Skip to main content

Budget 2018 -19 in kannada central budget highlights

2018-19 ನೇ ಸಾಲಿನ ಬಜೆಟ್ ನ ಮುಖ್ಯಾಂಶಗಳು

►ವಡೋದರಾದಲ್ಲಿ ರೈಲ್ವೆ ವಿವಿ ಸ್ಥಾಪನೆ

►ಬಿಟೆಕ್ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಸ್ಕಾಲರ್ ಶಿಪ್

►20 ಲಕ್ಷ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯೋಜನೆ

►ಗ್ರಾಮೀಣ ಪ್ರದೇಶದಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೋರ್ಡ್ ಗೆ ಕ್ರಮ

►ಪ್ರತಿ ವರ್ಷ 1000 ಬಿಟೆಕ್ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪಿ ಹೆಚ್ ಡಿ ಮಾಡಲು ಉತ್ತೇಜನ ಬುಡಕಟ್ಟು

►ವಿದ್ಯಾರ್ಥಿಗಳಿಗೆ ಏಕಲವ್ಯ ವಸತಿ ಶಾಲೆ ಯೋಜನೆ

►ರೈತರ ಸಾಲಗಳಿಗಾಗಿ 11 ಲಕ್ಷ ಕೋಟಿ ಅನುದಾನ

►ನ್ಯಾಷನಲ್ ಹೆಲ್ತ್ ಪಾಲಿಸಿ ಮೂಲಕ ಅತ್ಯುತ್ತಮ ಆರೋಗ್ಯ ಸೇವೆ

►ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಗೆ 30 ಸಾವಿರ ಕೋಟಿ

►ರಾಷ್ಟ್ರೀಯ ಹೆಲ್ತ್ ಪಾಲಿಸಿ ಮೂಲಕ ರೋಗಿಗಳಿಗೆ ಉಚಿತ ಚಿಕಿತ್ಸೆ

►ಗ್ರಾಮಾಂತರ ಬಜಾರ್-ಇ ನಿರ್ಮಿಸಲು ಯೋಜನೆ

►2022 ವೇಳೆಗೆ ಮನೆ ಇಲ್ಲದವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಸ್ವಂತ ಮನೆ ನಿರ್ಮಾಣ ಮಾಡಲು ಯೋಜನೆ

►2018-19 ರಲ್ಲಿ ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣ

►8 ಕೋಟಿ ಮಹಿಳೆಯರಿಗೆ ಉಚಿತ ಗ್ಯಾಸ್ ಪೂರೈಕೆ

►42 ಮೆಗಾ ಫುಡ್ ಪಾರ್ಕ್ ಪ್ರಾರಂಭ

►ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಲೆ ನೀಡಲು ನಿರ್ಧಾರ

►ಎಪಿಎಂಸಿ ಉನ್ನತೀಕರಣಕ್ಕೆ 2,000 ಕೋಟಿ

► ಖಾದಿ ಗ್ರಾಮೋದ್ಯಮಕ್ಕೆ 200 ಕೋಟಿ ಅನುದಾನ

►ಆಪರೇಷನ್ ಗ್ರೀನ್ ಗೆ 500 ಕೋಟಿ ರೂ ಮೀಸಲು

►ರೈತರ ಅನುಕೂಲಕ್ಕೆ 22 ಸಾವಿರ ಮಾರುಕಟ್ಟೆ

►ಬಿದಿರು ಬೆಳೆಗೆ 12,090 ಕೋಟಿ ರೂ ವಿಶೇಷ ಅನುದಾನ

►ಟೊಮ್ಯಾಟೋ, ಈರುಳ್ಳಿ, ಆಲೂಗಡ್ಡೆ ಕೃಷಿಗೆ 500 ಕೋಟಿ ರೂ ಅನುದಾನ ಘೋಷಣೆ

►ಜಿಲ್ಲೆಗಳಿಗೆ ವಿಶೇಷ ಕ್ಲಸ್ಟರ್ ಪದ್ಧತಿ

►ಮೀನುಗಾರಿಕೆ ಸೇರಿದಂತೆ ಅಕ್ವಾಕಲ್ಚರ್ ಮೂಲಸೌಕರ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ

►2017-18 ರಲ್ಲಿ 27.5 ಟನ್ ಆಹಾರ ಉತ್ಪಾದನೆ

►ಮಾರ್ಚ್ ವೇಳೆಗೆ 470 ಎಪಿಎಂಸಿಗಳು ಇ-ನಾಮ್ ಗೆ ಕನೆಕ್ಟ್

►ಕೃಷಿ ಉಗ್ರಾಣ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ಕ್ರಮ ಸಾವಯವ ಕೃಷಿಗೆ ಹೆಚ್ಚು ಉತ್ತೇಜನ,

►ಸುಮಾರು 1000 ಹೆಕ್ಟೆರ್ ಪ್ರದೇಶದಲ್ಲಿ ಸಾವಯವ ಕೃಷಿಗೆ ಒತ್ತು

►ರೈತರಿಗೆ ತಮ್ಮ ಬೆಳೆ ಬೆಲೆ ನಿಗದಿ ಸ್ವಾತಂತ್ರ್ಯ

►ಆಹಾರ ಸಂಸ್ಕರಣೆಗಾಗಿ ನೀಡುವ ಅನುದಾನ ಹೆಚ್ಚಳ

►ನೇರ ನಗದು ವರ್ಗಾವಣೆ ಮೂಲಕದ ಪಾರದರ್ಶಕತೆ.

►ಬಡವರಿಗಾಗಿ ಜನರಿಕ್ ಔಷಧ ಕೇಂದ್ರಗಳ ಸ್ಥಾಪನೆ.

►ಒಂದೇ ದಿನದಲ್ಲಿ ಪಾಸ್ ಪೋರ್ಟ್ ನೀಡಿಕೆಗೆ ಕ್ರಮ.

►ಆರೋಗ್ಯ ಭಾಗ್ಯಕ್ಕಾಗಿ 50 ಕೋಟಿ ಜನಕ್ಕೆ ತಲಾ 5 ಲಕ್ಷ

►ಹೆಲ್ತ್ ಸೆಂಟರ್ ಗೆ 1200 ಕೊಟಿ ಮೀಸಲು

►ಒಂದೂವರೆ ಲಕ್ಷ ಹೆಲ್ತ್ ಆ್ಯಂಡ್ ವೆಲ್ ನೆಸ್ ಸೆಂಟರ್ ನಿರ್ಮಾಣ

►ವಿಶ್ವದ ಅತಿದೊಡ್ಡ ಸರಕಾರಿ ಆರೋಗ್ಯ ಯೋಜನೆ ಮೋದಿ ಕೇರ್ ಆರೋಗ್ಯ ಬಾಗ್ಯ ಯೊಜನೆ ಘೊಷಣೆ

►24 ಹೊಸ ಮೆಡಿಕಲ್ ಕಾಲೇಜುಗಳ ಸ್ಥಾಪನೆ

►10 ಕೋಟಿ ಬಡ ಕುಟಂಬಗಳಿಗೆ ಆರೋಗ್ಯ ಭಾಗ್ಯ ಯೋಜನೆ

►ಮೂರು ಸಂಸತ್ ಕ್ಷೇತ್ರಗಳಲ್ಲಿ ಕನಿಷ್ಟ ಒಂದು ಮೆಡಿಕಲ್ ಕಾಲೇಜು ನಿರ್ಮಾಣ

►ಟಿಬಿ ರೋಗಿಗಳ ಪೌಷ್ಟಿಕಾಂಶಕ್ಕೆ 600 ಕೋಟಿ

►ಪ್ರತಿ ಕುಟುಂಬಕ್ಕೆ ಆರೋಗ್ಯ ಯೋಜನೆ- 5 ಲಕ್ಷದವರೆಗೆ ಆಸ್ಪತ್ರೆ ವೆಚ್ಚ ಭರಿಸಲಾಗುವುದು

►18 ಹೊಸ ಐಐಟಿ, ಎನ್ ಐಟಿ ಘೋಷಣೆ

►ಎಲ್ಲಾ ಬಡ ಕುಟುಂಬಗಳಿಗೆ ಅಪಘಾತವಿಮೆ ಘೋಷಣೆ

►ಸಣ್ಣ ಮತ್ತು ಮಧ್ಯಮ ಕೈಗಾರಿಕೆಗೆ ತೆರಿಗೆ ಹೊಣೆ ಇಳಿಕೆ

►4 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಗುರಿ

►ಪರಿಪೂರ್ಣ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಒತ್ತು

►ಪ್ರಧಾನ ಮಂತ್ರಿ ಮುದ್ರಾ ಯೋಜನೆಗೆ 10.30 ಕೋಟಿ

►ಸಾಮಾಜಿಕ ಭದ್ರತೆಗೆ 9975 ಕೋಟಿ ರೂ.

►ಹೆರಿಗೆ ರಜೆ 24 ವಾರದಿಂದ 26 ವಾರಗಳಿಗೆ ಹೆಚ್ಚಳ

►ಕ್ಷಯರೋಗ ಚಿಕಿತ್ಸೆಗೆ 500 ಕೋಟಿ ರೂ. ಮೀಸಲು

►ಕೃಷಿ ಉತ್ಪನ್ನಗಳ ರಫ್ತಿಗೆ ಮುಕ್ತ ಅವಕಾಶ

►70 ಲಕ್ಷ  ಉದ್ಯೋಗ ಸೃಷ್ಟಿ

►ಸ್ಮಾರ್ಟ್ ಸಿಟಿ ಗೆ 99 ನಗರಗಳ ಆಯ್ಕೆ

►ಮೂಲಭೂತ ಸೌಕರ್ಯಕ್ಕೆ 50 ಲಕ್ಷ ಕೋಟಿ ಮೀಸಲು

►ಉಜ್ವಲ್ ಯೋಜನೆಯಡಿ ಪ್ರಧಾನಮಂತ್ರಿ ಉಚಿತ ಎಲ್ ಪಿಜಿ ಗ್ಯಾಸ್

►ಎಸ್ ಸಿ, ಎಸ್ ಟಿ ಅಭಿವೃದ್ಧಿಗೆ 1 ಲಕ್ಷ 5 ಸಾವಿರ ಕೋಟಿ ರೂ ಅನುದಾನ

►ಪ್ರವಾಸೋದ್ಯಮ ಉತ್ತೇಜನಕ್ಕೆ ನೂತನ ರಸ್ತೆ ನಿರ್ಮಾಣ

►ಈ ವರ್ಷ ಮತ್ತೆ 100 ಸ್ಮಾರ್ಟ್ ಸಿಟಿ ನಿರ್ಮಾಣದ ಗುರಿ

►ಸ್ಮಾರ್ಟ್ ಸಿಟಿಗೆ 2.4 ಲಕ್ಷ ಕೋಟಿ ಅನುದಾನ

►ಲಡಾಕ್ ವಲಯದಲ್ಲಿ ಸುರಂಗ ನಿರ್ಮಾಣ

►ಚಿಕ್ಕ, ಅತಿ ಚಿಕ್ಕ ಮಧ್ಯಮ ಗಾತ್ರದ ಉದ್ಯಮಕ್ಕೆ 3794 ಕೋಟಿ ಮೀಸಲು

►ಸಾರ್ವಜನಿಕ ಹೂಡಿಕೆಗೆ ಒತ್ತು ಟೆಕ್ಸ್ ಟೈಲ್ಸ್ ಉದ್ಯಮಕ್ಕೆ 7 ಸಾವಿರ ಕೋಟಿ ಮೀಸಲು

►ಮುದ್ರಾ ಯೋಜನೆಗೆ 3 ಲಕ್ಷ ಕೋಟಿ ರೂ ಮೀಸಲು

►ಆಯುಷ್ಮಾನ್ ಭಾರತ್ ಹೊಸ ಯೋಜನೆ ಜಾರಿಗೆ

►ನಮಾಮಿ ಗಂಗಾ ಯೋಜನೆಗೆ ಹೆಚ್ಚಿನ ಆದ್ಯತೆ

►ಗಂಗಾ ತಟದಲ್ಲಿನ ಗ್ರಾಮಗಳಲ್ಲಿ ಸ್ವಚ್ಛತೆಗಾಗಿ ಹೆಚ್ಚಿನ ಆದ್ಯತೆ

►16730 ಕೋಟಿ ರೂ ವೆಚ್ಚದಲ್ಲಿ ಗ್ರಾಮೀಣ ಶೌಚಾಲಯ ನಿರ್ಮಾಣ

►ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಮುಂದಿನ ವರ್ಷದಲ್ಲಿ ಬಡವರಿಗಾಗಿ 2 ಕೋಟಿ ಹೆಚ್ಚುವರಿ ಶೌಚಾಲಯ ನಿರ್ಮಿಸುವ ಗುರಿ

►ನಮಾಮಿ ಗಂಗೆ ಯೋಜನೆಗೆ ಹೆಚ್ಚಿನ ಆಧ್ಯತೆ

►16730 ಕೋಟಿ ವೆಚ್ಚದಲ್ಲಿ ಗಂಗಾನದಿ ತಡದಲ್ಲಿನ ಗ್ರಾಮಗಳಲ್ಲಿ ಶೌಚಾಲಾಯ ನಿರ್ಮಾಣ

►ಜೀವನ ಸುಧಾರಿಸಲು ವಿಶೇಷ ಅನುದಾನ ಘೋಷಣೆ

►ಹೆಲ್ತ್ ವೆಲ್ ನೆಸ್ ಸ್ಕೀಂ ಗಾಗಿ 1200 ಕೋಟಿ ರೂ ಅನುದಾನ

►ಯೋಜನೆಯಡಿ 50 ಕೋಟಿ ಅನುದಾನ ಮುಂದುವರಿಗೆ 600 ಕೋಟಿ ಟಿಬಿ ರೋಗಿಗಳಿಗೆ ತಲಾ 500 ವೆಚ್ಚದಲ್ಲಿ ಚಿಕಿತ್ಸೆ

►ದೆಹಲಿಯ ವಾಯು ಮಾಲಿನ್ಯ ನಿಜಕ್ಕೂ ಕಳವಳಕಾರಿ. ಇದಕ್ಕಾಗಿ ದೆಹಲಿ, ಹರ್ಯಾಣ, ಪಂಜಾಬ್, ಉತ್ತರ

►ಪ್ರದೇಶದಲ್ಲಿ ಮಾಲಿನ್ಯ ಕಡಿಮೆ ಮಾಡಲು ವಿಶೇಷ ಯೋಜನೆಗಳನ್ನು ಆರಂಭ.

►ಬಡವರಿಗೆ ಉಚಿತ ಔಷಧಿ ದೊರಕಿಸಲು 12,000 ಕೋಟಿ ರುಪಾಯಿ ನಿಗದಿ

►ಬಡವರಿಗೆ ಉಚಿತ ಡಯಾಲಿಸಿಸ್

►ನ್ಯಾಷನಲ್ ಹೆಲ್ತ್ ಪಾಲಿಸಿ ಮೂಲಕ ಅತ್ಯುತ್ತಮ ಆರೋಗ್ಯ ಸೇವೆ

►ಮೊಬೈಲ್. ಟಿವಿ ದುಬಾರಿ, ಅಬಕಾರಿ ಸುಂಕ ಶೇ.15ರಷ್ಟು ಏರಿಕೆ

►ಭಾರತ ಏರ್ಪೋರ್ಟ್ ಪ್ರಾಧಿಕಾರದಡಿಯಲ್ಲಿ 124 ವಿಮಾನ ನಿಲ್ದಾಣಗಳಿದ್ದು, ಇದನ್ನು 5 ಪಟ್ಟು ಹೆಚ್ಚಿಸಲಾಗುವುದು

ಮತ್ತು ಪ್ರತಿವರ್ಷ 1 ಬಿಲಿಯನ್ ಟ್ರಿಪ್ ಗುರಿ

►ವೈದ್ಯಕೀಯ ವಿನಾಯಿತಿ ಮಿತಿ ಸೆಕ್ಷನ್ 80ರ ಅಡಿಯಲ್ಲಿ ಹಿರಿಯ ನಾಗರಿಕರಿಗೆ ವಿನಾಯಿತಿ ಮಿತಿ 10 ಸಾವಿರದಿಂದ 50 ಸಾವಿರ ರೂಗಳಿಗೆ ಏರಿಕೆ

►ವೈದ್ಯಕೀಯ ವಿಮೆ 30 ಸಾವಿರದಿಂದ 50 ಸಾವಿರ ರೂ ಗೆ ಏರಿಕೆ,

►ಹಿರಿಯ ನಾಗರಿಕರಿಗೆ 1 ಲಕ್ಷರೂ ವರೆಗೂ ಏರಿಕೆ

►ತೆರಿಗೆ ಸ್ಲಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

►2.5ಲಕ್ಷ ವರಿಗೆನ ಆದಾಯಕ್ಕೆ ಯಾವುದೇ ರೀತಿಯ ತೆರಿಗೆ ಇಲ್ಲ.

►2.5ರಿಂದ 5 ಲಕ್ಷ ವರಗಿನ ಆದಾಯಕ್ಕೆ ಶೇ.5ರಷ್ಟು ತೆರಿಗೆ

►5 ಲಕ್ಷದಿಂದ 10 ಲಕ್ಷ ವರೆಗೆ ಶೇ.20ರಷ್ಟು ಮತ್ತು 10 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ.

►40 ಸಾವಿರ ರೂವರೆಗಿನ ಸ್ಟ್ಯಾಂಡರ್ಡ್ ಡಿಡಕ್ಷನ್ ಶೀಘ್ರ ಜಾರಿ.

►ಈ ವರ್ಷ ಜಿಎಸ್ ಟಿ 12 ತಿಂಗಳ ಬದಲಿಗೆ 11 ತಿಂಗಳಿಗೇ ಪಾವತಿ

►ವಾರ್ಷಿಕ 250 ಕೋಟಿ ವಹಿವಾಟು ನಡೆಸಿದ ಕಾರ್ಪೋರೇಟ್ ಸಂಸ್ಥೆಗಳ ತೆರಿಗೆ ಕಡಿತ

►5 ಲಕ್ಷ ಹಳ್ಳಿಗಳಲ್ಲಿ ವೈಫೈ ಸೌಲಭ್ಯ.

►ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಮುಂದಿನ ವರ್ಷದಲ್ಲಿ ಬಡವರಿಗಾಗಿ 2 ಕೋಟಿ ಹೆಚ್ಚುವರಿ ಶೌಚಾಲಯ ನಿರ್ಮಿಸುವ ಗುರಿ ಹೊಂದಿದ್ದೇವೆ.

►14 ಸರ್ಕಾರಿ ಕಂಪೆನಿಗಳು ಷೇರುಮಾರುಕಟ್ಟೆಗೆ ಪ್ರವೇಶ.

►ಸಮಗ್ರ ಬಂಗಾರ ನೀತಿ ಜಾರಿ. ಚಿನ್ನ ನಗದೀಕರಣ ವ್ಯವಸ್ಥೆಯಲ್ಲಿ ಬದಲಾವಣೆ.

►ಎಲ್ಲಾ ಜಿಲ್ಲೆಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ

►ಉದ್ಯೋಗಾಕಾಂಕ್ಷಿಗಳಿಗೆ ಆಧಾರ್ ಮಾದರಿಯ 16 ಅಂಕಿಗಳ ಸಂಖ್ಯೆ

►ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ಸಂಬಳ ಹೆಚ್ಚಳ

►ಬಂಡವಾಳ ಹಿಂತೆಗೆತದಲ್ಲಿ ಗುರಿ ಮೀರಿದ ಸಾಧನೆ

►ದೇಶದೆಲ್ಲೆಡೆ ಇರುವ ಬ್ರಾಡ್ ಗೇಜ್ ಮಾರ್ಗ ಉನ್ನತೀಕರಣ

►ರಕ್ಷಣಾ ಇಲಾಖೆಗೆ 2 ಶಸ್ತ್ರಾಸ್ತ್ರ ನಿರ್ಮಾಣ ಕಾರಿಡಾರ್, ಖಾಸಗಿ ಹೂಡಿಕೆ

►ಮುಂಬೈ ಸ್ಥಳೀಯ ರೈಲು ಅಭಿವೃದ್ಧಿಗಾಗಿ 11 ಸಾವಿರ ಕೋಟಿ ದೇಶದೆಲ್ಲೆಡೆ ಇರುವ ಬ್ರಾಡ್ ಗೇಜ್ ಗಳ ಉನ್ನತೀಕರಣ

►1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ ಸಂಪರ್ಕ

►ಐಐಟಿ ಚೆನ್ನೈ ನಲ್ಲಿ 5 ಜಿ ಅಧ್ಯಯನ ಕೇಂದ್ರ

►5 ಕೋಟಿ ಗ್ರಾಮೀಣ ನಾಗರಿಕರಿಗೆ 5 ಲಕ್ಷ ಆಸ್ಪತ್ರೆಗಳ ನಿರ್ಮಾಣ

►ಮುಂಬೈ ನಲ್ಲಿ ಲೋಕಲ್ ಟ್ರೈನ್ ಮಾರ್ಗ 90 ಕಿಮೀ ಹೆಚ್ಚಳ

►ಕ್ರಿಪ್ಟೋ ಕರೆನ್ಸಿಗೆ ಕಾನೂನು ಮಾನ್ಯತೆ ಇಲ್ಲ

►700 ಲೊಕೋಮೋಟಿವ್ ಗಳ ನಿರ್ಮಾಣ 600 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ

►ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ಬೆಂಗಳೂರು ಸಬ್ ಅರ್ಬರನ್ ರೈಲು ಯೋಜನೆಗೆ 17 ಸಾವಿರ ಕೋಟಿ

►ಭಾರತ್ ಮಾಲಾ ಯೋಜನೆಯಡಿ 35 ಸಾವಿರ ಕಿಮೀ ಮೇಲ್ದರ್ಜೆಗೆ

►1 ಲಕ್ಶ 48 ಸಾವಿರದ 500 ಕೋಟಿ ರೂ ರೈಲ್ವೆಗೆ ಅನುದಾನ

Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...