Friday 16 February 2018

Cauvery river final judgement ಕಾವೇರಿ ನದಿ ಪ್ರಾಧಿಕಾರದ ಅಂತಿಮ ತೀರ್ಪು

ಕಾವೇರಿ : ನಮಗೇ ಗೆಲುವು
----------
ಕರ್ನಾಟಕದ ಪಾಲಿನ ನೀರು ಹಂಚಿಕೆ ಹೆಚ್ಚಳ ಹಿನ್ನೆಲೆ
ಕಾವೇರಿ ಕೊಳ್ಳದ ಅಚ್ಚುಕಟ್ಟು ಪ್ರದೇಶ ವಿಸ್ತರಣೆಗೆ ಸುಪ್ರೀಂ ಅಸ್ತು
-----------
1924ರ ಒಪ್ಪಂದ ಅಸಂವಿಧಾನಿಕ ಅಲ್ಲ ಎಂದ ಸುಪ್ರೀಂಕೋರ್ಟ್
----------------
192 ಟಿಎಂಸಿ ನೀರು ಬಿಡುವ ಜಾಗದಲ್ಲಿ 177 ಟಿಎಂಸಿ ನೀರು ಬಿಡುಗಡೆಗೆ ಸೂಚನೆ
ತಮಿಳುನಾಡಿಗೆ 14.05 ಟಿಎಂಸಿ ನೀರು ಕಡಿತಗೊಳಿಸಿದ ಸುಪ್ರೀಂಕೋರ್ಟ್
--------
ಬೆಂಗಳೂರಿಗೆ 4.75 ಟಿಎಂಸಿ ನೀರು ಹಂಚಿಕೆಗೆ ಆದೇಶ
-----
ತಮಿಳುನಾಡಿಗೆ 177. 25 ಟಿಎಂಸಿ ನೀರು ಬಿಡುಗಡೆಗೆ ಆದೇಶ
------------
ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರು ಹಂಚಿಕೆ
---------------------
ನದಿನೀರು ಹಂಚುವಾಗ ತಮಿಳುನಾಡಿನ 20 ಟಿಎಂಸಿ ಅಂತರ್ಜಲ ನೀರನ್ನು ಪರಿಗಣಿಸಬೇಕು
---------------------
ಕೇರಳ, ಪುದುಚೇರಿಗೆ ನೀಡಿದ ನೀರು ಹಂಚಿಕೆ ಎತ್ತಿಹಿಡಿದ ಕೋರ್ಟ್​
ಕೇರಳದ ಪಾಲು 30 ಟಿಎಂಸಿ, ಪುದುಚೇರಿಗೆ 7 ಟಿಎಂಸಿ ನೀರು ಹಂಚಿಕೆ
-------------
ಎರಡು ರಾಜ್ಯಗಳು ಸಮಾನ ಹಂಚಿಕೆ ತತ್ವ  ಪಾಲಿಸಬೇಕು
-----------------
ಯಾವುದೇ ಒಂದು ರಾಜ್ಯ ಸಂಪೂರ್ಣ ಹಕ್ಕು ಸಾಧಿಸುವಂತಿಲ್ಲ
ನದಿಗಳು ರಾಷ್ಟ್ರೀಯ ಸಂಪತ್ತು
-----------------
50 ವರ್ಷಗಳ ಬಳಿಕ ಒಪ್ಪಂದಗಳು ರದ್ದಾಗುತ್ತವೆ
ನ್ಯಾಯಾಧೀಕರಣದ ಅನುಸರಿಸಿರುವ ಕ್ರಮ ಸರಿಯಾಗಿದೆ
1892 ಮತ್ತು 1924ರ ಒಪ್ಪಂದ ಉಲ್ಲೇಖಿಸಿದ ನ್ಯಾಯಮೂರ್ತಿ
 ಮುಂದಿನ 15 ವರ್ಷಕ್ಕೆ ಈ ತೀರ್ಪು ಅನ್ವಯ

No comments:

Post a Comment

Specialty in Kannada.. firsts in Kannada

 ಕನ್ನಡದ ವಿಶಿಷ್ಟ ಹಾಗೂ ವೈವಿಧ್ಯಮಯ ಸಂಗತಿಗಳು