Skip to main content

ಕನ್ನಡ ನೀತಿ ಕತೆಗಳು moral stories in kannada



ಮನುಷ್ಯ ಸತ್ತ ಮೇಲೆ.. ಅವನ ಪರಿಚಯ.. *BODY* ಅಂತ ಶುರುವಾಗುತ್ತೆ.. *BODY* ಬಂತು *BODY* ಯನ್ನು ಇಳಿಸಿ *BODY* ಯನ್ನ ಎತ್ತಿ.. ಹೀಗೆ ಜೀವನ ಪರ್ಯಂತ ಜನರನ್ನು ಮೆಚ್ಚಿಸಲು ಪ್ರಯತ್ನಿಸಿದ ಆ ವ್ಯಕ್ತಿಯ ಹೆಸರನ್ನು ಕೂಡ ಜನ ಮರೆತುಬಿಡುತ್ತಾರೆ🙁😕...

*ಜೀವನದಲ್ಲಿ... ಸೃಷ್ಠಿಯನ್ನು ಮೆಚ್ಚಿಸುವ ಬದಲು ಸೃಷ್ಠಿಕರ್ತನನ್ನು ಮೆಚ್ಚಿಸಲು ಜೀವಿಸಬೇಕು☺..*

ಹಾಗಾಗಿ, 👇ಇವುಗಳನ್ನು ಧೈರ್ಯದಿಂದ ಮಾಡಿ

*1.ಸಾದ್ಯವಾದಷ್ಟು ಒಂದು ಬಾರಿಯಾದರು ಗುರುವಿನ ದ್ಯಾನ ಮಾಡಿ👏🙏..*

*2.ನೀವು ಇಷ್ಟಪಡುವ ವಸ್ತವನ್ನು ಕೊಳ್ಳಲು ಧಾರಾಳವಾಗಿ ಹಣ ಖರ್ಚು ಮಾಡಿ💸..*

*3.ನಗಬೇಕು ಅನಿಸಿದಾಗ ಹೊಟ್ಟೆ ಹುಣ್ಣು ಆಗುವಷ್ಟು ನಗಿ😆🤣..*

*4.ನಿಮ್ಮ ಡ್ಯಾನ್ಸ್ ಕೆಟ್ಟದಾಗಿ ಇದ್ದರು ಖುಷಿಯಾದಾಗ ಡ್ಯಾನ್ಸ್ ಮಾಡಿ💃🕺🏻..*

*5.ಪೋಟೋಗೆ ಇಷ್ಟ ಬಂದ ಹಾಗೆ ಪೋಸ್ ಕೊಡಿ🤷🏻‍♀🤷🏻‍♂..*

*6.ಮಗುವಿನ ತರಹ ಇರಲು ಪ್ರಯತ್ನಿಸಿ👶🏻👧🏻..*

*ನೀತಿ: ಜೀವನದಲ್ಲಿ ಸಾವು ಎಂಬುದು ದೊಡ್ಡ ನಷ್ಟವಲ್ಲ ಆದರೆ ಬದುಕಿರುವಾಗ ಜೀವನದಲ್ಲಿ ಎನು ಅನುಭವಿಸದೆ ಉತ್ಸಾಹ ಕಳೆದುಕೊಳ್ಳುವುದು ದೊಡ್ಡ ನಷ್ಟ😞😔*

ಆದ್ದರಿಂದ *ನಮ್ಮದು ಅಂತಾ ಇರುವುದು ಪ್ರತಿ ಕ್ಷಣ⏱ ಆ ಪ್ರತಿ ಕ್ಷಣವನ್ನು ಆನಂದದಿಂದ ಅನುಭವಿಸಿ* ಒಂದಲ್ಲಾ ಒಂದು ದಿನ ಎಲ್ಲವನ್ನ ಎಲ್ಲರನ್ನು ಬಿಟ್ಟು ಕಾಣದ ಲೋಕಕ್ಕೆ ಹೋಗುವುದು ಖಚಿತ, *ಜೀವನ...ಎಂಬ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ🎊🎉🎏🎐🎈📯🥁🎺🎸🎻*..ಎಲ್ಲರಿಗೂ ಸದಾ ಒಳ್ಳೆಯದನ್ನೆ ಬಯಸಿ...


🍃🍂 ಸರ್ವೇ ಜನಃ ಸುಖಿನೋ ಭವಂತೂ🍂🍃🙌🙏😊😊



_ಒಂದು ಯುದ್ಧದಿಂದಾಗಿ *ತಿಮ್ಮಪ್ಪ ನಾಯಕ ಕನಕದಾಸ* ನಾಗಿ ಬದಲಾದ...._

_*ನಾರದ* ನ ಭೇಟಿಯಿಂದ ಕ್ರೂರನಾಗಿದ್ದ ವ್ಯಕ್ತಿ *ವಾಲ್ಮೀಕಿ* ಯಾದ...._


_ಎಂಟನೆಯ ವಯಸ್ಸಿಗೆ_ _ಉಪನಯನವನ್ನು ತಿರಸ್ಕರಿಸಿ_
_*ಬಸವಣ್ಣ*_
*_ಜಗಜ್ಯೋತಿ_*_ಯಾದ..._


_ಸತತ ಪ್ರಯತ್ನ ಪ್ರಾಮಾಣಿಕ ಪರಿಶ್ರಮದಿಂದ *ಅಂಬೇಡ್ಕರ್ ಸಂವಿಧಾನ ಶಿಲ್ಪಿ* ಯಾದ...._


_ತನ್ನ ಅದ್ಬುತ ವಿಚಾರದಾರೆಗಳಿಂದ ಜಗತ್ತನ್ನು ಗೆದ್ದ *ನರೇಂದ್ರ ವಿವೇಕಾನಂದ* ನಾದ...._


_ತನ್ನ ಮಗನಿಗೆ ಊಟ ಹಾಕಲಾಗದೆ ತನ್ನ ಮಗನನ್ನೇ ವಿಷ ಹಾಕಿ ಕೊಲ್ಲಲು ತಾಯಿ ನಿರ್ಧರಿಸಿದ್ದಳು._
_ಅಂದು ಅಚಾನಕ್ ಬದುಕುಳಿದ ವ್ಯಕ್ತಿ ಇಂದು ಕನ್ನಡದ *ಸೂಪರ್ ಸ್ಟಾರ್ ಉಪೇಂದ್ರ* ನಾದ...._



_ತನ್ನ ಬಡತನ ಹಸಿವುಗಳನ್ನು ಮೆಟ್ಟಿ ನಿಂತು ಸತತ ಅಬ್ಯಾಸದಿಂದ *ರವಿ ಚನ್ನಣ್ಣನವರ್* ಇಂದು ಐಪಿಎಸ್ ಅಧಿಕಾರಿಯಾದ...._


_ಅಧಿಕಾರದ ವ್ಯಾಮೋಹಕ್ಕೆ ಬಲಿಯಾಗದೆ._ _*ಎಸ್.ಆರ್.ಕಂಠಿ* ಯವರು ಮುಖ್ಯಮಂತ್ರಿಯ ಸ್ಥಾನ ಬಿಟ್ಟು ಕೊಟ್ಟು ರಾಜಕೀಯದ *"ಭರತ"* ನಾದ...._


_ಇಳಿವಯಸ್ಸಿನಲ್ಲಿಯೂ ಸರ್ಕಾರದ ತಪ್ಪು ನಿರ್ದಾರ,_ _ಭ್ರಷ್ಟಾಚಾರದ ವಿರುದ್ಧ ಚಾಟಿ ಬೀಸಿ ಸತ್ಯಾಗ್ರಹ ನಡೆಸಿದ *ಅಣ್ಣಾ ಹಜಾರೆ ಆಧುನಿಕ ಗಾಂಧಿ* ಯಾದರು....._


_ಬೀದಿ ದೀಪದಲ್ಲಿ ಓದಿದ *ವಿಶ್ವೇಶ್ವರಯ್ಯ ಭಾರತ ರತ್ನ* ನಾದ...._


_ಎಂಟನೇ ತರಗತಿ ಫೇಲ್ ಆದ *ಸಚಿನ್* ಇಂದು ಕ್ರಿಕೆಟ್ ಲೋಕದ ದೇವರಾದ...._


_ಪೆಟ್ರೋಲ್ ಹಾಕುತ್ತಿದ್ದ *ಮುಖೇಶ್ ಅಂಬಾನಿ* ಇಂದು ಭಾರತದ *ನಂಬರ್ ಒನ್* ಶ್ರೀಮಂತನಾದ....._


_*ಗೋಪಾಲ್ ಕೃಷ್ಣ ರೋಲಂಕಿ* ಎಂಬ ಆಂಧ್ರದ ಯುವಕ_ _ಇಂಗ್ಲಿಷ್ ಮತ್ತು_
_ಹಿಂದಿ ಬರದಿದ್ದರೂ_ _*ಐಎಎಸ್* ಪರೀಕ್ಷೆಯಲ್ಲಿ ಮೂರನೇ ರ್ಯಾಂಕ್ ಬಂದ...._


_ಚಪ್ಪಲಿ ಹೋಲಿಯುತ್ತಿದ್ದ ಕುಟುಂಬದಿಂದ ಬಂದ *ಅಬ್ರಹಾಂ ಲಿಂಕನ್* ಸತತ ಸೋಲು ಕಂಡರು ಕೊನೆಗೆ *ಅಮೆರಿಕದ ಅಧ್ಯಕ್ಷ* ನಾದ...._


_*ಎನ್. ಅಂಬಿಕಾ* ಎಂಬ ಕಾನ್ಸ್ಟೇಬಲ್ ನ ಹೆಂಡತಿ ತನ್ನ ಗಂಡ *ಐಪಿಎಸ್* ಅಧಿಕಾರಿಗೆ ಕೊಡುವ ಗೌರವವನ್ನು ಕಂಡು ತಾನು ಹಾಗೆಯೇ ಅಧಿಕಾರಿಯಾಗಬೇಕೆಂದು ಛಲಬಿಡದೆ ಗೆದ್ದ ಮಹಿಳೆ (ಈಕೆಯ ಬದುಕು ತುಂಬಾ ರೋಚಕವಾಗಿದೆ *ಮಿಸ್* ಮಾಡದೆ ತಿಳಿದುಕೊಳ್ಳಿ)._


_ನಮ್ಮ ಜಿಲ್ಲೆಯವನೊಬ್ಬ_
_*ಐಎಎಸ್* ಅಧಿಕಾರಿಯಾದ...._
_ನಮ್ಮ ತಾಲೂಕಿನವನೊಬ್ಬ_
_*ಕೆ.ಎ.ಎಸ್* ಅಧಿಕಾರಿಯಾದ...._
_ನಮ್ಮ ಊರಿನವನೊಬ್ಬ_
_*ಪಿ.ಎಸ್.ಐ.* ಆದ._
_ನಮ್ಮ ಓಣಿಯವನೊಬ್ಬ_
_*ಎಫ್.ಡಿ.ಎ.* ಆದ._
_ನಮ್ಮ ಮನೆಯ ಪಕ್ಕದವನೊಬ್ಬ_
_*ಎಸ್.ಡಿ.ಎ* ಆದ._

_ಇದೆಲ್ಲವನ್ನು ನೋಡಿದರೂ ನಾವು ಏನು ಆಗಲಿಲ್ಲ...??!!_ _ಏಕೆಂದರೆ ನಮ್ಮಲ್ಲಿ *ಸಾಧಿಸುವ ಛಲವೇ ಸತ್ತು*_ _ಹೋಗಿರಬಹುದೇನೋ ಅನ್ನಿಸುತ್ತಿದೆ ಮತ್ತೆ ಇನ್ನು ಮುಂದಾದರು ನಾವು ಓದಬೇಕೆನ್ನಿಸುತ್ತದೆ._

_*ಕಷ್ಟ ಯಾರಿಗಿಲ್ಲಾ...?*_
_*ಅವಮಾನ ಯಾರಿಗಾಗಿಲ್ಲ...??*_
_ಸೋಲನ್ನ ಯಾರು ನೋಡಿಲ್ಲ...??_

_*ಕಷ್ಟ* ಗಳನ್ನ ಮನುಷ್ಯ *ಮೌನ* ವಾಗಿ ದಾಟಬೇಕು._
_*ಪರಿಶ್ರಮ* ಸದ್ದಿಲ್ಲದೆ ಸಾಗುತ್ತಿರಬೇಕು._
_ಆಗ ಸಿಗುವ *ಯಶಸ್ಸಿನ ಫಲ* ಜಗತ್ತಿಗೆ ಕೇಳಿಸುವಷ್ಟು ಜೊರಾಗಿರುತ್ತದೆ._
_ಜಗತ್ತಿನಲ್ಲಿ ಯಾವುದು ಬೇಕಾದರು ಮೋಸ ಮಾಡಬಹುದು._
_ಆದರೆ *ಪುಸ್ತಕ* ಎಂದಿಗೂ ಮಾಡಲಾರದು._

_*ಎದೆಗೆ ಬಿದ್ದ ಅಕ್ಷರ..*_
_*ಭೂಮಿಗೆ ಬಿದ್ದ ಬೀಜ..* ಮುಂದೊಂದು ದಿನ ಫಲ ಕೊಡುವುದು ಎಂಬುವುದುಂಟು._

_*ಪುಸ್ತಕ* ಗಳನ್ನ ಪ್ರೀತಿಸುವವನಿಗೆ ಸ್ನೇಹಿತರ ಅಗತ್ಯವಿಲ್ಲ._

_*ಕಠಿಣ ಪರಿಶ್ರಮ,ದೃಢ ಸಂಕಲ್ಪ,ತಾಳ್ಮೆ* ಯೊಂದಿದ್ದರೆ ಏನನ್ನಾದರೂ ಸಾದಿಸಬಹುದು._


_ಇಂತಹ *ಸಂದೇಶಗಳು* ಹಲವರಿಗೆ *ಸ್ಫೂರ್ತಿ* ಯಾಗಬಹುದು._
_ಕೆಲವರಿಗೆ ಅಸಡ್ಡೆಯಾಗಿ ಕಾಣಬಹುದು..!!_
_ಆದರೆ.._
_*ಸಾಧನೆ ಮಾಡುವವನಿಗೆ ಸಾಧಿಸುವ ಛಲ ಬೇಕು ಅಷ್ಟೇ.*_
_ಭವಿಷ್ಯದ ಬಗ್ಗೆ ಚಿಂತಿಸದ್ದರೆ ನಿಮಗೆ ಭವಿಷ್ಯವೇ ಇರುವುದಿಲ್ಲ ಎಂದು *ಗಾರ್ಲ ವರ್ದಿ* ರವರು ಹೇಳುತ್ತಾರೆ._

Comments

Popular posts from this blog

ಸವರ್ಣ ದೀರ್ಘ ಸಂಧಿ. ಸವರ್ಣ ದೀರ್ಘ ಸಂಧಿ ಉದಾಹರಣೆಗಳು savarna dhirgha sandhi. Savarna dhirgha sandhi examples

ಸವರ್ಣ ದೀರ್ಘ ಸಂಧಿ. [ ] ಪೂರ್ವ ಪದದ ಅಂತ್ಯ ಸ್ವರ ಮತ್ತು ಉತ್ತರ ಪದದ ಆರಂಭದ ಸ್ವರ ಒಂದೇ ರೀತಿಯ ವರ್ಣವಾಗಿದ್ದರೆ , ಸಂಧಿಕಾರ್ಯ ನಡೆಯುವಾಗ ಅದೇ ಸ್ವರದ ದೀರ್ಘ ಸ್ವರವು ಆದೇಶವಾಗಿರುವುದು ಕಂಡು ಬರುತ್ತದೆ. [ ] ಸಂಧಿಕಾರ್ಯ ನಡೆಯುವಾಗ ಒಂದೇ ರೀತಿಯ ಸ್ವರಾಕ್ಷರಗಳು ಪರಸ್ಪರ ಸೇರಿ ದೀರ್ಘ ಸ್ವರ ಆದೇಶವಾದರೆ ಅಂತಹ ಸಂಧಿಯನ್ನು "ಸವರ್ಣ ದೀರ್ಘ ಸಂಧಿ "ಎಂದು ಕರೆಯುತ್ತಾರೆ. [ ] ಸವರ್ಣಾಕ್ಷರಗಳಿಗೆ ಸವರ್ಣಾಕ್ಷರಗಳ ಪರವಾಗಿ ಸವರ್ಣ ದೀರ್ಘಾಕ್ಷರಗಳು ಬಂದರೆ ಸವರ್ಣ ದೀರ್ಘ ಸಂಧಿ. [ ] ಉದಾಹರಣೆಗೆ ಪೂರ್ವ ಪದ + ಉತ್ತರ ಪದ = ಸಂಧಿಪದ 1. ರವಿ + ಇಂದ್ರ = ರವೀಂದ್ರ ( ಇ+ಇ= ಈ) 2. ದೇವ+ ಆಲಯ= ದೇವಾಲಯ. (ಅ+ಆ=ಆ) 3. ಗುರು+ ಉಪದೇಶ =ಗುರೂಪದೇಶ (ಉ+ಉ=ಊ) 4. ಮಹಾ+ ಆತ್ಮ = ಮಹಾತ್ಮ (ಆ+ಆ=ಆ) 5. ಗಿರಿ+ ಇಂದ್ರ = ಗಿರೀಂದ್ರ 6. ಮುನಿ+ ಇಂದ್ರ =ಮುನೀಂದ್ರ. 7. ಅಲ್ಪ + ಅಕ್ಷರ =ಅಲ್ಪಾಕ್ಷರ. 8. ವಿದ್ಯ+ ಅರ್ಜನೆ=ವಿದ್ಯಾರ್ಜನೆ. 9. ರಾಕ್ಷಸ + ಅಧಿಪತಿ= ರಾಕ್ಷಸಾಧಿಪತಿ. 10. ಸೀತ+ಅನ್ವೇಷಣೆ= ಸೀತಾನ್ವೇಷಣೆ. 11. ಪಂಚ+ಆಸ್ಯ=ಪಂಚಾಸ್ಯ. 12. ಶಾಸಕ+ಅಂಗ=ಶಾಸಕಾಂಗ. 13. ಅಭಯ+ಅರಣ್ಯ =ಅಭಯಾರಣ್ಯ. 14. ಉಭಯ+ಅರಣ್ಯ =ಉಭಯಾರಣ್ಯ 15. ವಸ್ರ್ತ + ಆಭರಣ= ವಸ್ತ್ರಾಭರಣ. 16. ಗೌರಿ+ಈಶ =ಗೌರೀಶ. 17. ಕಟು+ಉಕ್ತಿ=ಕಟೂಕ್ತಿ. 18. ಕೃಷ್ಣ +ಅಜಿನ=ಕೃಷ್ಣಾಜಿನ. 19. ಪೀತ+ಅಂಬರ=ಪೀತಾಂಬರ. 20. ಏಕ+ಆಸ...

ಡಾ.ಸತ್ಯಾನಂದ ಪಾತ್ರೋಟ Dr.satyananda patrota

• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Kannada grammar for kpsc exams ಕೆ.ಪಿ.ಎಸ್. ಸಿ.ಪರೀಕ್ಷೆಗಳಿಗೆ ಕನ್ನಡ ವ್ಯಾಕರಣ

 ಕೆ.ಪಿ.ಎಸ್. ಸಿ ನಡೆಸುವ ಪ್ರತಿಯೊಂದು ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ 35 ಅಂಕಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಅನಕೂಲವಾಗಲೆಂದು  ಕನ್ನಡ ವ್ಯಾಕರಣಕ್ಕೆ ಸಂಬಂಧಪಟ್ಟ ಕೆಲವು ಮಾಹಿತಿ ಸಂಗ್ರಹಿಸಿ ಸ್ಪರ್ಧಾರ್ಥಿಗಳ ಅನುಕೂಲಕ್ಕಾಗಿ ನೀಡಲಾಗಿದೆ.ಆಸಕ್ತರು ಇದರ ಸದುಪಯೋಗ ಪಡೆಯಬಹುದು. □  □ □ □ □ □ □ □ □ □ □ □ □ □ □     ತತ್ಸಮ - - - -  - - - - - - - - - ತದ್ಭವ (ಸಂಸ್ಕೃತ )                    (ಕನ್ನಡ ) ■ ನರ್ತಕಿ - ನಚ್ಚಣಿ ■ ಲಕ್ಷ್ಮಿ - ಲಕ್ಕಿ ,ಲಕುಮಿ ■ವೇಷ - ವೇಸ ■ಲೇಪ - ಲಪ್ಪ ■ವರ್ಧಮಾನ - ಬದ್ದವಣ ■ವಜ್ರ - ಬಜ್ಜರ ■ವತ್ಸಲಾ - ಬಚ್ಚಳೆ ■ವಿಸ್ತಾರ - ಬಿತ್ತರ ■ವೃದ್ಧ - ವಡ್ಡ ■ವೃದ್ಧಿ - ಬಡ್ಡಿ ■ವ್ಯಾಖ್ಯಾನ - ವಕ್ಕಣೆ ■ವ್ಯಾಘ್ರ - ಬಗ್ಗ ■ವರ್ಧಕಿ - ಬಡಗಿ ■ವಿದ್ಯೆ - ಬಿಜ್ಜೆ ■ವೈದ್ಯ - ಬೆಜ್ಜ ■ವಿಜ್ಞಾನ - ಬಿನ್ನಣ ■ಶಿಲ್ಪಕ,ಶಿಲ್ಪಿ - ಸಿಂಪಿಗ ,ಚಿಪ್ಪಿಗ ■ಶೂನ್ಯ - ಸೊನ್ನೆ ■ಅವಸ್ಥೆ - ಅವತೆ ■ಅರ್ಹ - ಅರುಹ ■ಅರ್ಗಲ,ಅರ್ಗಲೆ - ಅಗಳಿ,ಅಗುಳಿ (ಚಿಲಕ) ■ಅಂಗುಷ್ಠ - ಅಂಗುಟ ,ಉಂಗುಟ. ■ಆಲಸ್ಯ - ಆಲಸ ■ಆಜ್ಞಾ, ಆಜ್ಞೆ - ಆಣೆ ■ಕ್ರಕಚ - ಗರಗಸ ■ಕ್ಷಣ - ಚಣ ■ಗ್ರಹ - ಗರ ■ಗ್ರಹಣ - ಗರಣ ■ಗ್ರಾಮೀಣ - ಗಾವಿಲ ■ಲಕ್ಷ - ಲಕ್ಕ ■ ಶ್ರೇಷ್ಠಿ -...