Skip to main content

Posts

Showing posts from December, 2017

ಕನ್ನಡ ಕವಿಗಳ ನುಡಿಮುತ್ತು ಗಳು. ಕನ್ನಡ ಸುಭಾಷಿತಗಳು kannada kavigala nudimuttugalu

ಕನ್ನಡ ಕವಿಗಳ ನುಡಿಮುತ್ತುಗಳು 卐 ' ಮನುಜಮತ, ವಿಶ್ವಪಥ, ಸರ್ವೋದಯ,ಸಮನ್ವಯ,ಪೂರ್ಣದೃಷ್ಟಿ - ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ.ಅಂದರೆ, ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜಮತ. ಆ ಪಥ , ಈ ಪಥ ಅಲ್ಲ; ವಿಶ್ವಪಥ. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು.ಮಿತಮತದ ಆಂಶಿಕ ದೃಷ್ಟಿಯಲ್ಲ; ಭೌತಿಕ , ಪಾರಮಾರ್ಥಿಕ ಎಂಬ ಭಿನ್ನ ದೃಷ್ಟಿಯಲ್ಲ; ಎಲ್ಲವನ್ನೂ ಭಗವದ್ ದೃಷ್ಟಿಯಿಂದ ಕಾಣುವ ಪೂರ್ಣದೃಷ್ಟಿ. ' ------------------------------------ ಕುವೆಂಪು. 卐 " ನನ್ನ ಪ್ರೌಢಶಾಲಾ ಶಿಕ್ಷಣ ಮುಗಿಯುವವರೆಗೂ ಕನ್ನಡ ಮಾಧ್ಯಮದಲ್ಲಿಯೇ ಓದಿದ್ದೇನೆ.ನಾನು ಕಾಲೇಜಿಗೆ ಹೋದಾಗ ಎಲ್ಲರಿಗಿಂತ ಉತ್ತಮವಾಗಿ ಇಂಗ್ಲೀಷ್ ಮಾತನಾಡುತ್ತಿದ್ದೆ.ನಾನು ಕನ್ನಡ ಮಾಧ್ಯಮದಲ್ಲಿಯೇ ಓದಬೇಕು , ಉತ್ತಮವಾಗಿ ಇಂಗ್ಲೀಷ್ ಮಾತನಾಡಬೇಕು ಎನ್ನುವುದು ತಂದೆಯ ಆಶಯವಾಗಿತ್ತು. ಆದರೆ ಇಂದು ಅತ್ತಕಡೆ ಇಂಗ್ಲೀಷ್ ಬಾರದೆ ಇತ್ತಕಡೆ ಕನ್ನಡವೂ ತಿಳಿಯದಿರುವ ಕಾಲದಲ್ಲಿ ನಾವಿದ್ದೇವೆ.ಉತ್ತಮ ಇಂಗ್ಲೀಷ್ ಹೇಳಿಕೊಡುವ , ಕನ್ನಡವನ್ನು ಕಲಿಸುವ ಶಿಕ್ಷಣ ನಮಗೆ ಬೇಕಾಗಿದೆ." ------------------------ಪ್ರೊಫೆಸರ್. ಸಿ.ಎನ್.ಆರ್.ರಾವ್. 卐 "ತನ್ನನ್ನು ತಾನು ಗುರುತಿಸಿಕೊಂಡು, ತನ್ನ ವಿಶೇಷವನ್ನು ಶಕ್ತಿಯ ಪರಿಮ...

Kpsc FDA /SDA MODEL question paper in Kannada ಕೆಪಿಎಸ್ ಸಿ ಎಫ್.ಡಿ.ಎ ಪರೀಕ್ಷೆಗೆ ಮಾದರಿ ಪ್ರಶ್ನೆ ಪತ್ರಿಕೆ

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸನ=ಏಕಾಸನ. 21...

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು Kannada subhashitagalu Kannada nudimuttugalu

1. ಎಲ್ಲಕ್ಕೂ ಮನಸ್ಸೇ ಕಾರಣ. ಅದು ಪರಿಶುದ್ಧವಾಗದೆ ಯಾವ ಒಳ್ಳೆಯ ಕೆಲಸವೂ ಆಗುವುದಿಲ್ಲ. ------ಶ್ರೀ ಶಾರದಾದೇವಿ. 2. ಹೊಸ ಪುಸ್ತಕವೊಂದನ್ನು ನೀವು ನಿಮ್ಮ ಮನೆಗೆ ತಂದಿರೆಂದರೆ, ಹೊಸ ಹಿತೈಷಿಯೊಬ್ಬ ನಿಮ್ಮ ಮನೆಗೆ ಬಂದನೆಂದು ತಿಳಿಯಬೇಕು. -----ಹಾ.ಮಾ.ನಾಯಕ. 3. ಕೀರ್ತಿ ಯನ್ನು ಜೀರ್ಣಿಸಿಕೊಳ್ಳುವುದು ಬಹಳ ಕಷ್ಟ. -----ಕುವೆಂಪು. 4. ಕಡಿಮೆ ಮಾತನಾಡಿ, ಹೆಚ್ಚು ಆಲಿಸಿ.-----ಎಮರ್ಸನ್. 5. ಕರೆ ಕಳುಹಿಸದೆ ಬರುವುದು ಎಷ್ಟು ತಪ್ಪೋ , ಕೇಳದೇ ಬುದ್ದಿವಾದ ಹೇಳುವುದು ಅಷ್ಟೇ ತಪ್ಪು. ----- ತ.ರಾ.ಸು. 6. ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ.-----ಸ್ವಾಮಿ ವಿವೇಕಾನಂದ 7. ಚಿಂತನೆ ಇಲ್ಲದಿದ್ದರೆ ಯಶಸ್ಸು ಸಿಗುವುದಿಲ್ಲ. -----ಜಿಡ್ಡು ಕೃಷ್ಣ ಮೂರ್ತಿ. 8. ಎಷ್ಟು ಕಾಲ ಬದುಕುವೆ ಎಂಬುದಕ್ಕಿಂತ ಹೇಗೆ ಬದುಕುವೆ ಎಂಬುದೇ ಮುಖ್ಯ. -----ಪಿ.ಸೈರಸ್. 9. ನೀವು ತಪ್ಪು ಮಾಡದಂತಿರಲು ನಿಮ್ಮನ್ನು ನೀವೇ ಸಂದೇಹದಿಂದ ನೋಡಿರಿ.------ಸ್ವಾಮಿ ವಿವೇಕಾನಂದ . 10. ಆರಂಭದಲ್ಲಿ ಯೋಚಿಸದವನು ಕೊನೆಯಲ್ಲಿ ಸಂಕಟಪಡುತ್ತಾನೆ.----- ಇಟಲಿ ಗಾದೆ. 11. ನಮಗೆ ಒಪ್ಪದ ವಿಚಾರಗಳನ್ನು ವಿಚಾರಗಳಿಂದಲೇ ಹೊಡೆದು ಹಾಕಬೇಕು.ವ್ಯಕ್ತಿಗಳನ್ನು ಹೊಡೆಯುವುದರಿಂದ ವಿಚಾರಗಳನ್ನು ಅಳಿಸಲಾಗುವುದಿಲ್ಲ.----- ಹಾ.ಮಾ.ನಾಯಕ. 12. ತಿಳಿದು ಬದುಕುವುದು ಮನುಷ್ಯ ಧರ್ಮ; ತಿಂದು ಬದುಕುವುದು ಪ್ರಾಣಿ ಧರ್ಮ.-----ದ.ರಾ.ಬೇಂದ್ರೆ. 13. ಸ್ವರ್ಗವೆನ್ನು...

Kpsc FDA SDA exam NOTES

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಶಿಶುಪ್ರಾಸಗಳು / ಶಿಶು ಗೀತೆಗಳು

ಶಿಶುಪ್ರಾಸಗಳು 1 ಕಣ್ಣಾ ಮುಚ್ಚೆ ಕಾಡೇಗೂಡೆ ಉದ್ದಿನ ಮೂಟೆ ಉರುಳೇ ಹೋಯ್ತು ನಮ್ಮಯ ಹಕ್ಕಿ ಬಿಟ್ಟೆ ಬಿಟ್ಟೆ ನಿಮ್ಮಯ ಹಕ್ಕಿ ಹಿಡ್ಕೊಳ್ಳಿ. 2 ಗಣೇಶ ಬಂದ ಕಾಯಿಕಡಬು ತಿಂದ ದೊಡ್ಕೆರೇಲಿ ಬಿದ್ದ ಚಿಕ್ಕೆರೇಲಿ ಎದ್ದ.

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು Kannada subhashitagalu Kannada nudimuttugalu

ಕನ್ನಡ ಭಾಷೆಯ ಹಿರಿಮೆಗಳಲ್ಲಿ ಸುಭಾಷಿತಗಳು ಮತ್ತು ಹಿತನುಡಿ ,ನುಡಿಮುತ್ತುಗಳು ಒಂದು ಪ್ರಮುಖ ಅಂಶವಾಗಿದೆ. ಕೆಲವೊಂದು ಸುಭಾಷಿತಗಳು ಈ ಕೆಳಗಿನಂತಿವೆ. 1. ಪ್ರಾಮಾಣಿಕ ಭಿನ್ನಮತ ಎಷ್ಟೋ ಸಲ ಪ್ರಗತಿಯ ಆರೋಗ್ಯಕರ ಸೂಚನೆಯಾಗಿರುತ್ತದೆ.----- ಮಹಾತ್ಮಾ ಗಾಂಧಿ. 2. ಪ್ರಕೃತಿ ನಿಷ್ಪ್ರಯೋಜಕವಾದ ಯಾವುದನ್ನು ಸೃಷ್ಟಿಸಿಲ್ಲ.-----ಅರಿಸ್ಟಾಟಲ್. 3. ನಿಮ್ಮನ್ನು ನೀವು ನಂಬಲಿಲ್ಲ ಎಂದಾದರೆ ದೇವರನ್ನು ನಂಬಿ ಪ್ರಯೋಜನವಿಲ್ಲ. -----ಸ್ವಾಮಿ ವಿವೇಕಾನಂದ 4. ಪ್ರೇಮವೆಂಬ ರೋಗ ಬುದ್ಧಿವಂತ ಮತ್ತು ದಡ್ಡ ಎಂದು ತಾರತಮ್ಯ ಮಾಡುವುದಿಲ್ಲ.-----ಆಲ್ಬರ್ಟ್ ಕಾಮು. 5. ಭವಿಷ್ಯದ ಬಗ್ಗೆ ನಾನು ಚಿಂತಿಸುವುದಿಲ್ಲ.ಏಕೆಂದರೆ ಅದು ಬಂದೇ ಬರುತ್ತದೆ. -----ಆಲ್ಬರ್ಟ್ ಐನ್ ಸ್ಟೀನ್. 6. ಜ್ಞಾನದಲ್ಲಿ ಹೂಡಿಕೆ ಮಾಡಿದರೆ ಎಂದೆಂದಿಗೂ ಅತ್ಯಧಿಕ ಆದಾಯ ಸಿಗುತ್ತದೆ. -----ಬೆಂಜಮಿನ್ ಫ್ರಾಂಕ್ ಲಿನ್. 7. ನಮಗೆ ಎಷ್ಟು ಯೋಗ್ಯತೆ ಇದೆಯೋ ಅಷ್ಟೇ ಉತ್ತಮ ಆಡಳಿತ ಲಭ್ಯವಾಗಿಸುವುದು ಪ್ರಜಾಸತ್ತೆಯ ವಿಶೇಷ. ----- ಜಾರ್ಜ್ ಬರ್ನಾರ್ಡ್ ಷಾ. 8. ಕೇಳಿದಾಗ ಕೊಟ್ಟುಬಿಡುವುದು ಒಳ್ಳೆಯದು.ಆದರೆ ಕೇಳದೇ ಕೊಡುವುದು ಇನ್ನೂ ಒಳ್ಳೆಯದು.-----ಖಲೀಲ್ ಗಿಬ್ರಾನ್. 9. ಶ್ರೇಷ್ಠ ಸತ್ಯಗಳು ಗೊತ್ತಿಲ್ಲದಾಗ ಗ್ರಂಥಗಳ ಓದಿನಿಂದ ಪ್ರಯೋಜನವಿಲ್ಲ. ಶ್ರೇಷ್ಠ ಸತ್ಯಗಳು ಗೊತ್ತಾದಾಗಲೂ ಗ್ರಂಥಗಳ ಓದಿನಿಂದ ಪ್ರಯೋಜನವಿಲ್ಲ. -----ಆದಿ ಶಂಕರ 10. ಪ್ರೇಮದಲ್ಲಿ ಯಾವತ್ತೂ ಸ್ವಲ್ಪ ಹುಚ್...

ಆಗಮ ಸಂಧಿ aagama sandhi kannada grammar for kpsc exams

ಆಗಮ ಸಂಧಿ ಸಂಧಿ ಕಾರ್ಯ ಮಾಡಿದಾಗ ಒಂದು ಅಕ್ಷರವು ಹೊಸದಾಗಿ ಬಂದು ಸೇರುವುದನ್ನು ಆಗಮ ಸಂಧಿ ಎನ್ನುವರು. ಸಂಧಿ ಕಾರ್ಯ ಮಾಡಿದಾಗ 'ಯ' ಕಾರವು ಆಗಮವಾದರೆ ಅದು ಯಕಾರಾಗಮ ಸಂಧಿ. ಸಂಧಿ ಕಾರ್ಯ ಮಾಡುವಾಗ 'ವ' ಕಾರ ವು ಆಗಮವಾಗಿ ಬಂದರೆ ಅದು ವಕಾರಾಗಮ ಸಂಧಿ. ಸರಳ ಸೂತ್ರ  ಉದಾ: ಕೆರೆ + ಅಲ್ಲಿ = ಕೆರೆಯಲ್ಲಿ ಗಾಳಿ + ಅನ್ನು = ಗಾಳಿಯನ್ನು ಮಳೆ + ಇಂದ = ಮಳೆಯಿಂದ ಮೇ + ಇಸು = ಮೇಯಿಸು

ಸಂಧಿಗಳು / ಕನ್ನಡ ಸಂಧಿಗಳು. SANDHIGALU /KANNADA SANDHIGALU

PÀ£ÀßqÀ ªÁåPÀgÀtzÀ°è ¸ÀA¢üUÀ¼ÀÄ MAzÀÄ ªÀÄÄRå ¨sÁUÀ.EªÀÅUÀ¼À CzsÀåAiÀÄ£À¢AzÀ  ¸ÀàzsÁðvÀäPÀ  ¥ÀjÃPÉëAiÀİè Cwà ºÉZÀÄÑ CAPÀUÀ¼À£ÀÄß UÀ½¸À§ºÀÄzÀÄ.DzÀÝjAzÀ §ºÀ¼À ¸ÀgÀ¼ÀªÁV ¸ÀA¢üUÀ¼À §UÉÎ w½zÀÄPÉÆ¼ÉÆîÃt. ¸ÀA¢ü JAzÀgÉãÀÄ ? CPÀëgÀUÀ¼ÀÄ JqÀ©qÀzÉ MAzÀPÉÆÌAzÀÄ §AzÀÄ ¸ÉÃgÀĪÀÅzÀPÉÌ ¸ÀA¢ü JAzÀÄ ºÉ¸ÀgÀÄ. “ JgÀqÀPÀÌgÀA ªÉÄÃuï ¥À®ªÀPÀÌgÀA ¥ÀgÀ¸ÀàgÀ PÀÆqÀĪÀAzÀÄzÉ ¸ÀA¢üªÀ®A”. PÀ£ÀßqÀzÀ°è JµÀÄÖ ¸ÀA¢üUÀ½ªÉ ? CªÀÅ AiÀiÁªÀŪÀÅ? PÀ£ÀßqÀ ¨sÁµÉAiÀİègÀĪÀ ¸ÀA¢üUÀ¼ÀÄ ªÀÄÆgÀÄ. CªÀÅ AiÀiÁªÀŪÉAzÀgÉ , 1.DUÀªÀÄ ¸ÀA¢ü. 2.DzÉñÀ ¸ÀA¢ü. 3.¯ÉÆÃ¥À ¸ÀA¢ü. F avÀæzÀ ªÀÄÆ®PÀ ¸ÀÄ®¨sÀªÁV  £É£À¦lÄÖPÉÆ¼ÀÀÄzÀÄ. EªÀÅUÀ¼À §UÉÎ §ºÀ¼À ¸ÀgÀ¼ÀªÁV w½zÀÄPÉÆ¼ÉÆît. 1.DUÀªÀÄ ¸ÀA¢ü. DUÀªÀĪÉAzÀgÉ ,ºÉƸÀzÁV §AzÀÄ ¸ÉÃgÀĪÀÅzÀÄ JAzÀxÀð. DUÀªÀĸÀA¢üAiÀÄ°è ¸ÁªÀiÁ£ÀåªÁV ¸ÀA¢üAiÀiÁUÀĪÁUÀ “AiÀÄ ”PÁgÀ CxÀªÁ “ªÀ ”PÁgÀ ºÉƸÀzÁV §AzÀÄ ¸ÉÃgÀÄvÀÛzÉ. GzÁºÀgÀuÉUÉ ºÀÆ+ C£ÀÄß= ºÀƪÀ£ÀÄß ªÀÄUÀÄ+ EAzÀ= ªÀÄUÀÄ«AzÀ ¦æÃw+ C£ÀÄß= ¦æÃwAiÀÄ£ÀÄß vÁ¬Ä+CAvÉ= vÁ¬ÄAiÀÄAvÉ vÉ£É+C£ÀÄß= vÉ£ÉAiÀÄ£ÀÄß ªÀÄ£É+ EA...

ಕನ್ನಡ ವ್ಯಾಕರಣ. ಕೆ.ಪಿ.ಎಸ್.ಸಿ ಪರೀಕ್ಷೆಗೆ ಕನ್ನಡ ವ್ಯಾಕರಣ. ಸಂಧಿಗಳು KANNADA GRAMMAR FOR KPSC EXAMS FDA /SDA/NON TECHNICAL POSTS

PÀ£ÀßqÀ ªÁåPÀgÀtzÀ°è ¸ÀA¢üUÀ¼ÀÄ MAzÀÄ ªÀÄÄRå ¨sÁUÀ.EªÀÅUÀ¼À CzsÀåAiÀÄ£À¢AzÀ  ¸ÀàzsÁðvÀäPÀ  ¥ÀjÃPÉëAiÀİè Cwà ºÉZÀÄÑ CAPÀUÀ¼À£ÀÄß UÀ½¸À§ºÀÄzÀÄ.DzÀÝjAzÀ §ºÀ¼À ¸ÀgÀ¼ÀªÁV ¸ÀA¢üUÀ¼À §UÉÎ w½zÀÄPÉÆ¼ÉÆîÃt. ¸ÀA¢ü JAzÀgÉãÀÄ ? CPÀëgÀUÀ¼ÀÄ JqÀ©qÀzÉ MAzÀPÉÆÌAzÀÄ §AzÀÄ ¸ÉÃgÀĪÀÅzÀPÉÌ ¸ÀA¢ü JAzÀÄ ºÉ¸ÀgÀÄ. “ JgÀqÀPÀÌgÀA ªÉÄÃuï ¥À®ªÀPÀÌgÀA ¥ÀgÀ¸ÀàgÀ PÀÆqÀĪÀAzÀÄzÉ ¸ÀA¢üªÀ®A”. PÀ£ÀßqÀzÀ°è JµÀÄÖ ¸ÀA¢üUÀ½ªÉ ? CªÀÅ AiÀiÁªÀŪÀÅ? PÀ£ÀßqÀ ¨sÁµÉAiÀİègÀĪÀ ¸ÀA¢üUÀ¼ÀÄ ªÀÄÆgÀÄ. CªÀÅ AiÀiÁªÀŪÉAzÀgÉ , 1.DUÀªÀÄ ¸ÀA¢ü. 2.DzÉñÀ ¸ÀA¢ü. 3.¯ÉÆÃ¥À ¸ÀA¢ü. F avÀæzÀ ªÀÄÆ®PÀ ¸ÀÄ®¨sÀªÁV  £É£À¦lÄÖPÉÆ¼ÀÀÄzÀÄ. EªÀÅUÀ¼À §UÉÎ §ºÀ¼À ¸ÀgÀ¼ÀªÁV w½zÀÄPÉÆ¼ÉÆît. 1.DUÀªÀÄ ¸ÀA¢ü. DUÀªÀĪÉAzÀgÉ ,ºÉƸÀzÁV §AzÀÄ ¸ÉÃgÀĪÀÅzÀÄ JAzÀxÀð. DUÀªÀĸÀA¢üAiÀÄ°è ¸ÁªÀiÁ£ÀåªÁV ¸ÀA¢üAiÀiÁUÀĪÁUÀ “AiÀÄ ”PÁgÀ CxÀªÁ “ªÀ ”PÁgÀ ºÉƸÀzÁV §AzÀÄ ¸ÉÃgÀÄvÀÛzÉ. GzÁºÀgÀuÉUÉ ºÀÆ+ C£ÀÄß= ºÀƪÀ£ÀÄß ªÀÄUÀÄ+ EAzÀ= ªÀÄUÀÄ«AzÀ ¦æÃw+ C£ÀÄß= ¦æÃwAiÀÄ£ÀÄß vÁ¬Ä+CAvÉ= vÁ¬ÄAiÀÄAvÉ vÉ£É+C£ÀÄß= vÉ£ÉAiÀÄ£ÀÄß ªÀÄ...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು Kannada subhashitagalu Kannada nudi

1. ಆದರ್ಶ ಗೃಹಸ್ಥನಾಗುವುದು , ಆದರ್ಶ ಸನ್ಯಾಸಿಯಾಗುವುದಕ್ಕಿಂತ ಬಹಳ ಕಷ್ಟ. ---- ಸ್ವಾಮಿ ವಿವೇಕಾನಂದ. 2. ಕಷ್ಟಗಳು ಹೆಚ್ಚಾದಂತೆ ಬುದ್ಧಿ ಚುರುಕಾಗಿ ಕೆಲಸ ಮಾಡುತ್ತದೆ. -----ಎಮರ್ಸನ್. 3. ಪ್ರೀತಿಯಿಂದಾಡಿದ ಪ್ರತಿಯೊಂದು ನುಡಿಯು ಸಿಡಿಲಿನಂತೆ ಪರಿಣಾಮಕಾರಿ. -------ಸ್ವಾಮಿ ವಿವೇಕಾನಂದ. 4. ಗಟ್ಟಿ ಯಾವುದು , ಜಳ್ಳು ಯಾವುದು ಎಂಬುದನ್ನು ತಿಳಿದು ಶಾಶ್ವತವಾದ ಸತ್ಯವನ್ನು ಹುಡುಕುವುದು ನಮ್ಮ ಧರ್ಮವಾಗಬೇಕು.-----.ಬಿ.ಎಂ.ಶ್ರೀ. 5. ಜೀವನದಲ್ಲಿ ಬುದ್ಧಿವಂತಿಕೆಯೊಂದೇ ಸಾಲದು. ತಾಳ್ಮೆ ಮತ್ತು ವಿವೇಚನೆ ಕೂಡ ಮುಖ್ಯ. ----- ವಿನೋಬಾ ಭಾವೆ. 6. ವಿವೇಕವೆಂದರೆ ಬಿಡಿಸಿ ನೋಡುವುದು, ವಿಶ್ಲೇಷಿಸುವುದು , ತೂಗುವುದು , ಅಳೆಯುವುದು.---- ಗೋಪಾಲಕೃಷ್ಣ ಅಡಿಗ. 7. ನಿಮ್ಮಷ್ಟಕ್ಕೆ ನೀವೇ ಬೆಳೆಯಬೇಕು.ಅದಕ್ಕಾಗಿ ಬೇರೊಬ್ಬ ಶಿಕ್ಷಕನಿರುವುದಿಲ್ಲ.------ ಸ್ವಾಮಿ ವಿವೇಕಾನಂದ. 8. ಕಲಿಕೆ ವಿಷಯ ಬರೀ ತಿಳುವಳಿಕೆಯ ಮಟ್ಟದಲ್ಲಿ ಉಳಿಯದೆ ಹೆಚ್ಚು ಅರ್ಥಪೂರ್ಣ ಮಾಡಬಲ್ಲ ಮನುಷ್ಯನೊಬ್ಬ ಬೇಕು. ಆತನೇ ಕೋಚ್ ಅಥವಾ ಗುರು. ------ ಪಿ. ಲಂಕೇಶ್. 9. ಅನ್ಯರನ್ನು ಆಳು ಮಾಡದೆ, ತನ್ನ ತಾನಾಳಿದರೆ ಅದೇ ಬಿಡುಗಡೆ.----- ದ.ರಾ.ಬೇಂದ್ರೆ. 10. ಬಾಳುವಷ್ಟು ಕಾಲವೂ ಕಲಿಯುತ್ತಲೇ ಇರಬೇಕು.----- ತೀ.ನಂ.ಶ್ರೀ. 11. ನಾವು ಬಿಡುಗಡೆ, ಸ್ವಾತಂತ್ರ್ಯ ಪಡೆಯಬೇಕಾದದ್ದು ಅಜ್ಞಾನದಿಂದ, ಅಧರ್ಮದಿಂದ.---'.ಬಿ.ಎಂ.ಶ್ರೀ. 12. ನಮ್...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು. Kannada subhashitagalu.kannada nudimuttugalu

1. ಮರದ ಮೇಲೆ ಕುಳಿತ ಹಕ್ಕಿಗೆ ಕೊಂಬೆ ಮುರಿದು ಬೀಳುವ ಭಯವಿರದು. ಅದು ನಂಬಿರುವುದು ತನ್ನ ರೆಕ್ಕೆಗಳನ್ನೇ ಹೊರತು ಕೊಂಬೆಯನ್ನಲ್ಲ.------ ಕುವೆಂಪು 2. ನನ್ನ ಅಜ್ಜ ಯಾರೆಂದು ನನಗೆ ಗೊತ್ತಿಲ್ಲ;ಆದರೆ ಆತನ ಮೊಮ್ಮಗ ಏನಾಗಬೇಕೆಂದು ನನಗೆ ಗೊತ್ತಿದೆ. ----- ಅಬ್ರಹಾಂ ಲಿಂಕನ್. 3. ಕೊಟ್ಟು ಕೆಟ್ಟವರಿಲ್ಲ , ತಿಂದು ಬದುಕಿದವರಿಲ್ಲ. ಕೊಟ್ಟು ಕದಿಯಲು ಬೇಡ ,ಕೊಟ್ಟಾಡಿಕೊಳಬೇಡ. ----- ಸರ್ವಜ್ಞ. 4. ಗುಣಾತ್ಮಕವಾಗಿ ಯೋಚಿಸುವುದಿಲ್ಲ ಎಂದಾದಲ್ಲಿ ನೀವು ಕನಿಷ್ಠ ಪಕ್ಷ ಸುಮ್ಮನಾದರೂ ಇರಿ.----- ಜೋಯೆಲ್ ಆಸ್ಟಿನ್ . 5. ಜಾತಿಯನ್ನು ಕೇಳಬೇಡಿ , ಹೇಳಬೇಡಿ ಮತ್ತು ಅದರ ಬಗ್ಗೆ ಚಿಂತಿಸಲೂಬೇಡಿ.---- ನಾರಾಯಣ ಗುರು. 6. ಪ್ರೀತಿಯಲ್ಲಿ ಬೀಳುವುದಕ್ಕೆ ಗುರುತ್ವಾಕರ್ಷಣ ಶಕ್ತಿಯನ್ನು ಬೈದು ಪ್ರಯೋಜನವಿಲ್ಲ. ಅದೊಂದು ಜೈವಿಕ ಕ್ರಿಯೆ; ಭೌತ ಮತ್ತು ರಸಾಯನಶಾಸ್ತ್ರಕ್ಕೆ ಅಲ್ಲಿ ಸ್ಥಳವಿಲ್ಲ.----- ಆಲ್ಬರ್ಟ್ ಐನ್ ಸ್ಟೀನ್ 7. ಪ್ರತಿಭೆಗೆ ಶಾಸ್ತ್ರಜ್ಞಾನವಿದ್ದರೆ ವಜ್ರಕ್ಕೆ ಕುಂದಣವಿಟ್ಟಂತೆ.-----ತ.ರಾ.ಸು. 8. ಧರ್ಮ ಎನ್ನುವುದು ಲೋಕದ ಹಿತಕ್ಕಾಗಿಯೇ ಹೊರತು ; ಲೋಕ ಧರ್ಮದ ಹಿತಕ್ಕಾಗಿ ಅಲ್ಲ. -----ಡಿ.ವಿ.ಜಿ. 9. ಮೌನ ಅನಂತದಷ್ಟು ಆಳವಾದದ್ದು.ಮಾತು ಕಾಲದಷ್ಟು ಕ್ಷಣಿಕ. ---- ಥಾಮಸ್ ಕಾರ್ಲೈಲ್. 10. ದೊಡ್ಡ ಯೋಚನೆಗಳೊಡನೆ ಇರುವವರು ಎಂದೂ ಏಕಾಂಗಿಗಳಲ್ಲ.------ಸರ್.ಫಿಲಿಪ್ ಸಿಡ್ನಿ. 11. ಕ್ಷಮಿಸುವುದು ಉತ್ತಮ. ಮರೆತುಬಿಡುವುದು ಸರ...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು. — ವಿನೋಬಾ ಭಾವೆ ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ  ಔಷಧ  ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ. — ಶಂಕರಾಚಾರ್ಯರು "ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... " — ಕುವೆಂಪು ('ಕನ್ನಡ ದೀಕ್ಷೆ) ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ. — ಶಂಕರಾಚಾರ್ಯರು ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ | ಯುಕ್ತದಿಂದೆರಡುಮಂಚುಗಳೊಂದೆ ಪಥಕೆ || ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ | ಶಕ್ತಿಯಧ್ಯಾತ್ಮಕದು -- ಮಂ...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

ಮಹನೀಯರ ಮೇರು ನುಡಿಗಳು – ೨ ಇಲ್ಲಿರುವ ಮೇರು ನುಡಿಗಳಿಗೆ ಮೂಲಗಳು  : ಅಂತರ್ಜಾಲ , ಕನ್ನಡ ಪುಸ್ತಕಗಳು ಹಾಗು ಕನ್ನಡ ದಿನಪತ್ರಿಕೆಗಳು  ಆಲೂರು ವೆಂಕಟರಾಯರು  ಕರ್ನಾಟಕವು ನಮ್ಮ ಕನ್ನಡಿಗರ ಕುರುಕ್ಷೇತ್ರ , ಭಾರತವು ನಮ್ಮ ಧರ್ಮ ಕ್ಷೇತ್ರ . ಭಾರತಿದೇವಿಯು ವಿಶ್ವದ ಉತ್ಸವಮೂರ್ತಿಯು, ಕರ್ನಾಟಕ ದೇವಿಯು  ಭಾರತಿದೇವಿಯ ಉತ್ಸವಮೂರ್ತಿಯು. ಕರ್ನಾಟಕತ್ವವವು ಅತ್ಯಂತ ಪರಿಶುದ್ಧ ಭಾವನೆ, ಅತ್ಯಂತ ವಿಶಾಲವಾದ ಭಾವನೆ. ಅದು ಕರ್ನಾಟದ ಹಿತಗಳೆಲ್ಲವನ್ನೂ ತನ್ನಲ್ಲಿ ಅಡಗಿಸಿಕೊಂಡಿದೆ.  ಅಖಂಡ ಕರ್ನಾಟಕವು ಮೊದಲು ಹೃದಯದಲ್ಲಿ.  ಭಾರತೀಯ ಸಂಸ್ಕೃತಿಯೂ ಕರ್ನಾಟಕ ಸಂಸ್ಕೃತಿ . ಇತಿಹಾಸವೆಂದರೆ ಸತ್ತವರ ಮೇಲೆ ಕಟ್ಟುವ ಗೋರಿಯಲ್ಲ ಅದೊಂದು ಆಳವಾದ ತತ್ವಜ್ಞಾನ. ಕರ್ನಾಟಕ ಬಾಳೆಯ ಗಿಡಕ್ಕೆ ಈಗ ಗೊನೆ ಬಿಟ್ಟಂತಾಗಿದೆ. ಅದರೊಳಗಿನ ಕಾಯಿಗಳನ್ನು ಹಣ್ಣು ಮಾಡಿಕೊಂಡು ಉಣ್ಣುವ ಕೆಲಸ ಕನ್ನಡಿಗರದು . ಈಗಿನ ಕಾಲಕ್ಕೆ ಮಾತೃ ಭಾಷೆಗಿಂತ ದೇಶ ಭಾಷೆಗೆ ಮನ್ನಣೆ ಹೆಚ್ಚು ಎಂಬುದನ್ನು ಯಾರು ಮರೆಯದಿರಲಿ. ನಾನು ಮೊದಲು ಭಾರತೀಯನು , ಅನಂತರ ಕರ್ನಾಟಕದವನು ಎಂಬುದು ಸರಿಯಲ್ಲ. ಇವುಗಳಲ್ಲಿ ಮೊದಲು, ಹಿಂದುಗಡೆಗಳಿಲ್ಲ. ಎರಡು ಭಾವನೆಗಳು ಪರಸ್ಪರ ವಿರುದ್ಧಗಳಲ್ಲ. ವಿಶಿಷ್ಟತ್ವವು ಸಮಷ್ಟಿತ್ವವೂ ಎಕಸಮಯಾವಛೇದದಿಂದ       ಬೇಕು. —————————————————————...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು Kannada subhashitagalu

ಮುಖ್ಯ ಮೆನು ತೆರೆ ಹುಡುಕು ಸಂಪಾದಿಸಿ ಈ ಪುಟವನ್ ಒಳ್ಳೆಯ ಮಾತು ಸಂಪಾದಿಸಿ ಚೆನ್ನಾಗಿ ಆಡಿದ ಮಾತಿಗೆ ಸಂಸ್ಕೃತದಲ್ಲಿ ‘ಸುಭಾಷಿತ’ ಎನ್ನುತ್ತಾರೆ (ಸು:ಚೆನ್ನಾಗಿ, ಭಾಷಿತ:ಹೇಳಿದ್ದು). ‘ಚೆನ್ನಾಗಿ’ ಎಂದರೆ ಕೇಳುವುದಕ್ಕೆ ಇಂಪಾಗಿಯೋ, ಸುಂದರವಾದ ಪದಗಳನ್ನು ಪೋಣಿಸಿರುವುದೋ ಅಥವಾ ಆಕರ್ಷಕವಾಗಿಯೋ ಆಡಿದ್ದು. ಮತ್ತು ಬದುಕನ್ನು ಸಾರವನ್ನು ಸುಂದರವಾಗಿ, ಅರ್ಥಪೂರ್ಣವಾಗಿ ನೋಡಿ ಹೇಳಿದ ವಿವೇಕದ ವಚನ. ಹೀಗಾಗಿಯೇ ಸಂಸ್ಕೃತದಲ್ಲಿ ‘ಸುಭಾಷಿತ’ ಎಂಬ ವಿಶಿಷ್ಟ ಸಾಹಿತ್ಯಪ್ರಕಾರವೇ ಅಪಾರವಾಗಿ ಬೆಳೆದಿದೆ. ಸುಭಾಷಿತಗಳ ಬಗ್ಗೆ ‘ಸುಭಾಷಿತರತ್ನಭಾಂಡಾಗಾರ’ದ ಮಾತೊಂದು ಹೀಗಿದೆ: 'ಭಾಷಾಸು ಮುಖ್ಯಾ ಮಧುರಾ ದಿವ್ಯಾ ಗೀರ್ವಾಣಭಾರತೀ / ತಸ್ಮಾದ್ಧಿ ಕಾವ್ಯಂ ಮಧುರಂ ತಸ್ಮಾದಪಿ ಸುಭಾಷಿತಮ್‌// ಭಾಷೆಯ ಬಗ್ಗೆ ಒಂದು ಸುಭಾಷಿತ; ಭಾಷೆಗಳಲ್ಲಿ ಮುಖ್ಯವೂ ಮಧುರವೂ ದಿವ್ಯವೂ ಆದುದು ಸಂಸ್ಕೃತಭಾಷೆ; ಅದರಿಂದಾಗಿ ಆ ಭಾಷೆಯಲ್ಲಿರುವ ಕಾವ್ಯ ಮಧರವಾಗಿದೆ; ಅದಕ್ಕಿಂತಲೂ ಸುಭಾಷಿತ ಇನ್ನೂ ಮಧುರ’ ಎನ್ನುವುದು ಈ ಶ್ಲೋಕದ ಭಾವ. ನಮ್ಮ ಜೀವನವು ಮಾತನ್ನು ಆವಲಂಬಿಸಿಕೊಂಡಿದೆ; ನಮ್ಮ ಜೀವನ ಮಾತಿಲ್ಲದೆ ನಡೆಯದು. ನಮ್ಮ ಜೀವನದ ಸೊಗಸಿಗೂ, ಸುಖಕ್ಕೂ, ನೋವಿಗೂ ನಾವಾಡುವ ಮಾತು ಕಾರಣವಾಗಿರುತ್ತದೆ. ನಾವಾಡುವ ಮಾತು ನಮ್ಮ ಬದುಕಿಗೆ ಪೂರಕವಾಗಿ ಒದಗಬೇಕು; ಬದುಕಿನ ಆಳವನ್ನೂ ವಿಸ್ತಾರವನ್ನೂ ಅದು ತೋರಿಸುವಂತಿರಬೇಕು; ನಮ್ಮ...