- ಮುಗುಳ್ನಗೆ ಎನ್ನುವುದು ದಯಾಳುತನದ ಜಾಗತಿಕ ಭಾಷೆ.---ವಿಲಿಯಂ ಆರ್ಥರ್ ವಾರ್ಡ.
- ಅಳಬೇಡಿ.ನೀವು ಯಾವುದಕ್ಕಾಗಿ ಅಳುತ್ತೀದ್ದೀರೋ ಅದು ಮುಗಿದುಹೋಗಿದೆ.-----ಡಾ.ಸಿಯಸ್.
- ಮಕ್ಕಳು ನಗುವುದನ್ನು ಅವರ ಹೆತ್ತವರಿಂದ ಕಲಿಯುತ್ತಾರೆ.-----ಸಿನಿಚಿ ಸುಜುಕಿ.
- ಜನರು ವಿಶ್ವಾಸದ ಕೊರತೆಯಿಂದಾಗಿ ಸವಾಲುಗಳನ್ನು ಎದುರಿಸಲು ಹೆದರುತ್ತಾರೆ.ನನಗೆ ನನ್ನ ಮೇಲೆ ಪೂರ್ಣ ವಿಶ್ವಾಸವಿದೆ.------'ಮಹಮ್ಮದ್ ಅಲಿ.
- ಪ್ರಯತ್ನಿಸುವವನಿಗೆ ಯಾವುದೂ ಅಸಾಧ್ಯವಲ್ಲ ----ಅಲೆಗ್ಸಾಂಡರ್ ದಿ ಗ್ರೇಟ್.
- ಯಾವುದೇ ಕೆಲಸ ಅದು ಮುಗಿಸುವವರೆಗೆ ಅಸಾಧ್ಯವೆಂದೇ ತೋರುತ್ತದೆ.-------ನೆಲ್ಸನ್ ಮಂಡೇಲಾ.
- ತಪ್ಪುಗಳನ್ನು ಹುಡುಕಬೇಡಿ, ಪರಿಹಾರಗಳನ್ನು ಹುಡುಕಿ.-----ಹೆನ್ರಿ ಫೋರ್ಡ್.
- ನಾವು ನಮ್ಮ ಮನೆಗಳನ್ನು ರೂಪಿಸುತ್ತೇವೆ. ಬಳಿಕ ಅವು ನಮ್ಮನ್ನು ರೂಪಿಸುತ್ತವೆ.-------ವಿನ್ ಸ್ಟನ್ ಚರ್ಚಿಲ್.
- ಅಪಾಯವನ್ನು ಎದುರಿಸುವಾಗ ನಾಯಕನಾದವನು ಗುಂಪನ್ನು ಎದುರಿನಿಂದ ಮುನ್ನಡೆಸಬೇಕು.ಸಂಭ್ರಮ ಆಚರಣೆಯ ವೇಳೆಗೆ ಗುಂಪಿನ ಹಿಂದಿರಬೇಕು.-----ನೆಲ್ಸನ್ ಮಂಡೇಲಾ.
- ಅಪಾಯದಿಂದ ರಕ್ಷಣೆಗೆ ಪ್ರಾರ್ಥಿಸಿ.ಆದರೆ ಅಪಾಯಗಳನ್ನು ಎದುರಿಸುವಾಗ ಧೈರ್ಯದಿಂದಿರಿ.-----ರವೀಂದ್ರನಾಥಟ್ಯಾಗೋರ್.
- ಧೈರ್ಯ ಎಂದರೆ ಭಯವೇ ಇಲ್ಲದಿರುವುದಲ್ಲ.ಭಯದ ಮೇಲಿನ ನಿಯಂತ್ರಣ ಮತ್ತು ಭಯವನ್ನು ಎದುರಿಸುವುದೇ ಧೈರ್ಯ.------ಮಾರ್ಕ್ ಟೈನ್.
• ಡಾ.ಸತ್ಯಾನಂದ ಪಾತ್ರೋಟ • ಜನನ- ಬಾಗಲಕೋಟೆ • ವಿದ್ಯಾಭ್ಯಾಸ ~ಎಂ.ಎ., ಪಿ.ಎಚ್.ಡಿ. • ಉದ್ಯೋಗ ~ ಬಾಗಲಕೋಟೆಯ ಎಸ್.ಬಿ.ಪಾಟೀಲ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಾಪಕರು. • ಕವನ ಸಂಕಲನಗಳು 1. ಕರಿನೆಲದ ಕಲೆಗಳು 2. ಜಾಜಿ ಮಲ್ಲಿಗೆ 3. ಕಲ್ಲಿಗೂ ಗೊತ್ತಿರುವ ಕಥೆ. 4. ಕರಿಯ ಕಟ್ಟಿದ ಕವನ 5. ನನ್ನ ಕನಸಿನ ಹುಡುಗಿ 6. ನದಿಗೊಂದು ಕನಸು ಮತ್ತು ಅವಳು ನಾಟಕಗಳು 1. ನಮಗ ಯಾರು ಇಲ್ಲೋ ಎಪ್ಪಾ ಸಾಕ್ಷಿ 2. ಮತ್ತೊಬ್ಬ ಏಕಲವ್ಯ ಪ್ರಬಂಧ ಸಂಕಲನ 1. ಒಂದಿಷ್ಟು ಕ್ಷಣಗಳು ಕಾವ್ಯದ ಧ್ವನಿಸುರುಳಿ 1. ಎದೆಯ ಮಾತು ಪ್ರಶಸ್ತಿ- ಕನ್ನಡ ರಾಜ್ಯೋತ್ಸವ ಪ್ರಶಸ್ತಿ
Comments
Post a Comment