Skip to main content

Posts

Showing posts from July, 2018

ನೀತಿ ಕತೆಗಳು ಕನ್ನಡ ನೀತಿ ಕತೆಗಳು ಕನ್ನಡ ಸಣ್ಣ ಕತೆಗಳು ನೀತಿ ಕತೆಗಳು kannada neethi kathegalu Kannada nithi kathegalu

*ಸ್ವಾರಸ್ಯವಾದ ಕಥೆ*                                *ತೋಟದ ದಂಡೆಗುಂಟ ಹಚ್ಚಿದ ಮಾವಿನ ಮರಗಳಲ್ಲಿ ಆ ವರ್ಷ ಸಾಕಷ್ಟು ಕಾಯಿಗಳಾಗಿದ್ದವು. ಮಾಲಿಕನು ಅವುಗಳನ್ನೆಲ್ಲ ಕೋಣೆಯ ಒಣಹುಲ್ಲು ಹಾಸಿನ ಮೇಲೆ ಹರವಿ ಮೇಲೆ ಒಂದಿಷ್ಟು ಹುಲ್ಲು ಹಾಕಿ ಕಂಬಳಿ, ಗೋಣಿಚೀಲ ಹೊದಿಸಿ ಹಣ್ಣು ಮಾಡಲೆಂದು ಇಟ್ಟನು. ವಾರದ ನಂತರ ಕೋಣೆಯೊಳಗಿಂದ ಮಾವಿನ ಹಣ್ಣಿನ ಪರಿಮಳ ಬರಲಾರಂಭಿಸಿತು. ಅವುಗಳಲ್ಲಿ ಎಂಟ್ಹತ್ತು ಕಾಯಿಗಳು ಒಳ್ಳೆ ಹಣ್ಣುಗಳಾಗಿ ತಿನ್ನಲಿಕ್ಕೆ ತಯಾರಾಗಿದ್ದವು. ಉಳಿದವು ಸ್ವಲ್ಪ ಸ್ವಲ್ಪ ಹಣ್ಣುಗಳಾಗಿ ಕೆಲ ದಿನಗಳಲ್ಲಿ ಮಾಗಲಿದ್ದವು. ಅಷ್ಟರಲ್ಲಿ ಮಾಲಿಕನ ದೃಷ್ಟಿ ಒಂದು ಮೂಲೆಯ ಕಡೆಗೆ ಹೊರಳಿತು. ಅಲ್ಲಿ ನಾಲ್ಕೈದು ಕಾಯಿಗಳು ಸಂಪೂರ್ಣ ಹಣ್ಣುಗಳಾಗಿ ಮೇಲ್ಭಾಗದಲ್ಲಿ ಕೊಳೆಯಲಾರಂಭಿಸಿದ್ದವು.* ಅವನು ಆ ಹಣ್ಣುಗಳನ್ನು ಮಾತ್ರ ಅಲ್ಲಿಂದ ಹೊರತೆಗೆದು- *‘ಇವಷ್ಟನ್ನು ಇಂದು ತಿಂದರಾಯಿತು. ಹೇಗೂ ನಾಳೆಯಿಂದ ಒಳ್ಳೆಯ ಹಣ್ಣುಗಳು ಸಿಗುತ್ತವೆ’ ಎಂದೆಣಿಸಿ ಮೇಲಿನ ಕೊಳೆತ ಭಾಗವನ್ನು ಚಾಕುವಿನಿಂದ ತೆಗೆದು ಅರ್ಧರ್ಧ ಭಾಗವನ್ನು ತಿಂದನು*. ಮರುದಿನ ಮತ್ತೆ ಐದಾರು ಹಣ್ಣುಗಳು ತಯಾರಾಗಿದ್ದವು. *ಆದರೆ ನಿನ್ನೆ ತಿನ್ನಲು ತಯಾರಾಗಿದ್ದ ಆ ಎಂಟ್ಹತ್ತು ಹಣ್ಣುಗಳು ಇಂದು ಅರ್ಧ ಕೊಳೆತಿದ್ದವು. ಆಗ ಅವುಗಳನ್ನು ಬಿಸಾಡಲು ಮನಸ್ಸಾಗದೆ ಮತ್ತೆ ಅವುಗಳನ್ನಷ್ಟೆ...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು kannada subhashitagalu Kannada nudi muttugalu

💮💮💮 ಮರೆತು ಬಿಡಿ : ನಿಮ್ಮ ಅಸಫಲತೆಯ ಮರೆತು ಬಿಡಿ : ಬೇರೆಯವರ ತಪ್ಪನ್ನು ಮರೆತು ಬಿಡಿ : ಹಿಂದಿನ ಕಹಿ ಕ್ಷಣಗಳ 💮💮💮 ಬಿಟ್ಟುಬಿಡಿ : ಇನ್ನೊಬ್ಬರನ್ನು ಕೀಳಾಗಿ ಕಾಣುವುದನು ಬಿಟ್ಟುಬಿಡಿ : ಇನ್ನೊಬ್ಬರ ಏಳಿಗೆಗೆ ಹೊಟ್ಟೆ ಕಿಚ್ಚನು ಬಿಟ್ಟುಬಿಡಿ : ಇನ್ನೊಬ್ಬರ ಹಣದ ಆಸೆಯನು ಬಿಟ್ಟುಬಿಡಿ : ಇನ್ನೊಬ್ಬರ ಅಪಹಾಸ್ಯವನು ಬಿಟ್ಟುಬಿಡಿ : ಇನ್ನೊಬ್ಬರ ಸಫಲತೆಗೆ ದುಃಖವನು *💎  ಸುಖ ಜೀವನದ ಮಂತ್ರಗಳು  💎* 1  ಹಿತವಾಗಿ ಮಾತಾಡಿ 👉 ಶಾಂತಿ ಸಿಗುತ್ತದೆ 2 ಅಹಂಕಾರ ಬಿಡಿ 👉  ದೊಡ್ಡವರಾಗುವಿರಿ 3 ಭಕ್ತಿಯಿರಲಿ 👉  ಮುಕ್ತಿ ಸಿಗುತ್ತದೆ 4 ವಿಚಾರ ಮಾಡಿ 👉  ಜ್ಞಾನ ಸಿಗುತ್ತದೆ 5 ಸೇವೆ ಮಾಡಿ 👉  ಶಕ್ತಿ ದೊರೆಯುತ್ತದೆ 6 ಸಹನೆಯಿಂದಿರಿ 👉  ದೈವತ್ವ ದೊರೆಯುತ್ತದೆ 7 ಸಂತೋಷದಿಂದಿರಿ 👉  ಸುಖ ದೊರೆಯುತ್ತದೆ               👌 ಒಂದೊಳ್ಳೆj ವಿಚಾರ👌        ಪರಕೆಯ ಕಡ್ಡಿಗಳು ದಾರದಿಂದ ಕಟ್ಟಿದ್ದರೆ ಕಸವನ್ನು ಗುಡಿಸ ಬಹುದು. ಕಡ್ಡಿಗಳೇ ಉದುರಿದರೆ ಅವೇ ಕಸವಾಗುವುದು. ಆದ್ದರಿಂದ ನಾವು ಬಿಡಿಯಾಗಿ ಬೀಳದೆ ಸಂಬಂಧ ಎಂಬ ದಾರದಿಂದ ಒಂದಾಗೋಣ. 🙏🏻🙏🏻💐💐🙏🏻🙏🏻🙏🏻💐💐💐

kannada moral stories in kannada kannada neethi kathegalu Kannada ಕನ್ನಡ ನೀತಿ ಕತೆಗಳು ಕನ್ನಡ ಸಣ್ಣ ಕತೆ ಗಳು ನೀತಿ ಕತೆಗಳು

*ನಿನ್ನ ಬೆಲೆ ಎಷ್ಟು....?* ಒಬ್ಬ ವ್ಯಕ್ತಿ ದೇವರನ್ನು ಪ್ರಶ್ನಿಸಿದ " *ನನ್ನ ಜೀವನದ ಬೆಲೆ ಏನು* ? " ಎಂದು. ಆಗ ದೇವರು ಅವನಿಗೆ ಒಂದು ಕಲ್ಲನ್ನು ಕೊಟ್ಟು *ಈ ಕಲ್ಲಿನ ಬೆಲೆಯನ್ನು ತಿಳಿದುಕೊಂಡು ಬಾ* *ಆದರೆ ಅದನ್ನು ನೀನು ಮಾರಬಾರದು* ಎಂದು ಹೇಳಿದನಂತೆ. ಆ ವ್ಯಕ್ತಿ ಒಬ್ಬ ಹಣ್ಣಿನ ವ್ಯಾಪಾರಿಯಲ್ಲಿ ಆ ಕಲ್ಲನ್ನು ತೆಗೆದುಕೊಂಡು ಹೋಗಿ ' ಈ ಕಲ್ಲಿನ ಬೆಲೆ ಎಷ್ಟಿರಬಹುದು ? ' ಎಂದು ಕೇಳಿದನಂತೆ. ಅದಕ್ಕಾ ಹಣ್ಣಿನ ವ್ಯಾಪಾರಿ "ಈ ಕಲ್ಲಿಗೆ ನಾನು ಒಂದು ೫ ಹಣ್ಣುಗಳನ್ನು ಕೊಡುವೆ. ಮಾರುತ್ತೀಯಾ?" ಎಂದು ಕೇಳಿದನಂತೆ. ಆದರೆ ದೇವರು ಆ ಕಲ್ಲನ್ನು ಮಾರಬಾರದೆಂದು ಹೇಳಿದ್ದಾನಲ್ಲಾ! ಹಾಗಾಗಿ ಆ ವ್ಯಕ್ತಿ ಆ ಹಣ್ಣಿನ ವ್ಯಾಪಾರಿಯಿಂದ ಹೊರಟು ಮುಂದೆ ನಡೆದನಂತೆ. ನಂತರ ಆ ವ್ಯಕ್ತಿ ಒಬ್ಬ ತರಕಾರಿ ವ್ಯಾಪಾರಿಯ ಬಳಿ ಹೋಗಿ '' ಈ ಕಲ್ಲಿನ ಬೆಲೆ ಎಷ್ಟಿರಬಹುದು? " ಎಂದು ಕೇಳಿದನಂತೆ. " ಈ ಕಲ್ಲಿಗೆ ನಾನು ಒಂದು ೧೦ ಕೆ ಜಿ ತರಕಾರಿಯನ್ನು ಕೊಡುವೆ, ಈ ಕಲ್ಲನ್ನು ಮಾರುತ್ತೀಯಾ?" ಎಂದು ಕೇಳಿದನಂತೆ. ಆದರೆ ದೇವರು ಆ ಕಲ್ಲಿನ ಬೆಲೆಯನ್ನು ಮಾತ್ರ ತಿಳಿದು ಬಾ ಎಂದು ಹೇಳಿದ್ದಾನಲ್ಲ, ಮಾರಬಾರದೆಂದೂ ಹೇಳಿದ್ದಾನಲ್ಲ, ಹಾಗಾಗಿ ಆ ವ್ಯಕ್ತಿ ಆ ತರಕಾರಿ ಮಾರುವವನಿಂದ ಹೊರಟು ಮುನ್ನಡೆದನಂತೆ. ಇದಾದ ಮೇಲೆ ಆ ವ್ಯಕ್ತಿ ಚಿನ್ನದ ಆಭರಣಗಳ ವ್ಯಾಪಾರಿಯಲ್ಲಿ ಹೋಗಿ '' ಈ ಕಲ್...

ನೀತಿ ಕತೆಗಳು ಕನ್ನಡ ಸಣ್ಣ ಕತೆಗಳು ಕನ್ನಡ ನೀತಿ ಕತೆಗಳು moral stories in kannada kannada neethi kathegalu Kannada nithikathegalu

ಮದುವೆ ಮನೆಗಳಲ್ಲಿ ಊಟ ಮಾಡಿರಲಿ ಬಿಡಲಿ.. ತಪ್ಪದೇ ಈ ಕರುಳು ಹಿಂಡುವ ಕಥೆಯನ್ನೊಮ್ಮೆ ಓದಿ.. ಜಾನಕಿಯ ಮದುವೆ ಸಂಭ್ರಮ.. ಮನೆಯ ತುಂಬೆಲ್ಲಾ ಹೆಣ್ಣು ಮಕ್ಕಳು ಲಂಗ ರವಿಕೆ ತೊಟ್ಟು ಓಡಾಡುತ್ತಿದ್ದದ್ದು ಕಾಣುತ್ತಿತ್ತು.. ಅಮ್ಮನೋ ಪುರುಸೊತ್ತಿಲ್ಲದ ಹಾಗೆ ಕೆಲಸದ ಮೇಲೆ ಕೆಲಸ ಮಾಡುತ್ತಲೇ ಇದ್ದಳು.. ಅತ್ತ ಜಾನಕಿಯ ಅಪ್ಪ ನಾಗರಾಜಣ್ಣನಿಗೆ ಗಂಡಿನ ಮನೆಯಿಂದ ಫೋನ್ ಬಂದಿತು.. ನಮಗೆ ಎರೆಡು ಬಸ್ ಹೆಚ್ಚಿಗೆ ಬೇಕು.. ನಮ್ಮ ಕಡೆಯ ನೆಂಟರು ಹೆಚ್ಚಾಗಿದ್ದಾರೆ ಎಂದರು.. ತಡಬಡಾಯಿಸಿಕೊಂಡು.. ಆಯಿತು ಎಂದು ಫೋನ್ ಇಟ್ಟು ಹೋದ ನಾಗರಾಜಣ್ಣ.. ಶೆಟ್ಟರ ಬಳಿ ಅದೇನೋ ಮಾತು ಕತೆಯಾಡುತ್ತಲೇ ಇದ್ದ.. ನಂತರ ಎಲ್ಲರೂ ಮದುವೆ ಮನೆಗೆ ಹೊರಡುವ ಸಮಯ ಬಂದಿತು.. ಜಾನಕಿಯು ಮನೆಯಿಂದ ಬಲಗಾಲಿಟ್ಟು ಹೊರಗೆ ಬಂದದ್ದೇ ಸಾಕಿತ್ತು ಪ್ರೀತಿಯಿಂದ ಸಾಕಿದ ಅಪ್ಪ ಅಮ್ಮನ ಕಣ್ಣಲ್ಲಿ ಕಣ್ಣೀರು ಯಾರನ್ನೂ ಹೇಳದೇ ಕೇಳದೇ ಬಂದು ಸುರಿಯುತಿತ್ತು.. ಈ ಕಣ್ಣೀರೇ ಹೀಗೆ.. ಅದಕ್ಕೇ ಬುದ್ದೀನೇ ಇಲ್ಲ.. ಎಷ್ಟು ಅಳಬಾರದು ಎಂದರೂ ಕೇಳೋದೇ ಇಲ್ಲಾ ಅಲ್ವಾ.. ಅಪ್ಪ ಅಮ್ಮನನ್ನು ನೋಡಿದ ಜಾನಕಿ ಕೂಡ ಅಪ್ಪನನ್ನು ತಬ್ಬಿಕೊಂಡು ಅಳ ತೊಡಗಿದಳು.. ಅಪ್ಪನ ಹೊಸ ಶರ್ಟ್ ಎಲ್ಲಾ ಮಗಳ ಕಣ್ಣೀರು ತಾಕಿ ಕರೆಯಾಯಿತು.. ಮನೆ ಸದಸ್ಯರೆಲ್ಲರೂ ಕಾರ್ ಗೆ ಪೂಜೆ ಮಾಡಿ ಹತ್ತಿದರು.. ಸಂಬಂಧಿಕರೆಲ್ಲರೂ ಬಸ್ ಕಡೆ ಮುಖ ಮಾಡಿದರು.. ಅಬ್ಬಾ 2 ತಾಸಿನ ಜರ್ನಿ.. ಕೊನೆಗೆ ಮದುವೆ ಮಂಟಪ ಸಿಕ್ಕಿತು.. ಆರತಿ ಮಾಡಿ...

moral stories in kannada kannada neethi kathegalu ಕನ್ನಡ ನೀತಿಕಥೆಗಳು ಕನ್ನಡ ಸಣ್ಣ ಕತೆಗಳು ನೀತಿ ಕತೆಗಳು

ತುಂಬು ಗರ್ಭಿಣಿಯೊಬ್ಬಳು ಹೆರಿಗೆ ನೋವಿಂದ ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿರುತ್ತಾಳೆ. ಕಾರಿನಲ್ಲಿ ಬಂದ ಯುವಕನೊಬ್ಬ ನೋಡಿಯೂ ನೋಡದಂತೆ ಕಾರನ್ನು ಮುಂದೆ ಚಲಾಯಿಸುತ್ತಾನೆ. ಅವನ ಕಾರಿನ ಹಿಂದೆ *ಮಾತೃ ದೇವೋಭವ* ಎಂದು ಬರೆದಿರುತ್ತದೆ. ಮತ್ತೆ ಅದೇ ರಸ್ತೆಯಲ್ಲಿ ಆಟೋ ಒಂದು ಬರುತ್ತದೆ, ಸಹಾಯಕ್ಕಾಗಿ ಆ ಹೆಣ್ಣು ಮಗಳು ಅಂಗಲಾಚುತ್ತಾಳೆ. ಆಕೆಯೊಂದಿಗೆ ಯಾರೂ ಇಲ್ಲವೆಂದು ಗಮನಿಸಿ ನನಗ್ಯಾಕೀ ಉಸಾಬರಿ ಎಂಬಂತೆ ಆಟೋ ಡ್ರೈವರ್ ಹೊರಟು ಹೋಗುತ್ತಾನೆ. *ಗರ್ಭಿಣಿಯರಿಗೆ ಉಚಿತ ಸೇವೆ* ಆಟೋ ಹಿಂದೆ ಹೀಗೆಂದು ಬರೆದಿತ್ತು. ಹೀಗೇ ಹಲವರು ನೋಡಿಯೂ ನೋಡದಂತೆ ಹೊರಟು ಹೋಗುತ್ತಾರೆ. ಒಬ್ಬೊಬ್ಬರ ವಾಹನಗಳ ಹಿಂದೆಯೂ ದೊಡ್ಡ ದೊಡ್ಡ ಸಾಲುಗಳು, *ತಾಯಿಯೇ ದೇವರು*, *ತಾಯಿಗಿಂತ ದೇವರಿಲ್ಲ*, *ಹೆಣ್ಣನ್ನು ರಕ್ಷಿಸಿ;ಹೆಣ್ಣನ್ನು ಗೌರವಿಸಿ*, *ಹೆಣ್ಣೇ ಸಂಸಾರದ ಕಣ್ಣು*, ಇತ್ಯಾದಿ ಬೋಧನೆಗಳು. ಸ್ವಲ್ಪ ಹೊತ್ತಿನ ನಂತರ ನಾಲ್ಕೈದು ಯುವಕರು ಬೈಕುಗಳಲ್ಲಿ ಗುಂಪಾಗಿ ಕೂಗಾಡುತ್ತಾ ಬರುತ್ತಾರೆ. ಆ ಗರ್ಭಿಣಿ ಹೆಣ್ಣು ಸಹಾಯಕ್ಕಾಗಿ ಒದ್ದಾಡುತ್ತಿರುವುದು ಕಂಡ ಯುವಕರು ಆಕೆಯನ್ನು ಹೇಗೋ ಆಸ್ಪತ್ರೆ ತಲುಪಿಸುತ್ತಾರೆ. ಆಗ ಆಕೆ ಆ ಯುವಕರಿಗೆ ಕೃತಜ್ಞತೆಯಿಂದ ಕೈ ಮುಗಿಯುತ್ತಾಳೆ. ತಮಾಷೆ ಅಂದ್ರೆ ಆ ಯುವಕರ ಬೈಕುಗಳ ಹಿಂದೆ *ಬ್ಯಾಡ್ ಬಾಯ್ಸ್* ಎಂದು ಬರೆದಿತ್ತು. ಕಥೆಯ ನೀತಿ ಇಷ್ಟೇ ದೊಡ್ಡ ದೊಡ್ಡ ಮಾತುಗಳನ್ನಾಡುವುದರಿಂದ, ಬೋಧಿಸುವುದರಿಂದ ದೊಡ್ಡ ವ್ಯಕ್ತಿಗಳಾಗೋದಿಲ್...

ನೀತಿ ಕತೆಗಳು ಕನ್ನಡ ನೀತಿ ಕತೆಗಳು moral stories in kannada kannada neethi kathegalu

ತುಂಬು ಗರ್ಭಿಣಿಯೊಬ್ಬಳು ಹೆರಿಗೆ ನೋವಿಂದ ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿರುತ್ತಾಳೆ. ಕಾರಿನಲ್ಲಿ ಬಂದ ಯುವಕನೊಬ್ಬ ನೋಡಿಯೂ ನೋಡದಂತೆ ಕಾರನ್ನು ಮುಂದೆ ಚಲಾಯಿಸುತ್ತಾನೆ. ಅವನ ಕಾರಿನ ಹಿಂದೆ *ಮಾತೃ ದೇವೋಭವ* ಎಂದು ಬರೆದಿರುತ್ತದೆ. ಮತ್ತೆ ಅದೇ ರಸ್ತೆಯಲ್ಲಿ ಆಟೋ ಒಂದು ಬರುತ್ತದೆ, ಸಹಾಯಕ್ಕಾಗಿ ಆ ಹೆಣ್ಣು ಮಗಳು ಅಂಗಲಾಚುತ್ತಾಳೆ. ಆಕೆಯೊಂದಿಗೆ ಯಾರೂ ಇಲ್ಲವೆಂದು ಗಮನಿಸಿ ನನಗ್ಯಾಕೀ ಉಸಾಬರಿ ಎಂಬಂತೆ ಆಟೋ ಡ್ರೈವರ್ ಹೊರಟು ಹೋಗುತ್ತಾನೆ. *ಗರ್ಭಿಣಿಯರಿಗೆ ಉಚಿತ ಸೇವೆ* ಆಟೋ ಹಿಂದೆ ಹೀಗೆಂದು ಬರೆದಿತ್ತು. ಹೀಗೇ ಹಲವರು ನೋಡಿಯೂ ನೋಡದಂತೆ ಹೊರಟು ಹೋಗುತ್ತಾರೆ. ಒಬ್ಬೊಬ್ಬರ ವಾಹನಗಳ ಹಿಂದೆಯೂ ದೊಡ್ಡ ದೊಡ್ಡ ಸಾಲುಗಳು, *ತಾಯಿಯೇ ದೇವರು*, *ತಾಯಿಗಿಂತ ದೇವರಿಲ್ಲ*, *ಹೆಣ್ಣನ್ನು ರಕ್ಷಿಸಿ;ಹೆಣ್ಣನ್ನು ಗೌರವಿಸಿ*, *ಹೆಣ್ಣೇ ಸಂಸಾರದ ಕಣ್ಣು*, ಇತ್ಯಾದಿ ಬೋಧನೆಗಳು. ಸ್ವಲ್ಪ ಹೊತ್ತಿನ ನಂತರ ನಾಲ್ಕೈದು ಯುವಕರು ಬೈಕುಗಳಲ್ಲಿ ಗುಂಪಾಗಿ ಕೂಗಾಡುತ್ತಾ ಬರುತ್ತಾರೆ. ಆ ಗರ್ಭಿಣಿ ಹೆಣ್ಣು ಸಹಾಯಕ್ಕಾಗಿ ಒದ್ದಾಡುತ್ತಿರುವುದು ಕಂಡ ಯುವಕರು ಆಕೆಯನ್ನು ಹೇಗೋ ಆಸ್ಪತ್ರೆ ತಲುಪಿಸುತ್ತಾರೆ. ಆಗ ಆಕೆ ಆ ಯುವಕರಿಗೆ ಕೃತಜ್ಞತೆಯಿಂದ ಕೈ ಮುಗಿಯುತ್ತಾಳೆ. ತಮಾಷೆ ಅಂದ್ರೆ ಆ ಯುವಕರ ಬೈಕುಗಳ ಹಿಂದೆ *ಬ್ಯಾಡ್ ಬಾಯ್ಸ್* ಎಂದು ಬರೆದಿತ್ತು. ಕಥೆಯ ನೀತಿ ಇಷ್ಟೇ ದೊಡ್ಡ ದೊಡ್ಡ ಮಾತುಗಳನ್ನಾಡುವುದರಿಂದ, ಬೋಧಿಸುವುದರಿಂದ ದೊಡ್ಡ ವ್ಯಕ್ತಿಗಳಾಗೋದಿಲ್...

ನೀತಿ ಕತೆಗಳು ಕನ್ನಡ ನೀತಿ ಕತೆಗಳು ಕನ್ನಡ ಸಣ್ಣ ಕತೆಗಳು moral stories in kannada kannada stories kannada nithi kathegalu

*ಮನುಷ್ಯ, ಅನುಕೂಲಗಳು ಹೆಚ್ಚಿದಂತೆಲ್ಲಾ ಸೋಮಾರಿಯಾಗುತ್ತಾನೆ. ಅವಕಾಶಗಳು ಹೆಚ್ಚಿದಂತೆಲ್ಲಾ ಅವಿದೇಯನಾಗುತ್ತಾನೆ. ಆದಾಯ ಹೆಚ್ಚಿದಂತೆಲ್ಲಾ ಅಹಂಕಾರಿಯಾಗುತ್ತಾನೆ. ಅಧಿಕಾರ ಹೆಚ್ಚಿದಂತೆಲ್ಲಾ ಅಲ್ಪನಾಗುತ್ತಾ ಹೋಗುತ್ತಾನೆ. ಇವೆಲ್ಲವನ್ನೂ ಮೀರಿ ನಡೆದವನು ಮಾತ್ರ ವಿಶೇಷನಾಗುತ್ತಾನೆ.* *🔘"ಪುರುಷರೆಂದರೆ ಯಾರು?"ಎಲ್ಲಾ ಮಹಿಳೆಯರು ತಪ್ಪದೆ ಇದನ್ನು ಓದಿ...* ⚫ *ಮೊದಲ ಬಾರಿ ಯಾರೊ ಒಬ್ಬರು ಪುರುಷರ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಆಡಿದ್ದಾರೆ....!!!!* ▪ *ಪುರುಷ ಎಂದರೆ ಯಾರು?* ▪ *ಪುರುಷ ಎಂದರೆ ದೇವರ ಸೃಷ್ಟಿಯ ಸುಂದರವಾದ ಭಾಗ* ▪ *ಆತ ತನ್ನಲ್ಲಿರುವ ಚೋಕ್ಲೇಟನ್ನು ತನ್ನ ಅಕ್ಕ ತಂಗಿಯರಿಗಾಗಿ ತ್ಯಾಗ ಮಾಡುವವನು..* ▪ *ಆತ ತನ್ನ ಕನಸುಗಳನ್ನು ತನ್ನ ಹೆತ್ತವರ ಮುಖದಲ್ಲಿ ನಗು ತರಿಸಲು ತ್ಯಾಗ ಮಾಡುವವನು..* ▪ *ತನ್ನಲ್ಲಿರುವ ಎಲ್ಲಾ pocket money ಯನ್ನು ತಾನು ಪ್ರೀತಿಸುವ ಹುಡುಗಿಯ ನಗು ನೋಡಲು ಉಡುಗೊರೆ ಖರೀದಿಸಿ ಖಾಲಿ ಮಾಡುವವನು..* ▪ *ತನ್ನ ಇಡೀ ಯೌವನವನ್ನು ತನ್ನ ಪತ್ನಿ ಮಕ್ಕಳಿಗಾಗಿ ತಡರಾತ್ರಿವರೆಗೆ ದುಡಿದು ಸವೆಸುವವನು..* ▪ *ಮುಂದಿನ ಭವಿಷ್ಯಕ್ಕಾಗಿ ಮನೆ ನಿರ್ಮಾಣ ಮಾಡಲು ಬ್ಯಾಂಕಿನಿಂದ loan ತೆಗೆದುಕೊಂಡು ತನ್ನ ಜೀವನ ಪೂರ್ತಿ ಆ ಲೋನ್ ಪಾವತಿಸುವವನು.* ▪ *ಇಷ್ಟೆಲ್ಲಾ ಕಷ್ಟಪಡುತ್ತಿದ್ದರೂ ಆತ ತಾಯಿ, ಪತ್ನಿ ಹಾಗೂ boss ನ ಕೈಯಿಂದ ಬೈಗುಳ ಕೇಳ್ಬೇಕು.......

kannada moral stories in kannada kannada neeti kathegalu nithikathegaluಕನ್ನಡ ಕನ್ನಡ ನೀತಿ ಕತೆಗಳು

ದೇವಸ್ಥಾನಕ್ಕೆ ಹೋಗಿಬಂದ ಆಕೆ ತಂದೆಗೆ ಇನ್ನುಮುಂದೆ ದೇವಸ್ಥಾನಕ್ಕೆ ಹೋಗಲ್ಲ ಎಂದಳು.. ಯಾಕೆ ಗೊತ್ತಾ..? ಬಳಿಕ ತಂದೆ ಏನೆಂದರೆಂದರೆ..? 2 ನಿಮಿಷ ಸಮಯ ಕೊಟ್ಟು ಓದಿ ಓರ್ವ ಯುವತಿಯೊಬ್ಬಳು ದೇವಸ್ಥಾನಕ್ಕೆ ಹೋಗಿ ಬಂದಳು.. ದರ್ಶನ ಚೆನ್ನಾಗಿ ಆಯಿತಾ ಮಗಳೇ, ಎಂದು ತಂದೆ ಪ್ರಶ್ನಿಸಿದರು…. ಮಗಳು: ಇನ್ನು ಮುಂದೆ ನನ್ನನ್ನು ದೇವಸ್ಥಾನಕ್ಕೆ ಹೋಗು ಎಂದು ಹೇಳಬೇಡಿ.. ಕೋಪದಿಂದ ನುಡಿದಳು… ತಂದೆ: ಏನು ನಡೆಯಿತು ಮಗಳೇ.. ಮಗಳು: ದೇವಸ್ಥಾನದಲ್ಲಿ ಒಬ್ಬರಿಗೂ ಭಕ್ತಿ ಇಲ್ಲ, ದೇವರ ಮೇಲೆ ಧ್ಯಾನ ಇಲ್ಲ. ಎಲ್ಲರೂ ಅವರ ಮೊಬೈಲ್ ಫೋನ್‌ಗಳಲ್ಲಿ ಮಾತನಾಡುವುದು, ಫೋಟೋಗಳನ್ನು ತೆಗೆಯುವುದು, ಭಕ್ತಿಗೆ ಸಂಬಂಧಿಸಿದ್ದು ಅಲ್ಲವೆ ಬೇರೆ ಸಂಗತಿಗಳನ್ನು ಚರ್ಚಿಸುವುದನ್ನು ಮಾಡುತ್ತಿದ್ದಾರೆ. ಕನಿಷ್ಠ ಭಜನೆಗಳ ಬಳಿ ಸಹ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಯಾರಲ್ಲೂ ನನಗೆ ಭಕ್ತಿ ಕಾಣಿಸಲಿಲ್ಲ. ತಂದೆ: (ಸ್ವಲ್ಪ ಹೊತ್ತು ಮೌನವಾಗಿದ್ದು) ಸರಿ.. ನೀನು ಅಂತಿಮ ನಿರ್ಧಾರಕ್ಕೆ ಬರುವ ಮುನ್ನ ನನ್ನದೊಂದು ಸಣ್ಣ ಕೋರಿಕೆ… ನೆರವೇರಿಸುತ್ತೀಯಾ..? ಮಗಳು: ಖಂಡಿತ ಅಪ್ಪಾ… ನಿಮ್ಮ ಮಾತನ್ನು ನಾನು ಯಾವಾಗಲೂ ಇಲ್ಲ ಎಂದಿಲ್ಲ. ಹೇಳಿ ಏನು ಮಾಡಬೇಕು… ತಂದೆ: ಒಂದು ಗಾಜಿನ ಗ್ಲಾಸಿನ ತುಂಬ ನೀರು ತೆಗೆದುಕೊಂಡು ಹೋಗು ದೇವಸ್ಥಾನಕ್ಕೆ.. ಮೂರೇ ಮೂರು ಪ್ರದಕ್ಷಿಣೆ ಮಾಡಿ ಬರಬೇಕು.. ಆದರೆ ಸಣ್ಣ ಸೂಚನೆ…ನಿನ್ನ ಗ್ಲಾಸ್‌ನಿಂದ ಒಂದೇ ಒಂದು ಹನಿ ನೀರು ಚೆಲ್ಲಬಾರದು. ಈ ಕೆಲಸ ಮಾಡ...

ನಗೆಹನಿಗಳು ಕನ್ನಡ ನಗೆಹನಿಗಳು ಕನ್ನಡ ನಗೆಹನಿಗಳು ಕನ್ನಡ ಜೋಕ್ಸ್ Kannada jokes

 ವಿಜಯ್ ಮಲ್ಯ RCB ಬದಲು ಮೂರು JCB ತಗೊಳ್ತಿದ್ರೆ ಲೋನ್ ಆದ್ರೂ ಕ್ಲಿಯರ್ ಮಾಡಬಹುದಿತ್ತು. ಗಂಡ ಹೆಂಡತಿಯ ನಡುವೆ.. ಮಾತಿಲ್ಲಾ ಕಥೆಯಿಲ್ಲ.. ಆದರೆ ಅಲ್ಲಿ ನಡೆದದ್ದೇ ಬೇರೆ.. ರಾತ್ರಿ ಸಮಯ 9 ಘಂಟೆ ಆಗಿ ಹೋಗಿತ್ತು.. ಗಂಡ ಇನ್ನೂ ಮನೆಗೆ ಬಂದಿಲ್ಲ.. ಕಾದು ಕಾದು ಸುಸ್ತಾದ ಸುಮತಿ.. ಕಲರ್ಸ್ ಕನ್ನಡ ಚಾನಲ್ ನ ರಾಧ ರಮಣ ಸೀರಿಯಲ್ ನೋಡುತ್ತಾ ಕುಳಿತಿದ್ದಳು.. ಮನೆಯ ಕಾಲಿಂಗ್ ಬೆಲ್ ಶಬ್ದವಾಯಿತು.. ಎದ್ದು ಹೋಗಿ ಬಾಗಿಲು ತೆರೆದಳು.. ನೋಡಿದರೆ ಗಂಡ ಬಹಳ ಸುಸ್ತಾಗಿ ಬಂದಿದ್ದ.. ಬಂದವನೇ ಸೀದಾ ರೂಮಿನಲ್ಲಿ ಹೋಗಿ ಮಲಗಿದ.. ಹೆಂಡತಿಯ ಕಡೆ ಮುಖವನ್ನು ಮಾಡಲಿಲ್ಲ.. ಹೆಂಡತಿಯ ಮನಸ್ಸಲ್ಲಿ ಆತಂಕ.. ರೀ ಊಟ ಮಾಡುವುದಿಲ್ಲವಾ ಎಂದಳು.. ಗಂಡನಿಗಾಗಿ ಕಾಯುತ್ತಾ ತಾನೂ ಕೂಡ ಊಟ ಮಾಡಿರಲಿಲ್ಲ.. ನನಗೆ ಹಸಿವಿಲ್ಲವೆಂದ ಗಂಡ ಸುಮ್ಮನೆ ಅದೇನೋ ಯೋಚಿಸುತ್ತಾ ಮಲಗಿದ.. ಹೆಂಡತಿ ತಾನೂ ಊಟ ಮಾಡದೇ ಬಂದು ಮಲಗಿದಳು.. ಹೆಂಡತಿಯ ಮನಸ್ಸಿನಲ್ಲಿ ನೂರಾರು ಪ್ರಶ್ನೆ ಒಮ್ಮೆಲೆ ಬಂದು ಹೋದವು.. ಗಂಡನ ಬಳಿ ತಿರುಗಿ ನೋಡಿದಳು.. ಗಂಡ ತನ್ನ ಪಾಡಿಗೆ ತಾನು ತುಂಬಾ ಆಲೋಚನೆಯ ಜೊತೆ ಟೆಂಶನ್ ನಲ್ಲಿ ಇದ್ದ.. ಹೆಂಡತಿಯು ತನ್ನ ಮನಸ್ಸಿನಲ್ಲಿ ಆಲೋಚಿಸಲು ಶುರು ಮಾಡಿದಳು.. ನನ್ನ ಗಂಡ ಏನಾದರೂ ಪರಸ್ತ್ರೀ ಜೊತೆಗೆ ಪ್ರೀತಿಯಲ್ಲಿ ಬಿದ್ದಿರಬಹುದ ಎಂದು.. ನನಗೇನಾದರೂ ಡಿವೋರ್ಸ್ ಕೊಡಲು ಯೋಚಿಸುತ್ತಿರಬಹುದ ಎಂದು ದೀರ್ಘ ಆಲೋಚನೆಗಿಳಿದಳು.. ಮಲಗಿದ್ದ ಗಂಡ ಮೆಲ್ಲನೆ ಎದ್...

kannada subhashitagalu Kannada nudi muttugalu ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

 🙏ತಂದೆಯ ಹೆಗಲ ಮೇಲೆ ಕುಳಿತು ದೇವರನ್ನು ನೋಡಬೇಕಾದರೆ ಗೊತ್ತಾಗಲಿಲ್ಲ... ನಾ ಕೂತಿರೋದು ದೇವರ ಹೆಗಲ ಮೇಲೆಯೇ ಅಂತ!!! ಮನ ಮುಟ್ಟಿದ ಮಾತು. *ಯಶಸ್ವಿ ಜೀವನಕ್ಕಿಂತ,,* *ಸ೦ತೃಪ್ತ ಜೀವನವೇ ಮಿಗಿಲು..* *ಯಾಕೆಂದರೇ,,,,,* *ಜೀವನದ ಯಶಸ್ಸು* *ಇತರರ ದೃಷ್ಠಿಯಲ್ಲಿರುತ್ತದೆ,,* *ಜೀವನದ ಸುಖ ನಮ್ಮ* *ಆತ್ಮ ತೃಪ್ತಿಯಲ್ಲಿರುತ್ತದೆ...* ಮಳೆ ಬಂದಾಗ ಕೊಚ್ಚಿ ‌‌‌ಹೋದ ಇರುವೆಗಳನ್ನ ಮೀನುಗಳು ತಿನ್ನುತ್ತವೆ.* *ಅದೇ ನೀರು ಬತ್ತಿ ಹೋದಾಗ ಸತ್ತು ಬಿದ್ದ ಮೀನುಗಳನ್ನು ಇರುವೆಗಳು ತಿನ್ನುತ್ತವೆ.* *ಅವಕಾಶ* ಎಲ್ಲರಿಗೂ ಇರುತ್ತದೆ. ಆ *ಸಮಯ*ಕ್ಕೋಸ್ಕರ ಎಲ್ಲರು ಕಾಯಬೇಕು.. *ಪ್ರೀತಿಗೆ ಪಾತ್ರ ಎಂದು ಕರೆಸಿಕೊಳ್ಳುವ ಬದಲು ನಂಬಿಕೆಗೆ ಪಾತ್ರ ಎಂದು ಕರೆಸಿಕೊಳ್ಳುವುದು ತುಂಬಾ ಮುಖ್ಯ* *ಯಾಕೆಂದರೆ ನಂಬಿಕೆಗೆ ಪಾತ್ರವಾದರೆ ಎಲ್ಲರೂ ಪ್ರೀತಿಸುತ್ತಾರೆ* *ಯೋಚನೆ ಮತ್ತು ಸಲಹೆಗಳು ಸಮಯಕ್ಕೆ ತಕ್ಕಂತೆ ಬದಲಾಗುತ್ತವೆ*. *ನೀರಿನ ಲೋಟದಲ್ಲಿ ನೊಣ ಬಿದ್ದರೆ ನೀರು ಚೆಲ್ಲುತ್ತೇವೆ*. *ತುಪ್ಪದ ಡಬ್ಬಿಯಲ್ಲಿ ನೊಣ ಬಿದ್ದರೆ ನೊಣವನ್ನು ಎತ್ತಿ ಬಿಸಾಕ್ತೀವಿ*.... *ಇದೇ ಜೀವನ*....... ಜೀವನ ಹೇಗಿರಬೇಕು ಅಂದರೆ ನಾವು ಹುಟ್ಟಿದರೆ ತಾಯಿ ಸಂತೋಷ ಪಡುವಂತಿರಬೇಕು. ಬೆಳೆದರೆ ತಂದೆ ಆನಂದಿಸುವಂತಿರಬೇಕು ಬಾಳಿದರೆ‌ ಸಮಾಜ ಸಂಭ್ರಮಿಸುವಂತಿರಬೇಕು ಸತ್ತರೆ ಸ್ಮಶಾನ ಕೂಡ ಕಣ್ಣೀರಿಡುವಂತಿಬೇಕು.....  ಜೀವನ ಶಾಶ...

kannada subhashitagalu Kannada nudi muttugalu ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

*ತುಳಿದಷ್ಟು ಮತ್ತೆ ಮತ್ತೆ ಚಿಗುರುವ ಗರಿಕೆಯ ಹುಲ್ಲಾಗಬೇಕು,* *ಜರಿದಷ್ಟು ಜಗಮಗಿಸುವ ದೀಪದ ಬೆಳಕಾಗಬೇಕು,* *ತೂರಿದಷ್ಟು ಎತ್ತರದ ಎತ್ತರಕ್ಕೆ ಹಾರಾಡುವ ಗಾಳಿಪಟವಾಗಬೇಕು,* *ಕೈ ಬಿಟ್ಟಷ್ಟು ಮತ್ತೆಂದು ಕೈಗೆ ಸಿಗದ ಪಾದರಸವಾಗಬೇಕು,* *ಇವೆಲ್ಲವೂ ಮೀರಿ ನಾವು ನಾವಾಗಿಯೇ ನಮ್ಮತನದ ಅಡಿಯಲ್ಲಿಯೇ ಬೆಳಗಬೇಕು ಬೆಳಕ ಚಲ್ಲಬೇಕು..!* 🍀 *ಖುಷಿ ,ಸಂತೋಷ ಎನ್ನುವುದು* *ಪ್ರತಿಯೊಬ್ಬ ವ್ಯಕ್ತಿಯ ಒಳಗಿರುವ ಅಕ್ಷಯ ಪಾತ್ರೆ*. *ಅದು ಎಂದಿಗೂ ಬರಿದಾಗುವುದಿಲ್ಲ.* *ತನ್ನಲ್ಲಿರುವ ಖುಷಿಯನ್ನು ಇತರರೊಂದಿಗೆ ಹಂಚುವ* *ಮೂಲಕ* , *ಇನ್ನೊಬ್ಬರ* *ಮೊಗದಲ್ಲೂ ಆ ಸಂತಸವನ್ನು* *ಕಾಣಬಹುದು. ಎಲ್ಲಾ ಕಷ್ಟಗಳಿಗೂ, ಸಮಸ್ಯೆಗಳಿಗೂ ಎರಡು ಔಷದಿಗಳಿವೆ, ಒಂದು ದುಡಿಮೆ ಮತ್ತೊಂದು ತಾಳ್ಮೆ. ಇವೆರಡು ನಿಮ್ಮಲ್ಲಿರಲಿ. *ಬದುಕಿನಲ್ಲಿ ಕನ್ನಡಿ ಮತ್ತು ನೆರಳಿನಂಥ ಗೆಳೆಯರು ಬೇಕು..!* *ಕನ್ನಡಿ ಯಾವತ್ತೂ ಸುಳ್ಳು ಹೇಳುವುದಿಲ್ಲ..* *ನೆರಳು ಯಾವತ್ತೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ..!* ಯಾವಾಗ ತಾಯಿ ಸಂತೋಷವಾಗಿರುತ್ತಾಳೋ ಆಗ ಕುಟುಂಬ ಆನಂದವಾಗಿರುತ್ತದೆ. ಯಾವಾಗ ಕುಟುಂಬ ಸಂತೋಷವಾಗಿರುತ್ತದೆಯೋ ಆಗ ಇಡೀ ರಾಷ್ಟ್ರವೇ ಆನಂದವಾಗಿರುತ್ತದೆ.. ✍🏻ಡಾ.ಎ.ಪಿ.ಜೆ.ಅಬ್ದುಲ್ ಕಲಾಂ. ಬದುಕಲ್ಲಿ ನಮ್ಮನ್ನು ನಾವು ಗುರುತಿಸಿಕೊಳ್ಳುವಂತೆ ಬದುಕೋದು ಸ್ವಾಭಿಮಾನದ ಜೀವನ. ನಮ್ಮನ್ನ ಮತ್ತೊಬ್ಬರು ಗುರುತಿಸುವಂ...

ನಗೆಹನಿಗಳು ಕನ್ನಡ ನಗೆಹನಿಗಳು jokes in Kannada

 ಮೊಬೈಲ್ ಬಂದ ನಂತರ ಏನಾಯ್ತು ಗೊತ್ತಾ? ಓದಿ 📱📱📱📱📱📱📱📱📱📱📱 mobile phone 👆👆👆👆ಇದೊಂದು ವಸ್ತು ಬಂದ ನಂತರ ಮಾಯವಾದ ವಸ್ತುಗಳು👇👇👇 🎥🎥ವೀಡಿಯೋ ಕ್ಯಾಮರಾ ಹೋಯ್ತು😀 📷📷ಕ್ಯಾಮರ ಹೋಯ್ತು😃 📼.📼 ವೀಡಿಯೋ ಕ್ಯಾಸೆಟ್ ಹೋಯ್ತು😃 💿💿ವೀಡಿಯೋ mp3 cd ಹೋಯ್ತು 😄 📀📀DVD ಹೋಯ್ತು😀 🖥ಕಂಪ್ಯೂಟರ್ ಹೋಯ್ತು😀 ☎☎ಲ್ಯಾಂಡ್ ಫೋನ್ ಹೋಯ್ತು 😄 📺📺ಟೀವಿ ಹೋಯ್ತು 😄 📻📻ರೇಡಿಯೋ ಎಂದೋ ಹೋಯ್ತು😄 🔊🔊ಹಾಡುಕೇಳ್ತಾ ಇದ್ದ ಸ್ಪೀಕರ್ಗಳು ಹೋಯ್ತು😀 ⏰⏰ಅಲರಾಂ ಟೈಂಪೀಸ್ ಹೋಯ್ತು😃 ⌚⌚ ಕೈಗಡಿಯಾರ ಹೋಯ್ತು😃 🔦🔦ಟಾರ್ಚ್ ಹೋಯ್ತು😃 ✉✉ಕಾಗದ ಹೋಯ್ತು😃 📅📅 ಕ್ಯಾಲೆಂಡರ್ ಹೋಯ್ತು😄 📚 ಪುಸ್ತಕ ಹೋದವು😃 📝📝ಪೇಪರ್ ಹೋಯ್ತು😄 🎮🎮tv ಗೇಮ್ ಹೋಯ್ತು😄 😴😴ಇನ್ನೊಂದು ಮುಖ್ಯವಾದುದು ನಿದ್ದೆ. ಅದೂ ಹೋಯ್ತು😴😴 ☹☹ಆಮೇಲೆ ಹುಡುಗರ ಲೈಫ್ ಹೋಯ್ತು😕😕 ಕೊನೇಗೆ ಮಗ 👦 ಬೆಳಗ್ಗೆ 3:00 ಗಂಟೆವರೆಗೆ ಆನ್ಲೈನ್ ಇರ್ತಾನೆ ಅಂತ ತಿಳ್ಕೊಂಡ ಅಪ್ಪ 🐺🐺 ನಾಯಿಯನ್ನೂ ಮಾರಿಬಿಟ್ರು 😂😉😝😉😝😉😝😉😂 ಅಳಿಯ ಕೋಪಗೊಂಡು ಪತ್ನಿಯ ತಾಯಿಗೆ ಹೀಗೆಂದು ಸಂದೇಶ ಕಳುಹಿಸುತ್ತಾನೆ "Your product is not working properly now a days,cooking tasteless food,abnormal arguing,restless talking,too much shopp...

moral stories in kannada ಕನ್ನಡದ ನೀತಿ ಕತೆಗಳು

ಒಬ್ಬ ತನ್ನ ಹೊಸ ಕಾರಿಗೆ ಪಾಲಿಶ್ ಮಾಡುತ್ತಿದ್ದ. ತುಂಬಾ ಶ್ರದ್ಧೆಯಿಂದ ಧೂಳಿನ ಚಿಕ್ಕ ಕಣವೂ ಇರದಂತೆ ಫಳಫಳನೆ ಹೊಳೆಯುವಂತೆ ಮತ್ತೆ ಮತ್ತೆ ಉಜ್ಜುತ್ತಿದ್ದ. 🏃🏻 ಅಷ್ಟರಲ್ಲಿ ಅಲ್ಲೇ ಆಡುತ್ತಿದ್ದ ಆತನ ಆರು ವರ್ಷದ ಪುಟ್ಟ ಮಗ ಕಲ್ಲಿನ ಚೂರಿನಿಂದ ಕಾರಿನ ಮೇಲೆ ಗೀರತೊಡಗಿದ. 😡 ಈತನಿಗೆ ಕೋಪ ಉರಿದುಹೋಯಿತು. ಅಲ್ಲೇ ಇದ್ದ ಕಬ್ಬಿಣದ ಸರಳಿನಿಂದ ಮಗನ ಕೈ ಮೇಲೆ ರಪರಪನೆ ಹೊಡೆಯತೊಡಗಿದ. ತನ್ನ ಕೋಪ ತಣಿದಮೇಲೆ ರಕ್ತ ಸುರಿಯುತ್ತಿದ್ದ ಮಗನ ಕೈಯ್ಯನ್ನು ನೋಡಿ ಗಾಬರಿಯಿಂದ ಆಸ್ಪತ್ರೆಗೆ ಒಯ್ದ. 🚑 ಅಲ್ಲಿ ಡಾಕ್ಟರ್ ನೋಡಿ ಬೆರಳುಗಳಿಗೆ ತುಂಬಾ ಪೆಟ್ಟು ಬಿದ್ದಿರುವ ಕಾರಣ ಬೆರಳುಗಳನ್ನು ಉಳಿಸಲಾಗದೆಂದು ಕತ್ತರಿಸಿ ತೆಗೆದು ಬ್ಯಾಂಡೇಜ್ ಮಾಡಿದರು. 🚶🏿 ಸ್ವಲ್ಪ ದಿನದಲ್ಲಿ ಮಗ ಮನೆಗೆ ಬಂದ. ಚಿಂತಿತನಾಗಿ ಕುಳಿತಿದ್ದ ತನ್ನ ಅಪ್ಪನ ಬಳಿ ಮಗ ತನ್ನ ಮೊಂಡಾದ ಕೈ ತೋರಿಸಿ ಕೇಳಿದ, ಅಪ್ಪಾ ನನ್ನ ಕೈಬೆರಳು ಚಿಗುರಿ ಬೆಳೆದು ಮತ್ತೆ ಮೊದಲಿನಂತಾಗಲು ಎಷ್ಟುದಿನ ಬೇಕಾಗತ್ತಪ್ಪಾ? 😞 ಅಪ್ಪನಿಗೆ ದುಃಖ ಉಮ್ಮಳಿಸಿಬಂತು. ಏನೂ ಹೇಳಲಾರದೇ ಮಗನ ಕೈಯ್ಯನ್ನೊಮ್ಮೆ, ಕಾರನ್ನೊಮ್ಮೆ ನೋಡಿದ. 🚗 ಎಲ್ಲದಕ್ಕೂ ಈ ಹಾಳಾದ ಕಾರೇ ಕಾರಣ ಅನಿಸಿತು. ಕಾರನ್ನು ದಬದಬನೆ ಒದ್ದ. ಕಾಲು ಸೋಲುವ ವರೆಗೂ ಕಂಡಕಂಡಲ್ಲಿ ಒದ್ದ. ಅಲ್ಲೇ ಕುಸಿದು ಕುಳಿತ. ಮಗ ಕಾರಿನ ಮೇಲೆ ಅಂದು ಗೀಚಿದ್ದು ಕಂಡಿತು. ✒ "ನನ್ನ ಪ್ರೀತಿಯ ಅಪ್ಪ". 😢 ಅಪ್ಪ ಕರಗಿಹೋದ. 😍😡...

moral stories in kannada ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

ತುಂಬು ಗರ್ಭಿಣಿಯೊಬ್ಬಳು ಹೆರಿಗೆ ನೋವಿಂದ ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿರುತ್ತಾಳೆ. ಕಾರಿನಲ್ಲಿ ಬಂದ ಯುವಕನೊಬ್ಬ ನೋಡಿಯೂ ನೋಡದಂತೆ ಕಾರನ್ನು ಮುಂದೆ ಚಲಾಯಿಸುತ್ತಾನೆ. ಅವನ ಕಾರಿನ ಹಿಂದೆ *ಮಾತೃ ದೇವೋಭವ* ಎಂದು ಬರೆದಿರುತ್ತದೆ. ಮತ್ತೆ ಅದೇ ರಸ್ತೆಯಲ್ಲಿ ಆಟೋ ಒಂದು ಬರುತ್ತದೆ, ಸಹಾಯಕ್ಕಾಗಿ ಆ ಹೆಣ್ಣು ಮಗಳು ಅಂಗಲಾಚುತ್ತಾಳೆ. ಆಕೆಯೊಂದಿಗೆ ಯಾರೂ ಇಲ್ಲವೆಂದು ಗಮನಿಸಿ ನನಗ್ಯಾಕೀ ಉಸಾಬರಿ ಎಂಬಂತೆ ಆಟೋ ಡ್ರೈವರ್ ಹೊರಟು ಹೋಗುತ್ತಾನೆ. *ಗರ್ಭಿಣಿಯರಿಗೆ ಉಚಿತ ಸೇವೆ* ಆಟೋ ಹಿಂದೆ ಹೀಗೆಂದು ಬರೆದಿತ್ತು. ಹೀಗೇ ಹಲವರು ನೋಡಿಯೂ ನೋಡದಂತೆ ಹೊರಟು ಹೋಗುತ್ತಾರೆ. ಒಬ್ಬೊಬ್ಬರ ವಾಹನಗಳ ಹಿಂದೆಯೂ ದೊಡ್ಡ ದೊಡ್ಡ ಸಾಲುಗಳು, *ತಾಯಿಯೇ ದೇವರು*, *ತಾಯಿಗಿಂತ ದೇವರಿಲ್ಲ*, *ಹೆಣ್ಣನ್ನು ರಕ್ಷಿಸಿ;ಹೆಣ್ಣನ್ನು ಗೌರವಿಸಿ*, *ಹೆಣ್ಣೇ ಸಂಸಾರದ ಕಣ್ಣು*, ಇತ್ಯಾದಿ ಬೋಧನೆಗಳು. ಸ್ವಲ್ಪ ಹೊತ್ತಿನ ನಂತರ ನಾಲ್ಕೈದು ಯುವಕರು ಬೈಕುಗಳಲ್ಲಿ ಗುಂಪಾಗಿ ಕೂಗಾಡುತ್ತಾ ಬರುತ್ತಾರೆ. ಆ ಗರ್ಭಿಣಿ ಹೆಣ್ಣು ಸಹಾಯಕ್ಕಾಗಿ ಒದ್ದಾಡುತ್ತಿರುವುದು ಕಂಡ ಯುವಕರು ಆಕೆಯನ್ನು ಹೇಗೋ ಆಸ್ಪತ್ರೆ ತಲುಪಿಸುತ್ತಾರೆ. ಆಗ ಆಕೆ ಆ ಯುವಕರಿಗೆ ಕೃತಜ್ಞತೆಯಿಂದ ಕೈ ಮುಗಿಯುತ್ತಾಳೆ. ತಮಾಷೆ ಅಂದ್ರೆ ಆ ಯುವಕರ ಬೈಕುಗಳ ಹಿಂದೆ *ಬ್ಯಾಡ್ ಬಾಯ್ಸ್* ಎಂದು ಬರೆದಿತ್ತು. ಕಥೆಯ ನೀತಿ ಇಷ್ಟೇ ದೊಡ್ಡ ದೊಡ್ಡ ಮಾತುಗಳನ್ನಾಡುವುದರಿಂದ, ಬೋಧಿಸುವುದರಿಂದ ದೊಡ್ಡ ವ್ಯಕ್ತಿಗಳಾಗೋದಿಲ್...

kannada subhashitagalu Kannada nudi muttugalu ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು

ಸ್ನೇಹ ಅನ್ನೋದು ನೆನಪು ಅಲ್ಲ ಕನಸು ಅಲ್ಲ* *ನಮ್ಮ ಜೊತೆ ಸದಾ ಇರೋ ಇನ್ನೊoದು ಮನಸ್ಸು* 😘❤  *ಯಶಸ್ಸು ಎಂದರೆ ವೈಯಕ್ತಿಕವಾಗಿ ನಾವೆಷ್ಟು ಬೆಳೆದೆವು ಎಂಬುದಲ್ಲ ,* *ನಮ್ಮ  ಬೆಳವಣಿಗೆಗಳಿಂದ* *ಎಷ್ಟು ಜನರು ಸ್ಪೂರ್ತಿ ಪಡೆದರು ಎಂಬುದು ಮುಖ್ಯವಾಗುತ್ತದೆ !* 🌹🍂🌹 *ಬೆಳಕಿಗೋಸ್ಕರ ಮೈಸುಟ್ಟುಕೊಂಡ ಬತ್ತಿ ಯಾರಿಗೂ ಕಾಣಿಸಲಿಲ್ಲ* *ಆ ಬೆಳಕಿಗೋಸ್ಕರ ಅಸ್ತಿತ್ವವನ್ನೇ ಕಳೆದುಕೊಂಡ ಎಣ್ಣೆ ಯಾರಿಗೂ ಕಾಣಿಸಲಿಲ್ಲ* *ಆ ಬೆಳಕಿಗೋಸ್ಕರ ಆಶ್ರಯ ಕೊಟ್ಟ ಹಣತೆ ಯಾರಿಗೂ ಕಾಣಿಸಲಿಲ್ಲ* *ಹಾಗೆಯೇ ಜೀವನ. *ಕಾಲು ಒದ್ದೆಯಾಗದೆ ಸಮುದ್ರ ದಾಟಬಹುದು....* *ಅದರೆ ಕಣ್ಣು ಒದ್ದೆಯಾಗದೆ ಜೀವನ ದಾಟಲಾಗದು......* *ಗೌರವಿಸಬೇಕಾದ ಮೂರು ವಿಷಯಗಳು  ಅಷ್ಟಐಶ್ವರ್ಯ ಅಂದ್ರೆ. : -* 1.) ದಿನವೂ ತಂದೆ ತಾಯಿಯರ ದರ್ಶನ, 2.) ಅರ್ಥ ಮಾಡಿಕೊಳ್ಳುವ ಸಂಗಾತಿ. (ಗಂಡ ಅಥವಾ ಹೆಂಡತಿ.), 3.) ಮಾತು ಕೇಳುವ ಮಕ್ಕಳಿರುವುದು, 4.) ಯಾವುದೇ ಋಣ ಅಥವಾ ಸಾಲಗಳಿಲ್ಲದಿರುವುದು, 5.) ನಮ್ಮ ಅವಸರಕ್ಕೆ ತಕ್ಕಷ್ಟು ಹಣವಿರುವುದು, 6.) ಏನೇ ತಿಂದರೂ ಅರಗಿಸಿಕೊಳ್ಳುವ ಶಕ್ತಿ ಇರುವುದು, 7.) ಹತ್ತು ಜನರ ನಡುವೆ ಗೌರವಾನ್ವಿತರಾಗಿರುವುದು. 8.) ನಮಗಾಗಿ ಒಳ್ಳೆಯದನ್ನು ಬಯಸುವ ಸ್ನೇಹಿತರಿರುವುದು.

moral stories in kannada ಕನ್ನಡದ ನೀತಿ ಕತೆಗಳು

*ಮನಸ್ಪೂರ್ವಕವಾಗಿ ಓದಿ:* ವಯಸ್ಸಾದ ತಂದೆಯನ್ನು ಮಗ ಊರಲ್ಲಿನ ಒಂದು ಪ್ರಸಿದ್ಧ ಹೋಟೆಲಿಗೆ ಊಟಕ್ಕೆಂದು ಕರೆದೊಯ್ದಿದ್ದ. ಹೋಟೆಲ್ ಜನಸಂದಣಿಯಿಂದ ತುಂಬಿತ್ತು. ಮಗ ಹೇಗೂ ಮಾಡಿ ಜಾಗ ಗಿಟ್ಟಿಸಿದ. ಇವರ ಟೇಬಲ್ಲಿನ ಮತ್ತೊಂದು ಭಾಗದಲ್ಲಿ ನವದಂಪತಿಗಳು ಕುಳಿತಿದ್ದರು. ಊಟ ಪ್ರಾರಂಭವಾಯಿತು, ಈ ವ್ಯಕ್ತಿಯ ತಂದೆ ತುತ್ತನ್ನು ಬಾಯಿಗೆ ಇಡುವಾಗ ಕೈ ನಡುಗಿ ಬಿಳಿ ಅಂಗಿಯ ಮೇಲೆ ಚೆಲ್ಲಿ ಹೋಯಿತು. ಎದುರಿಗೆ ಕುಳಿತಿದ್ದ ಯುವಕ, "ಛೆ! ಇಷ್ಟು ವಯಸ್ಸಾದವರನ್ನು ಯಾಕಾದರೂ ಇಂತಹ ಹೋಟೆಲಿಗೆ ಕರೆದುಕೊಂಡು ಬರಬೇಕು. ಅಂಗಿಯೆಲ್ಲಾ ಕೊಳೆ ಮಾಡಿಕೊಂಡರು ನೋಡಿ. ಹೊರಗೆ ಹೇಗೆ ಕರೆದುಕೊಂಡು ಹೋಗುತ್ತೀರಿ" ಎಂದು ಕೇಳಿದ ? ಆದರೆ ಈ ಮಾತುಗಳು 'ಕೇಳಿಯೇ ಇಲ್ಲವೇನೋ 'ಎಂಬಂತೆ ಆ ವ್ಯಕ್ತಿ ತಾನೇ ತುತ್ತು ಮಾಡಿ ತನ್ನ ತಂದೆಗೆ ಉಣ್ಣಿಸಿದ. ನಂತರ ವಾಷ್ ರೂಮಿನಲ್ಲಿ ತಂದೆಯ ಅಂಗಿಯ ಕಲೆಯನ್ನು ತಿಕ್ಕಿ ತೊಳೆದು ತನ್ನ ಅಂಗಿಯನ್ನು ತಂದೆಗೆ ಹಾಕಿ, ಆತನ ಅಂಗಿಯನ್ನು ತಾನು ಹಾಕಿಕೊಂಡು ಮೇಲೆ ಕೋಟು ಹಾಕಿಕೊಂಡ. ತಂದೆಯ ಕೆದರಿದ ಕೂದಲನ್ನು ಸರಿಪಡಿಸಿ ಬೆವರಿದ ಮುಖ ಒರೆಸಿ ಬಿಲ್ ಪಾವತಿಸಿ ಹೊರಡುವಷ್ಟರಲ್ಲಿ ರೆಸ್ಟೊರೆಂಟ್ ಗದ್ದಲ ಸ್ವಲ್ಪ ಕಡಿಮೆಯಾಗಿತ್ತು. ಇನ್ನೇನು ಹೊರ ನಡೆಯಬೇಕೆನ್ನುವಾಗ ಆ ಘಟನೆಯನ್ನು ವೀಕ್ಷಿಸಿದ್ದ ಪಕ್ಕದ ಟೇಬಲ್ಲಿನಲ್ಲಿದ್ದ ಓರ್ವ ವ್ಯಕ್ತಿ, "'ಹಲೋ ಜಂಟಲ್ ಮ್ಯಾನ್ ನೀವೇನೋ ಬಿಟ್ಟು ಹೊರಟಿದ್ದೀರಿ'" ಎಂದು ...

kcsr rules in kannada ಕೆ.ಸಿ.ಎಸ್.ಆರ್ ನಿಯಮಗಳು ಕನ್ನಡದಲ್ಲಿ

moral stories in kannada ಕನ್ನಡದ ನೀತಿ ಕತೆಗಳು

“ಕೋಪ ಬರುತ್ತಿದೆ” ಎಂದು ಮಗ ಪ್ರತಿ ಸಲ ಹೇಳಿದಾಗ… ಗೋಡೆಗೆ ಮೊಳೆ ಹೊಡಿ ಎನ್ನುತ್ತಾನೆ ತಂದೆ! ಯಾಕೆ ಗೊತ್ತಾ? ಗೋಡೆಗೆ ಹೊಡೆದ ಮೊಳೆಗಳು… ಅದ್ಭುತವಾದ ಜೀವನ ಸತ್ಯ. ಮಗನೊಬ್ಬನಿಗೆ… ತಂದೆ ಕೆಲವು ಮೊಳೆಗಳನ್ನು ಕೊಟ್ಟು… ನಿನಗೆ ನಿತ್ಯ ಎಷ್ಟು ಮಂದಿಯ ಮೇಲೆ ಕೋಪ ಬರುತ್ತದೋ ಅಷ್ಟು ಮೊಳೆಗಳನ್ನು ಗೋಡೆಗೆ ಹೊಡಿ ಎಂದು ಹೇಳುತ್ತಾನೆ..! ಮೊದಲ ದಿನ 20, ಬಳಿಕ 15, ಮೂರನೇ ದಿನ 10 ಹೀಗೆ.. ತನ್ನ ಕೈಯಲ್ಲಿ ಇರುವ ಮೊಳೆಗಳನ್ನೆಲ್ಲಾ ಗೋಡೆಗೆ ಹೊಡೆದುಬಿಟ್ಟ ಮಗ. ಮೊಳೆಗಳು ಮುಗಿದ ಕೂಡಲೆ… ಮಗ ತಂದೆ ಬಳಿ ಬಂದು ಅಪ್ಪಾ ನೀವು ಕೊಟ್ಟ ಮೊಳೆಗಳೆಲ್ಲಾ ಮುಗಿದುಹೋದವು ಎಂದ. ಓ… ಅಂದರೆ ನಿನಗೆ ತುಂಬಾ ಮಂದಿ ಮೇಲೆ ಕೋಪ ಬಂದಂತಿದೆ.. ಎನ್ನುತ್ತಾರೆ ತಂದೆ..! ಆ…ಆದರೆ… ನಾಳೆಯಿಂದ ನಿತ್ಯ, ಗೋಡೆಗೆ ನೀನು ಹೊಡೆದ ಕೆಲವು ಮೊಳೆಗಳನ್ನು ತೆಗೆದುಬಿಡು ಎಂದು ಮಗನಿಗೆ ತಂದೆ ಹೇಳುತ್ತಾನೆ… ತಂದೆ ಹೇಳಿದಂತೆ… ಕಷ್ಟಪಟ್ಟು ಗೋಡೆಗೆ ಹೊಡೆದ ಮೊಳೆಗಳನ್ನೆಲ್ಲಾ ತೆಗೆದ ಮಗ.. ಕೆಲವು ಮೊಳೆಗಳನ್ನು ತೆಗೆಯಲು ತುಂಬಾ ಕಷ್ಟಪಟ್ಟ. ಏನಾಯಿತು ಎಂದು ಮಗನನ್ನು ಕೇಳಿದ ತಂದೆ… ಗೋಡೆಗೆ ಹೊಡೆದ ಮೊಳೆಗಳನ್ನೆಲ್ಲಾ ತೆಗೆದುಬಿಟ್ಟೆ ಅಪ್ಪ ಎಂದ ಮಗ. ಹಾಗಿದ್ದರೆ ಗೋಡೆ ಹೇಗಿದೆ? ಮೊಳೆಗಳೇನೋ ತೆಗೆದುಬಿಟ್ಟೆ.. ಆದರೆ ಇದರಿಂದ ಗೋಡೆಗೆ ಆದ ರಂಧ್ರಗಳು ಮಾತ್ರ ಹಾಗೆಯೇ ಇವೆ ಎಂದ ಮಗ. ಆಗ ತಂದೆ…ಮಗನೊಂದಿಗೆ.. “ನೋಡಿದೆಯಾ”.. ಮೊಳೆಗಳನ್...

tips for parents..tips for parents in Kannada

ಪೋಷಕರೇ ಕೇಂದ್ರ ಸರ್ಕಾರ ನಿಮ್ಮ ಚಿಕ್ಕ ಮಕ್ಕಳಿಗಾಗಿಯೇ ಮಾಡಿರುವ ಈ ವಿಶೇಷ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.... ಕೇಂದ್ರ ಸರ್ಕಾರ 'ರಾಷ್ಟ್ರೀಯ ಲಸಿಕಾ ಜ್ಞಾಪನಾ' ಅನ್ನುವ ಯೋಜನೆಯೊಂದನ್ನು ಜಾರಿಗೊಳಿಸಿದ್ದು, ನಿಮ್ಮ ಮಗುವಿನ ಹೆಸರು ಮತ್ತು ವಯಸ್ಸಿನ ವಿವರವನ್ನು ಸರ್ಕಾರಕ್ಕೆ ನೀಡಿದರೆ, ಸರ್ಕಾರವೇ ನಿಮ್ಮ ಮಗುವಿಗೆ ಕಾಲಕಾಲಕ್ಕೆ ಹಾಕಬೇಕಾದ ಲಸಿಕೆಯ ಕುರಿತು ನಿಮ್ಮ ಮೊಬೈಲ್ ಮೂಲಕ ಮಾಹಿತಿ ನೀಡುತ್ತದೆ. ನಿಮ್ಮ ಮಗುವಿನ ಹೆಸರು ಮತ್ತು ಹುಟ್ಟಿದ ದಿನಾಂಕವನ್ನು 566778 ನಂ.ಗೆ ಕೆಳಗೆ ಹೇಳಿರುವಂತೆ ಮೆಸೇಜ್ ಮಾಡಿ. ನಿಮ್ಮ ಮಗು 12 ವರ್ಷ ತಲುಪುವವರೆಗೆ ಸರಿಯಾದ ಸಮಯಕ್ಕೆ ಕಡ್ಡಾಯವಾಗಿ ಹಾಕಬೇಕಾದ ಲಸಿಕೆಯ ಕುರಿತು 2 ದಿನಗಳ ಮೊದಲೇ ನಿಮಗೆ ಮಾಹಿತಿ ನೀಡಿ, ನೆನಪಿಸುತ್ತದೆ. ಮೆಸೇಜ್ ಮಾಡಬೇಕಾದ ವಿಧಾನ: Immunize [space] Child's Name [space] Child's date of birth ಇಮ್ಯುನೈಜ್[ಸ್ಪೇಸ್] ಮಗುವಿನ ಹೆಸರು[ಸ್ಪೇಸ್] ಮಗುವಿನ ಹುಟ್ಟಿದ ದಿನ[ಸ್ಪೇಸ್] ಉದಾಹರಣೆಗೆ: Immunize Ram 01-01-2015 ನೆನಪಿರಲಿ, ಲಸಿಕೆ ಹಾಕಬೇಕಾದ 2 ದಿನಗಳ ಮೊದಲೇ ನಿಮ್ಮ ಮೊಬೈಲ್ ಗೆ ಸಂಪೂರ್ಣ ಮಾಹಿತಿಯೊಡನೆ ಸಂದೇಶ ಬರುತ್ತೆ.. 12 ವರ್ಷದೊಳಗಿನ ಮಗುವನ್ನು ಹೊಂದಿರುವ ಪ್ರತಿಯೊಬ್ಬ ಪೋಷಕರು ಈ ಯೋಜನೆಗೆ ಹೆಸರು ನೋಂದಾಯಿಸಿ...

kannada moral stories ಕನ್ನಡ ನೀತಿಕಥೆಗಳು

*ಮನುಷ್ಯ, ಅನುಕೂಲಗಳು ಹೆಚ್ಚಿದಂತೆಲ್ಲಾ ಸೋಮಾರಿಯಾಗುತ್ತಾನೆ. ಅವಕಾಶಗಳು ಹೆಚ್ಚಿದಂತೆಲ್ಲಾ ಅವಿದೇಯನಾಗುತ್ತಾನೆ. ಆದಾಯ ಹೆಚ್ಚಿದಂತೆಲ್ಲಾ ಅಹಂಕಾರಿಯಾಗುತ್ತಾನೆ. ಅಧಿಕಾರ ಹೆಚ್ಚಿದಂತೆಲ್ಲಾ ಅಲ್ಪನಾಗುತ್ತಾ ಹೋಗುತ್ತಾನೆ. ಇವೆಲ್ಲವನ್ನೂ ಮೀರಿ ನಡೆದವನು ಮಾತ್ರ ವಿಶೇಷನಾಗುತ್ತಾನೆ.* *🔘"ಪುರುಷರೆಂದರೆ ಯಾರು?"ಎಲ್ಲಾ ಮಹಿಳೆಯರು ತಪ್ಪದೆ ಇದನ್ನು ಓದಿ...* ⚫ *ಮೊದಲ ಬಾರಿ ಯಾರೊ ಒಬ್ಬರು ಪುರುಷರ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಆಡಿದ್ದಾರೆ....!!!!* ▪ *ಪುರುಷ ಎಂದರೆ ಯಾರು?* ▪ *ಪುರುಷ ಎಂದರೆ ದೇವರ ಸೃಷ್ಟಿಯ ಸುಂದರವಾದ ಭಾಗ* ▪ *ಆತ ತನ್ನಲ್ಲಿರುವ ಚೋಕ್ಲೇಟನ್ನು ತನ್ನ ಅಕ್ಕ ತಂಗಿಯರಿಗಾಗಿ ತ್ಯಾಗ ಮಾಡುವವನು..* ▪ *ಆತ ತನ್ನ ಕನಸುಗಳನ್ನು ತನ್ನ ಹೆತ್ತವರ ಮುಖದಲ್ಲಿ ನಗು ತರಿಸಲು ತ್ಯಾಗ ಮಾಡುವವನು..* ▪ *ತನ್ನಲ್ಲಿರುವ ಎಲ್ಲಾ pocket money ಯನ್ನು ತಾನು ಪ್ರೀತಿಸುವ ಹುಡುಗಿಯ ನಗು ನೋಡಲು ಉಡುಗೊರೆ ಖರೀದಿಸಿ ಖಾಲಿ ಮಾಡುವವನು..* ▪ *ತನ್ನ ಇಡೀ ಯೌವನವನ್ನು ತನ್ನ ಪತ್ನಿ ಮಕ್ಕಳಿಗಾಗಿ ತಡರಾತ್ರಿವರೆಗೆ ದುಡಿದು ಸವೆಸುವವನು..* ▪ *ಮುಂದಿನ ಭವಿಷ್ಯಕ್ಕಾಗಿ ಮನೆ ನಿರ್ಮಾಣ ಮಾಡಲು ಬ್ಯಾಂಕಿನಿಂದ loan ತೆಗೆದುಕೊಂಡು ತನ್ನ ಜೀವನ ಪೂರ್ತಿ ಆ ಲೋನ್ ಪಾವತಿಸುವವನು.* ▪ *ಇಷ್ಟೆಲ್ಲಾ ಕಷ್ಟಪಡುತ್ತಿದ್ದರೂ ಆತ ತಾಯಿ, ಪತ್ನಿ ಹಾಗೂ boss ನ ಕೈಯಿಂದ ಬೈಗುಳ ಕೇಳ್ಬೇಕು....* ▪ *ಆತನ ಜ...

ಕನ್ನಡ ಸುಭಾಷಿತಗಳು ಕನ್ನಡ ನುಡಿಮುತ್ತು ಗಳು kannada subhashitagalu Kannada nudi muttugalu

ಒತ್ತಡವಿಲ್ಲದ ಉದ್ಯೋಗವಿಲ್ಲ , ನಷ್ಟವಿಲ್ಲದ ವ್ಯಾಪಾರವಿಲ್ಲ , ಕಷ್ಟವಿಲ್ಲದ ವ್ಯವಸಾಯವಿಲ್ಲ , ನೋವಿಲ್ಲದ ಸಂಸಾರವಿಲ್ಲ , ಸಮಸ್ಯೆಗಳಿಲ್ಲದ ಮನುಷ್ಯನಿಲ್ಲ , ಇವೆಲ್ಲವನ್ನೂ ಜಯಸುವುದೇನೇ "ಜೀವನ" *"ಚಂದ್ರಗುಪ್ತ ಕೇಳುತ್ತಾನೆ"* *"ಎಲ್ಲವೂ ಹಣೆಬರಹದಲ್ಲಿ ಬರೆದಿದ್ದಾರೆ ಅಂದ ಮೇಲೆ ಪ್ರಯತ್ನ ಪಟ್ಟು ಫಲವೇನು"?* *"ಚಾಣಕ್ಯ ಉತ್ತರಿಸುತ್ತಾನೆ"* *"ಯಾರಿಗೆ ಗೊತ್ತು ಪ್ರಯತ್ನ ಪಟ್ಟರೆ ಸಿಗುತ್ತದೆ ಎಂದು ಹಣೆಬರಹದಲ್ಲಿ ಬರೆದಿದ್ದರೆ"...* *"ಪ್ರಯತ್ನಂ ಸರ್ವ ಸಿದ್ಧಿ ಸಾಧನಂ"...*✍ *ಎಷ್ಟೊಂದು ಅರ್ಥಗರ್ಭಿತ ಮಾತು* 👉ತುಳಿದು ಬದುಕುವುದಕ್ಕಿಂತ ತಿಳಿದು ಬದುಕುವುದು ಮುಖ್ಯ…. ತುಳಿದು ಬದುಕಿದವರು ಬಹು ಬೇಗ ಅಳಿಯುತ್ತಾರೆ* ತಿಳಿದು ಬದುಕಿದವರು ಅಳಿದ ಮೇಲೂ ಉಳಿಯುತ್ತಾರೆ... - *ತಿಳಿದವರು ಹೇಳಿದ ಅಳಿಯದ ಮಾತು* *"ಶ್ರೀಮಂತರ ಜೊತೆ ಸ್ನೇಹ ಮಾಡಿ ತಪ್ಪೇನಲ್ಲ,* *ಆದರೆ ಬಡವರ ಜೊತೆಗೆ ಪ್ರೀತಿಯಿಂದ ಮಾತನಾಡಿ* *ಯಾಕೆಂದರೆ* *ಸತ್ತ ಮೇಲೆ ಹೆಗಲು ಕೊಡುವವರು ಅವರೆ...* *ಶ್ರೀಮಂತರು ನೇರವಾಗಿ* *ಕಾರಿನಲ್ಲಿ ಸ್ಮಶಾನಕ್ಕೆ ಬರುತ್ತಾರೆ ಅಷ್ಟೇ"* *"ಗೊಡೆಯ ಮೇಲೆ ಇರುವೆಗಳು ಎಷ್ಟೆ ಅವಸರವಿದ್ದರು ಪರಸ್ಪರ* *ಒಂದೊನ್ನೊಂದು ಬೇಟಿಯಾಗಿ ಮುಂದೆ ಹೋಗುವಂತೆ,* *ನಮ್ಮ ದಿನನಿತ್ಯ ಜೀವನದಲ್ಲಿ...

ನಾಲ್ವಡಿ ಕೃಷ್ಣ ರಾಜ ಒಡೆಯರ್ naalvadi krishnaraja vodeyar

ಮೈಸೂರಿನ ಅಶೋಕಪುರಂ ಮತ್ತು ನಾಲ್ವಡಿ ಮೈಸೂರಿನಲ್ಲಿ ಅಶೋಕಪುರಂ ಎಂಬ ನಗರವಿದೆ. ಇಲ್ಲಿ ವಾಸಮಾಡುವ ಎಲ್ಲಾ ಜನರು ಮೂಲತಹ ದಲಿತರು. ಅಶೋಕಪುರಂ ನಲ್ಲಿ ಇಂದು ವಾಸ ಮಾಡುತ್ತಿರುವ ದಲಿತರು ಯಾರು ಕೂಡ ಅಲ್ಲಿಯವರಲ್ಲ, ಅವರೆಲ್ಲಾ ಮೂಲತಹ ಉತ್ತರ ಕರ್ನಾಟಕದವರು. ಬಹುಶ ಈ ಕಾರಣಕ್ಕೆ ಉತ್ತರ ಕರ್ನಟಕದವರಂತೆ ರಫ್ ಅಂಡ್ ಟಫ್ ಆಗಿರುವುದು ಎಂದು ಕ್ರಮೇಣ ನನಗನಿಸಿತು. ಉತ್ತರ ಕರ್ನಾಟಕದಿಂದ ವಲಸೆ ಬಂದ ಈ ಜನಾಂಗ ಮೊದಲು ನೆಲೆಗೊಂಡದ್ದು ಮೈಸೂರಿನ ಅರಮನೆ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ. ಆಗಿನ್ನೂ ಈಗಿನ ಹೊಸ ಅರಮನೆ ಇರಲಿಲ್ಲ. ಸಣ್ಣದೊಂದು ಗಂಧದ ಅರಮನೆ ಇತ್ತು. ದೊಡ್ಡಕೆರೆಯಲ್ಲಿ ಬೀಡುಬಿಟ್ಟಿದ್ದ ದಲಿತರನ್ನು ಅನಂತರ ಅಶೋಕಪುರಂ ಗೆ ಸ್ಥಳಾಂತರ ಮಾಡಲಾಯಿತು. ಆಗಿನ್ನು ಅದಕ್ಕೆ ಅಶೋಕಪುರಂ ಎಂಬ ಹೆಸರು ಬಂದಿರಲಿಲ್ಲ. ಸ್ಥಳಾಂತರಗೊಂಡ ಜನ ಅದಕ್ಕೆ ಆದಿ ಕರ್ನಾಟಕ ಪುರ ಎಂದು ನಾಮಕರಣ ಮಾಡಿಕೊಂಡಿದ್ದರು, ನಾಲ್ವಡಿ ಕೃಷ್ಣರಾಜ ಒಡೆಯರ್ ಒಮ್ಮೆ ಅಲ್ಲಿಗೆ ಭೇಟಿ ನೀಡಿ ಅಶೋಕ ಪುರಂ ಎಂದು ಮರು ನಾಮಕರಣ ಮಾಡಿದರು. ಅಂದಿನಿಂದ ಇಲ್ಲಿಯ ತನಕ ಅದು ಅಶೋಕ ಪುರಂ ಆಗಿಯೇ ಉಳಿದುಕೊಂಡಿದೆ. ಆದರು ಚರಿತ್ರೆಯನ್ನು ಹಾಗೆಯೇ ಉಳಿಸಿಕೊಂಡು ಬರಲಾಗಿದೆ. ಇದರ ಜೊತೆಗೆ ಇನ್ನೊಂದು ಮುಖ್ಯವಾದ ವಿಚಾರವನ್ನು ನಾನು ಹೇಳಬೇಕಿದೆ. ನಾಲ್ವಡಿಯ ಅವರ ಗಂಧದ ಮರದ ಸಣ್ಣ ಅರಮನೆ ಅಗ್ನಿಗೆ ಆಹುತಿಯಾಗುತ್ತದೆ. ಇಡೀ ಅರಮನೆಯ ಸುಟ್ಟು ಹೋಗುತ್ತಿದ್ದ ಸಂದರ್ಭ. ಅಂತಹ ತುರ್ತಿನ ಸಂದರ್ಭದಲ್ಲಿ...

ನಗೆ ಹನಿ ಕನ್ನಡ ನಗೆಹನಿಗಳು Kannada joke's

ನಾನೊಂದು ದಿನ ಬೆಟ್ಟದ ಹಾದಿಯುದ್ದಕ್ಕೂ ನಡೆಯುತ್ತಿದ್ದೆ, ಇದ್ದಕ್ಕಿದ್ದಂತೆ ಧ್ವನಿವೊಂದು ಕೇಳಿತು. "ನಿಲ್ಲು". ಕೂಡಲೆ ನಿಂತೆ, ಒಂದು ದೊಡ್ಡ ಬಂಡೆಯು ಮುಂದೆ ಬಿದ್ದಿತು ... ಕೂದಲೆಳೆಯಿಂದ ಬಚಾವಾದೆ ...! ಆ 'ಧ್ವನಿಗೆ' ಧನ್ಯವಾದ ಹೇಳುತ್ತಾ ಮುಂದುವರೆದೆ ...! ಸ್ವಲ್ಪ ಸಮಯದ ನಂತರ, ಅದೇ ಧ್ವನಿ ಮತ್ತೇ ಬಂದಿತು, " ನಿಲ್ಲು ...! ಮತ್ತೆ ನಿಂತೆ, ಒಂದು ಕಾರು ವೇಗವಾಗಿ ಹಾದುಹೋಯಿತು ಕೂದಲೆಳೆಯಲ್ಲಿ ಬದುಕುಳಿದೆ ...! ಆ 'ಧ್ವನಿಗೆ' ಧನ್ಯವಾದ ಹೇಳುತ್ತಾ ಕೇಳಿದೆ.,! ಸಹೋದರ, ಯಾರು ನೀನು ನನ್ನ ಜೀವನವನ್ನು ಮತ್ತೆ ಮತ್ತೆ ಉಳಿಸುತ್ತಿದ್ದಿಯಾ...! ಧ್ವನಿ ಉತ್ತರಿಸಿತು: ನಿನ್ನ ಜೀವ ರಕ್ಷಿಸುವ ದೇವರು...! ಮತ್ತೊಮ್ಮೆ ಧನ್ಯವಾದ ಹೇಳಿ ಅಳುತ್ತಾ ಕೇಳಿದೆ. ನೀವು ಮದುವೆಯ ಸಂದರ್ಭದಲ್ಲಿ ಎಲ್ಲಿದ್ದಿರಿ ಆವಾಗ ಯಾಕೆ ಕೂಗಿ ಹೇಳಲಿಲ್ಲ? ಅದೃಶ್ಯ ಧ್ವನಿ ಉತ್ತರಿಸಿತು: ಅವಾಗಲೂ ಕೂಗಿ ಕೂಗಿ ಹೇಳಿದೆ ಆದರೆ 'ವಾದ್ಯದ ಸದ್ದಿನಿಂದ ನೀನು ಕೇಳಿಸಿಕೊಂಡಿಲ್ಲ...! 😂😁😆😅😂😃 😃😃😃😃 ಒಬ್ಬ ಗಂಡ ಕೊನೇ ಉಸಿರೆಳೆಯುವ ಸಮಯದಲ್ಲಿ (ಬೆಂಗಳೂರಿನ ಒಂದು ಆಸ್ಪತ್ರೆಯಲ್ಲಿ) ತನ್ನ ದೊಡ್ಡ ಮಗನನ್ನು ಕರೆದು "ಜಯನಗರ 3ನೇ ಬ್ಲಾಕಿನ 15 ಮನೆಗಳನ್ನ ನೀನು ತಗೋ,"🏠🏠🏠 ಎರಡನೆಯವನ್ನನ್ನು ಕರೆದು "ಜಯನಗರ 5ನೇ ಬ್ಲಾಕಿನ 8 ಫ್ಲಾಟ್ಗಳನ್ನ ನೀನು ಇಟ್ಕೋ,...

ಕನ್ನಡ ನೀತಿ ಕತೆಗಳು moral stories in kannada

ಮನುಷ್ಯ ಸತ್ತ ಮೇಲೆ.. ಅವನ ಪರಿಚಯ.. *BODY* ಅಂತ ಶುರುವಾಗುತ್ತೆ.. *BODY* ಬಂತು *BODY* ಯನ್ನು ಇಳಿಸಿ *BODY* ಯನ್ನ ಎತ್ತಿ.. ಹೀಗೆ ಜೀವನ ಪರ್ಯಂತ ಜನರನ್ನು ಮೆಚ್ಚಿಸಲು ಪ್ರಯತ್ನಿಸಿದ ಆ ವ್ಯಕ್ತಿಯ ಹೆಸರನ್ನು ಕೂಡ ಜನ ಮರೆತುಬಿಡುತ್ತಾರೆ🙁😕... *ಜೀವನದಲ್ಲಿ... ಸೃಷ್ಠಿಯನ್ನು ಮೆಚ್ಚಿಸುವ ಬದಲು ಸೃಷ್ಠಿಕರ್ತನನ್ನು ಮೆಚ್ಚಿಸಲು ಜೀವಿಸಬೇಕು☺..* ಹಾಗಾಗಿ, 👇ಇವುಗಳನ್ನು ಧೈರ್ಯದಿಂದ ಮಾಡಿ *1.ಸಾದ್ಯವಾದಷ್ಟು ಒಂದು ಬಾರಿಯಾದರು ಗುರುವಿನ ದ್ಯಾನ ಮಾಡಿ👏🙏..* *2.ನೀವು ಇಷ್ಟಪಡುವ ವಸ್ತವನ್ನು ಕೊಳ್ಳಲು ಧಾರಾಳವಾಗಿ ಹಣ ಖರ್ಚು ಮಾಡಿ💸..* *3.ನಗಬೇಕು ಅನಿಸಿದಾಗ ಹೊಟ್ಟೆ ಹುಣ್ಣು ಆಗುವಷ್ಟು ನಗಿ😆🤣..* *4.ನಿಮ್ಮ ಡ್ಯಾನ್ಸ್ ಕೆಟ್ಟದಾಗಿ ಇದ್ದರು ಖುಷಿಯಾದಾಗ ಡ್ಯಾನ್ಸ್ ಮಾಡಿ💃🕺🏻..* *5.ಪೋಟೋಗೆ ಇಷ್ಟ ಬಂದ ಹಾಗೆ ಪೋಸ್ ಕೊಡಿ🤷🏻‍♀🤷🏻‍♂..* *6.ಮಗುವಿನ ತರಹ ಇರಲು ಪ್ರಯತ್ನಿಸಿ👶🏻👧🏻..* *ನೀತಿ: ಜೀವನದಲ್ಲಿ ಸಾವು ಎಂಬುದು ದೊಡ್ಡ ನಷ್ಟವಲ್ಲ ಆದರೆ ಬದುಕಿರುವಾಗ ಜೀವನದಲ್ಲಿ ಎನು ಅನುಭವಿಸದೆ ಉತ್ಸಾಹ ಕಳೆದುಕೊಳ್ಳುವುದು ದೊಡ್ಡ ನಷ್ಟ😞😔* ಆದ್ದರಿಂದ *ನಮ್ಮದು ಅಂತಾ ಇರುವುದು ಪ್ರತಿ ಕ್ಷಣ⏱ ಆ ಪ್ರತಿ ಕ್ಷಣವನ್ನು ಆನಂದದಿಂದ ಅನುಭವಿಸಿ* ಒಂದಲ್ಲಾ ಒಂದು ದಿನ ಎಲ್ಲವನ್ನ ಎಲ್ಲರನ್ನು ಬಿಟ್ಟು ಕಾಣದ ಲೋಕಕ್ಕೆ ಹೋಗುವುದು ಖಚಿತ, *ಜೀವನ...ಎಂಬ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ🎊🎉🎏🎐...

short stories in kannada ಕನ್ನಡದ ನೀತಿ ಕತೆಗಳು

*ಪಾಪದ ಫಲ ಯಾರಿಗೆ* ? ----------------------------- ಒಬ್ಬ ರಾಜನಿದ್ದ . ಆತ ಪ್ರತಿದಿನವೂ ಬ್ರಾಹ್ಮಣರಿಗೆ ಶ್ರದ್ಧೆಯಿಂದ ಅನ್ನಸಂತರ್ಪಣೆ ನಡೆಸುತ್ತಿದ್ದ . ಒಂದು ದಿನ, ಬಯಲು ಪ್ರದೇಶವೊಂದರಲ್ಲಿ , ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು . ಮೇಲೆ ಆಕಾಶದಲ್ಲಿ  ಗಿಡುಗವೊಂದು, ಸತ್ತ ಹಾವನ್ನು, ಎತ್ತಿಕೊಂಡು ಹೋಗುತ್ತಿತ್ತು. ಆ ಸತ್ತ  ಹಾವಿನ ಬಾಯಿಯಿಂದ ಒಂದು ಬಿಂದು ವಿಷ , ರಾಜ ಹಂಚುತ್ತಿದ್ದ ಆಹಾರದ ಮೇಲೆ ಬಿದ್ದಿತು. ಹೀಗಾದದ್ದು ಯಾರಿಗೂ ಗೊತ್ತಾಗಲಿಲ್ಲ. ರಾಜ   ಆಹಾರ ಹಂಚುವುದನ್ನು ಮುಂದುವರಿಸಿದ . ರಾಜನಿಂದ ವಿಷದ ಆಹಾರವನ್ನು ಪಡೆದ ಒಬ್ಬ ಬ್ರಾಹ್ಮಣ ಸತ್ತು ಹೋದ. ರಾಜ ಈ ಘಟನೆಯಿಂದ ತುಂಬಾ ನೊಂದುಕೊಂಡ. ಈಗ, ಕರ್ಮಫಲದ ಹಂಚಿಕೆ ಮಾಡುವ ಚಿತ್ರಗುಪ್ತನಿಗೆ ಒಂದು ಸಂಧಿಗ್ಧವುಂಟಾಯಿತು. ಈ ಘಟನೆಯಲ್ಲಿ ಬ್ರಾಹ್ಮಣನ ಸಾವಿನ ಪಾಪದ ಫಲವನ್ನು , ಯಾರ ಲೆಕ್ಕಕ್ಕೆ ಬರೆಯುವುದೆಂದು, ಅವನಿಗೆ ತಿಳಿಯಲಿಲ್ಲ. ಅದು ಗಿಡುಗನ ತಪ್ಪಲ್ಲ. ಯಾಕೆಂದರೆ ಅದು ತನ್ನ ಆಹಾರವನ್ನು ತೆಗೆದುಕೊಂಡು ಹೋಗುತ್ತಿತ್ತು. ಸತ್ತ ಹಾವಿನ ತಪ್ಪಂತೂ ಖಂಡಿತಾ ಅಲ್ಲ. ರಾಜನ ತಪ್ಪೂ ಆಗಿರಲು ಸಾಧ್ಯವಿಲ್ಲ. ರಾಜನಿಗೆ ಆಹಾರದ ಮೇಲೆ ವಿಷ ಬಿದ್ದಿದ್ದು ಗೊತ್ತೇ ಇರಲಿಲ್ಲ . ಚಿತ್ರಗುಪ್ತ ಸೀದಾ ಯಮಧರ್ಮನ ಬಳಿ ಹೋಗಿ ತನ್ನ ಸಮಸ್ಯೆಯನ್ನು ವಿವರಿಸಿದ. ಯಮಧರ್ಮ, ಅವನೊಡನೆ ತಾಳ್ಮೆಯಿಂದ ಕಾಯುವಂತೆ ಹಾಗೂ ಇನ್ನು ಕೆಲವೇ ದಿನಗಳಲ್ಲಿ ಆ ಸಮಸ್ಯೆಗೆ ಉತ್ತ...