ನಾಲ್ವಡಿ ಕೃಷ್ಣರಾಜ ಒಡೆಯರ್.

23)ಮೈಸೂರು ಸಂಸ್ಥಾನದ ಕೊನೆಯ ದಿವಾನ್ - - - ರಾಮಸ್ವಾಮಿ ಮೊದಲಿಯಾರ್.

24)ಮೈಸೂರಿನಲ್ಲಿ ಹಿಂದುಳಿದವರಿಗೆ ಮೀಸಲಾತಿ ವರದಿಯನ್ನು ಮೊದಲ ಬಾರಿಗೆ ನೀಡಿದ ಸಮಿತಿ - - - ಜಸ್ಟೀಸ್ ಲೆಸ್ಲಿ ಮಿಲ್ಲರ್ ಕಮಿಟಿ.

25)ಸ್ವದೇಶಿ ಚಳುವಳಿಯ ನಾಯಕರು - - ಬಿ.ಜಿ.ತಿಲಕ್.

26)ಕರ್ನಾಟಕದಲ್ಲಿ ಮ್ಯಾಜಿನಿ ಕ್ಲಬ್ ಸ್ಥಾಪಿಸಿದವರು - - - ಹನುಮಂತ ರಾವ್ ದೇಶ್ ಪಾಂಡೆ.

27)ಕರ್ನಾಟಕ ಸಭಾ ಸ್ಥಾಪನೆಯಾದದ್ದು - - - 1916.

28)ಮೊದಲ ಬಾರಿಗೆ ಗಾಂಧೀಜಿಯವರು ಕರ್ನಾಟಕ ಕ್ಕೆ ಭೇಟಿ ನೀಡಿದ್ದು - - - 1915.

29)ಕರ್ನಾಟಕ ಸಭಾದ ಸ್ಥಾಪಕರು - - - ಆಲೂರು ವೆಂಕಟರಾವ್.

30)ಹಿಂದುಸ್ತಾನ್ ಸೇವಾದಳದ ಸ್ಥಾಪನೆ - - - - ಹುಬ್ಬಳ್ಳಿಯಲ್ಲಿ. ..ಎನ್.ಎಸ್. ಹರ್ಡೀಕರ್.

31)ಕರ್ನಾಟಕದ ಗಾಂಧೀ - - - ಹರ್ಡೀಕರ್ ಮಂಜಪ್ಪ.


32) ಕರ್ನಾಟಕ ಕೇಸರಿ - - - - ಗಂಗಾಧರ ರಾವ್ ದೇಶ್ ಪಾಂಡೆ.

33)ಗಂಗಾಧರ ರಾವ್ ದೇಶ್ ಪಾಂಡೆ ಯವರ ಬಿರುದು - - - ಕರ್ನಾಟಕ ಸಿಂಹ.

34)ಬೆಂಗಳೂರಿನ ಚರಕ ಸಂಘದ ಸ್ಥಾಪಕರು - - - ಜಿ.ದೇಶ್ ಪಾಂಡೆ.

35)ಹೋಂ ರೂಲ್ ಚಳುವಳಿ ಪ್ರಾರಂಭ ವಾದದ್ದು-----1916.

36)1924 ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳ - - - - ಬೆಳಗಾವಿ.

37)ಪ್ರಥಮ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು - - - ಗಂಗಾಧರ ರಾವ್ ದೇಶ್ ಪಾಂಡೆ.

38)ಗಾಂಧೀ ಜೀ ಅಸಹಕಾರ ಚಚಳುವಳಿಯನ್ನು ಆರಂಭಿಸಿದ್ದು.- - - 1920

39)ಕರ್ನಾಟಕ ಉಪ್ಪಿನ ಸತ್ಯಾಗ್ರಹದ ನಾಯಕರು.- - - ಎಂ.ಪಿ.ನಾಡಕರ್ಣಿ.- ಮೈಲಾರ ಮಹದೇವಪ್ಪ.


40)ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹ ನಡೆದ ಸ್ಥಳ - - - ಅಂಕೋಲ.

41)ಕರ್ನಾಟಕದ ಬಾರ್ಡೋಲಿ - - - ಅಂಕೋಲ.

42)ಶಿವಪುರ ಕಾಂಗ್ರೆಸ್ಸಿನ ಅಧ್ಯಕ್ಷರು - - - ಟಿ.ಸಿದ್ದಲಿಂಗಯ್ಯ.

43)ಕರ್ನಾಟಕ ಧ್ವಜ ಸತ್ಯಾಗ್ರಹ ಮೊದಲು ನಡೆದದ್ದು - - - ಶಿವಪುರ.

44)ಮೈಸೂರಿನ ಪ್ರಥಮ ಕಾಂಗ್ರೆಸ್ ಸಭೆ ನಡೆದದ್ದು - - 1938 - ಶಿವಪುರ ಕಾಂಗ್ರೆಸ್.

45)ಕರ್ನಾಟಕದ ಜಲಿಯನ್ ವಾಲಾಬಾಗ್ - - - ವಿಧುರಾಶ್ವತ್ಥ.

46)ಕರ್ನಾಟಕದಲ್ಲಿ ಸ್ವಾತಂತ್ರ್ಯ ಘೋಷಿಸಿಕೊಂಡ ಪ್ರಥಮ ಹಳ್ಳಿ - - - - ಈಸೂರು.

47)ಅರಮನೆ ಸತ್ಯಾಗ್ರಹ ನಡೆದ ವರ್ಷ ಮತ್ತು ಆಗಿನ ದಿವಾನ್ - - - - 1947..ರಾಮಸ್ವಾಮಿ ಮೊದಲಿಯಾರ್.

48)ಅರಮನೆ ಸತ್ಯಾಗ್ರಹದ ನೇತಾರ - - - ಕೆ.ಸಿ.ರೆಡ್ಡಿ.

49)ಮೈಸೂರು ರಾಜ್ಯದ ಪ್ರಥಮ ಮುಖ್ಯಮಂತ್ರಿ - - - ಕೆ.ಸಿ.ರೆಡ್ಡಿ.

50)ಕರ್ನಾಟಕ ವಿಧ್ಯಾವರ್ಧಕ ಸಂಘ ಹೊರಡಿಸುತ್ತಿದ್ದ ಮಾಸ ಪತ್ರಿಕೆ - - - ಸುವಾಸನೆ.

51)ಉದಯವಾಗಲಿ  ನಮ್ಮ ಚೆಲುವ ಕನ್ನಡ ನಾಡು. ಈ ಗೀತೆ ರಚಿಸಿದವರು.- - - ಹುಯಿಲಗೋಳ ನಾರಾಯಣರಾಯರು.

52)ಕರ್ನಾಟಕ ಗತವೈಭವ ಕೃತಿ ರ-- - - ಆಲೂರು ವೆಂಕಟರಾಯರು.

53)ಕನ್ನಡದ ಕುಲ ಪುರೋಹಿತ - - - ಆಲೂರು ವೆಂಕಟರಾಯರು.

54)ಕರ್ನಾಟಕ ಏಕೀಕರಣ ಸಮಿತಿಯ ಪ್ರಥಮ ಅಧ್ಯಕ್ಷರು - - - ಸಿದ್ದಪ್ಪ ಕಂಬಳಿ.

55)ಕಾಸರಗೂಡು ಏಕೀಕರಣ ಸಮ್ಮೇಳನದ ಅಧ್ಯಕ್ಷರು - - - - ಆರ್.ಆರ್.ದಿವಾಕರ್.

56)ಜೆ.ವಿ.ಪಿ.ಕಮಿಟಿಯ ಸದಸ್ಯರು - - - ಜವಾಹರಲಾಲ್ ನೆಹರು. ,ವಲ್ಲಭಭಾಯ್ ಪಟೇಲ್, ಪಟ್ಟಾಭಿ ಸೀತಾರಾಮಯ್ಯ.

57)ಕರ್ನಾಟಕ ಏಕೀಕರಣ ಸಮಿತಿಯ ಅಧ್ಯಕ್ಷರು - - ಎಸ್. ನಿಜಲಿಂಗಪ್ಪ.

58)ಭಾಷಾವಾರು ಪ್ರಾಂತ್ಯ ರಚನೆಯ ಬಗ್ಗೆ ವರದಿ ನೀಡಿದ ಕಮಿಟಿ - - - - - ಫಜಲ್ ಅಲಿ ಕಮಿಟಿ.

60)ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥಕ್ಕೆ ನೇಮಿಸಿದ ಆಯೋಗ - - - - ಮಹಾಜನ್ ಆಯೋಗ.

61)ರಾಜ್ಯ ಪುನರ್ ವಿಂಗಡನ ಆಯೋಗಕ್ಕೆ ಇದ್ದ ಮತ್ತೊಂದು ಹೆಸರು - - - - ಫಜಲ್ ಅಲಿ ಕಮಿಟಿ.

62 )ಏಕೀಕೃತ ವಿಶಾಲ ಕರ್ನಾಟಕದ ಪ್ರಥಮ ಮುಖ್ಯಮಂತ್ರಿ - - - ಎಸ್. ನಿಜಲಿಂಗಪ್ಪ.

63)2 ನೇ ಆಂಗ್ಲೋ ಮೈಸೂರು ಯುದ್ಧ ಕೊನೆಗೊಂಡ ಒಪ್ಪಂದ - - - - - 1784ರ ಮಂಗಳೂರು ಒಪ್ಪಂದ.

64)3ನೇ ಆಂಗ್ಲೋ ಮೈಸೂರು ಯುದ್ಧ ಕೋನೆಗೊಂಡ ಒಪ್ಪಂದ - - - 1792ರ ಶ್ರೀರಂಗಪಟ್ಟಣ ಒಪ್ಪಂದ.

65)ಸಂಗ್ಗೊಳ್ಳಿ ರಾಯಣ್ಣನನ್ನು ಗಲ್ಲಿಗೇರಿಸಿದ್ದು - - - 1830.

66)ಮೈಸೂರಿನಲ್ಲಿಐ.ಪಿ.ಸಿ.ಯನ್ನು ಜಾರಿಗೆ ತಂದವರು - - - - ಬೌರಿಂಗ್ 1862.

67)ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ಸ್ಥಾಪಿಸಿದವರು - - - - - 1905ರಲ್ಲಿ ದಿವಾನ್ ಕೃಷ್ಣ ಮೂರ್ತಿ.

68)ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಸ್ಥಾಪಕರು - - - - ಎ.ಓ.ಹ್ಯೂಂ.1885ರಲ್ಲಿ.

69)ಕರ್ನಾಟಕದ ಮೊದಲ ರಾಜಕೀಯ ಸಮಾವೇಶದ ಅಧ್ಯಕ್ಷರು - - - ವಿ.ಪಿ.ಮಾಧವರಾವ್.1920--ಧಾರವಾಡದಲ್ಲಿ. ಕರ್ನಾಟಕದ ಏಕೀಕರಣದ ಬೇಡಿಕೆ.

70)ಈಸೂರು ಘಟನೆ ನಡೆದದ್ದು - - - 1942ಸೆಪ್ಟೆಂಬರ್ 28.

71)ಬ್ರಿಟಿಷರಿಗೆ ಮೊದಲು ವ್ಯಾಪಾರಿ ಅನುಮತಿ ನೀಡಿದ ಮೊಗಲ್ ದೊರೆ - - - - ಜಹಂಗೀರ್.

72)ಜಹಂಗೀರ್ ನ ಆಸ್ಥಾನಕ್ಕೆ ಭೇಟಿ ನೀಡಿದ ಬ್ರಿಟನ್ ರಾಯಭಾರಿ.- - - - ಸರ್.ಥಾಮಸ್ ರೋ.

73)ಪ್ಲಾಸಿ ಕದನ ನಡೆದಾಗ ಬಂಗಾಳದ ನವಾಬ - - - ಸಿರಾಜ್ - ಉದ್ ದೌಲ್.

74)ಬಾಕ್ಸಾರ್ ಕದನವನ್ನು ಅಂತ್ಯ ಗೊಳಿಸಿದ ಒಪ್ಪಂದ - - - ಅಲಹಾಬಾದ್ ಒಪ್ಪಂದ.

75)ದತ್ತು ಪುತ್ರನಿಗೆ ಹಕ್ಕಿಲ್ಲ  ನೀತಿಯನ್ನು ಜಾರಿಗೆ ತಂದವರು - - - ಲಾರ್ಡ್ ಡಾಲ್ ಹೌಸಿ.

76) 1857 ರ ದಂಗೆಯನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದವರು - - - - ವಿ.ಡಿ.ಸಾವರ್ಕರ್.

77)ಕೊನೆಯ ಮೊಗಲ್ ಚಕ್ರವರ್ತಿ - - - 2ನೇ ಬಹದ್ದೂರ್ ಷಾ.

78)1857 ರ ದಂಗೆಯ ವೇಳೆ ಇದ್ದ ಬ್ರಿಟಿಷ್ ಗವರ್ನರ್ ಜನರಲ್ - - - - ಲಾರ್ಡ್ ಡಾಲ್ ಹೌಸಿ.

79)ಭಾರತದ ಪ್ರಥಮ ವೈಸರಾಯ್ವ - - - ಲಾರ್ಡ್ ಕ್ಯಾನಿಂಗ್.

80)ಬ್ರಿಟಿಷ್ ಆರ್ಥಿಕ ಸಾಮ್ರಾಜ್ಯಶಾಹಿಯನ್ನು ವಿಶ್ಷೇಷಿಸಿದ ಪ್ರಥಮ ಭಾರತೀಯ - - - - ದಾದಾಬಾಯಿ ನವರೋಜಿ.

81)ಪಾವರ್ಟಿ ಅಂಡ್ ಆನ್ ಬ್ರಿಟಿಷ್ ರೂಲ್ ಇನ್ ಇಂಡಿಯ ಕೃತಿಯ ಕರ್ತೃ - - - ದಾದಾಭಾಯಿನವರೋಜಿ.

82)ಭಾರತದಲ್ಲಿ ಇಂಗ್ಲೀಷ್ ಶಿಕ್ಷಣದ ಪಿತಾಮಹ - - - ಥಾಮಸ್ ಮೆಕಾಲೆ.

83)ಬ್ರಹ್ಮ ಸಮಾಜದ ಸ್ಥಾಪಕರು - - ರಾಜಾರಾಮ್ ಮೋಹನ್ ರಾಯ್.

84)ಆರ್ಯಸಮಾಜದ ಸ್ಥಾಪಕರು - - - ದಯಾನಂದ ಸರಸ್ವತಿ.

85)ವೇದಗಳಿಗೆ ಹಿಂತಿರುಗಿ ಎಂದು ಘೋಷಿಸಿದವರು - - - ದಯಾನಂದ ಸರಸ್ವತಿ.

86)ಬನಾರಸ್ ಸೆಂಟ್ರಲ್ ಸ್ಕೂಲ್ ಸ್ಥಾಪಿಸಿದವರು - - - ಅನಿಬೆಸೆಂಟ್.


87)ಬಂಗಾಳದ ರಾಷ್ಟ್ರೀಯತೆಯ ಪ್ರವಾದಿ - - - - - ಬಿಪಿನ್ ಚಂದ್ರ ಪಾಲ್.

88)ಪಂಜಾಬಿನ ಸಿಂಹ - - - ಲಾಲಲಜಪತ್ ರಾಯ್.

89)ಗೀತಾ ರಹಸ್ಯ ಕೃತಿ ರಚಿಸಿದವರು - - - ಬಾಲಗಂಗಾಧರ ತಿಲಕ.

90)ತಿಲಕರು ಹೊರತಂದ ಪತ್ರಿಕೆಗಳು - - - ಕೇಸರಿ ಮತ್ತು ಮರಾಠ.

91)ಭಾರತದ ರಾಷ್ಟ್ರೀಯ ಚಳುವಳಿಯ ಪಿತಾಮಹ - - - ಸುರೇಂದ್ರ ನಾಥ್ ಬ್ಯಾನರ್ಜಿ.

92) grand old man of india - - - - ದಾದಾಭಾಯಿನವರೋಜಿ.

93)ಡೆಕ್ಕನ್ ಎಜುಕೇಷನ್ ಸೊಸೈಟಿಯ ಸ್ಥಾಪಕರು - - - ತಿಲಕ್ ಮತ್ತು ಅಗರ್ ಕರ್.

94) ಪೂನಾದ ಸಾರ್ವಜನಿಕ ಸಭಾದ ಸ್ಥಾಪಕರು - - - - ಎಮ್.ಜಿ.ರಾನಡೆ.

95)ಇಂಡಿಯನ್ ಅಸೋಸಿಯೇಷನ್ ಸ್ಥಾಪಕರು - - - - ಸುರೇಂದ್ರನಾಥ್ ಬ್ಯಾನರ್ಜಿ.

96)ಋಗ್ವೇದವನ್ನು ಇಂಗ್ಲೀಷ್ ಗೆ ಅನುವಾದ ಮಾಡಿದವರು - - - ಮ್ಯಾಕ್ಸ್ ಮುಲ್ಲರ್.

97)ನೀಲಿದರ್ಪಣ ಕೃತಿಯ ಕರ್ತೃ - - - - ದೀನ ಬಂಧು ಮಿತ್ರ.

98)ಇನ್ ಕ್ವಿಲಾಬ್ ಜಿಂದಾಬಾದ್ ಘೋಷಣೆ - - - - ಭಗತ್ ಸಿಂಗ್.

99) ಅಭಿನವ ಭಾರತ ಸಂಘದ ಸ್ಥಾಪಕರು - - - - - ವಿ.ಡಿ.ಸಾವರ್ಕರ್.

100) ಯುಗಾಂತರ ಪತ್ರಿಕೆಯ ಸಂಪಾದಕರು - - - - ಬರೀಂದ್ರ ಕುಮಾರ್.





         ¤¤¤¤¤¤¤¤¤¤¤¤¤¤¤¤¤¤¤¤¤¤¤¤¤¤¤¤¤¤






Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...