Sunday 7 January 2018

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು Kannada subhashitagalu Kannada nudi muttugalu





1. ಬೇಸರಕ್ಕೆ ಕುತೂಹಲವೇ ಔಷಧಿ. ಕುತೂಹಲಕ್ಕೆ ಯಾವ ಔಷಧಿಯೂ ಇಲ್ಲ. -----ಎಲೆನ್ ಪಾರ್.
2. ಒಬ್ಬ ಮನುಷ್ಯನಿಗೆ ಅವನ ಬಗ್ಗೆಯೇ ನಗಲು ಸಮಯವಿಲ್ಲ ಎಂದಾದಲ್ಲಿ , ಅದು ಇತರರು ಅವನನ್ನು ನೋಡಿ ನಗಲು ಒಳ್ಳೆಯ ಸಮಯ. ----ಥಾಮಸ್ ಸಾಝ್.
3. ನಾವೇನು ಯೋಚಿಸುತ್ತೇವೆ , ತಿಳಿದುಕೊಂಡಿದ್ದೇವೆ ಅಥವಾ ನಂಬದ್ದೇವೆ ಎಲ್ಲವೂ ಕೊನೆಯಲ್ಲಿ ಬೀರುವ ಪರಿಣಾಮ ಅಷ್ಟಕ್ಕಷ್ಟೆ. ನಾವೇನು ಮಾಡಿದ್ದೇವೆ ಎನ್ನುವುದಷ್ಟೇ ಪರಿಣಾಮ ಬೀರುವುದು.---- ಜಾನ್ ರಸ್ಕಿನ್.
4. ದುಷ್ಟ ವಿಚಾರಗಳು , ದುಃಖಕ್ಕೆ ಮೂಲ ಕಾರಣ.---- ಗೌತಮ ಬುದ್ಧ.
5. ಗಂಡಾಂತರ ಅನಿರೀಕ್ಷಿತವಾಗಿ ಅನಿರೀಕ್ಷಿತ ಸ್ಥಳಗಳಲ್ಲಿ ನಮ್ಮನ್ನೇ ಕಾದಿರುತ್ತವೆ.ಆದ್ದರಿಂದ ನಾವು ಪ್ರತಿ ಹೆಜ್ಜೆಯನ್ನು ಎಚ್ಚರದಿಂದ ಇಡಬೇಕು.----- ಗಯಟೆ.

No comments:

Post a Comment

Specialty in Kannada.. firsts in Kannada

 ಕನ್ನಡದ ವಿಶಿಷ್ಟ ಹಾಗೂ ವೈವಿಧ್ಯಮಯ ಸಂಗತಿಗಳು